ಕರ್ನಾಟಕದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಬಂಗಾಲ
ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ
Team Udayavani, Nov 9, 2021, 5:50 PM IST
ಗುವಾಹಟಿ: ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಸತತ ನಾಲ್ಕು ಗೆಲುವು ಸಾಧಿಸಿ ಆತ್ಮ ವಿಶ್ವಾಸದಲ್ಲಿದ್ದ ಕರ್ನಾಟಕ ತಂಡಕ್ಕೆ ಬಂಗಾಳ ಆಘಾತ ನೀಡಿದೆ.
ಮಂಗಳವಾರ ನಡೆದ ಪಂದ್ಯದಲ್ಲಿ ಕರ್ನಾಟಕ ಬಂಗಾಲ ತಂಡಕ್ಕೆ 7 ವಿಕೆಟ್ಗಳ ಅಂತರದಿಂದ ಶರಣಾಗಿದೆ. ಈ ಮೂಲಕ ಮನೀಶ್ ಪಾಂಡೆ ಬಳಗ ಈ ಬಾರಿಯ ಟೂರ್ನಿಯಲ್ಲಿ ಮೊದಲ ಸೋಲು ಕಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಕರ್ನಾಟಕ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿ 8 ವಿಕೆಟ್ಗೆ 134 ರನ್ಗಳಿಸಿತು. ಗುರಿ ಬೆನ್ನತ್ತಿದ ಬಂಗಾಲ ಅಭಿಮನ್ಯು ಈಶ್ವರನ್ (ಅಜೇಯ 51), ಅರ್ಧಶತಕದ ನೆರವಿನಿಂದ 18 ಓವರ್ಗಳಲ್ಲಿ ವಿಕೆಟ್ನಷ್ಟಕ್ಕೆ 138 ರನ್ ಪೇರಿಸಿ ಗೆದ್ದು ಬೀಗಿತು.
ಇದನ್ನೂ ಓದಿ:ಭೂಗತಜಗತ್ತಿನ ಜತೆ ಫಡ್ನಾವೀಸ್ ಗೆ ಇರುವ ನಂಟನ್ನು ಬಹಿರಂಗಗೊಳಿಸುವೆ: ಮಲಿಕ್
ಸಂಕ್ಷಿಪ್ತ ಸ್ಕೋರ್: ಕರ್ನಾಟಕ- 8ಕ್ಕೆ 134 (ಕರುಣ್ ನಾಯರ್ 44, ಮನೀಷ್ ಪಾಂಡೆ 32, ಮುಕೇಶ್ ಕುಮಾರ್ 33ಕ್ಕೆ 3) ಬಂಗಾಲ-3ಕ್ಕೆ 138 (ಅಭಿಮನ್ಯು ಈಶ್ವರನ್ ಅಜೇಯ 51, ಕೈಫ್ ಅಹ್ಮದ್ ಅಜೇಯ 34).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್