ಟಿ20: 4 ಓವರ್‌ಗಳಲ್ಲಿ ಒಂದೇ ರನ್‌ ಮೊಹಮ್ಮದ್‌ ಇರ್ಫಾನ್‌ ಸಾಧನೆ


Team Udayavani, Aug 27, 2018, 3:27 PM IST

irfan.png

ಬ್ರಿಜ್‌ಟೌನ್‌: ಪಾಕಿಸ್ಥಾನದ ವೇಗಿ ಮೊಹಮ್ಮದ್‌ ಇರ್ಫಾನ್‌ ಟಿ20 ಇತಿಹಾಸದಲ್ಲೇ ಅತ್ಯಂತ ಮಿತವ್ಯಯ ಬೌಲಿಂಗ್‌ ದಾಖಲೆಯೊಂದಿಗೆ ಸುದ್ದಿಯಾಗಿದ್ದಾರೆ. ಶನಿವಾರ ನಡೆದ “ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌’ನಲ್ಲಿ ಅವರು 4 ಓವರ್‌ಗಳ ಪೂರ್ತಿ ಕೋಟಾದಲ್ಲಿ ಸತತ 23 ಡಾಟ್‌ ಬಾಲ್‌ ಎಸೆಯುವುದರ ಜತೆಗೆ ಕೇವಲ ಒಂದು ರನ್‌ ನೀಡಿ ಮೆರೆದರು. ಆದರೆ, ಈ ಸಾಧನೆಯ ಹೊರತಾಗಿಯೂ ಇರ್ಫಾನ್‌ ತಂಡ ಸೋಲು ಕಾಣಬೇಕಾಯಿತು!

ಟಿ20 ಕ್ರಿಕೆಟ್‌ ಪಂದ್ಯವೊಂದರಲ್ಲಿ ಬೌಲರ್‌ ಓರ್ವ 3 ಓವರ್‌ ಮೇಡನ್‌ ಮಾಡಿದ್ದು, ಕನಿಷ್ಠ ಒಂದು ರನ್‌ ನೀಡಿದ್ದು ಹಾಗೂ ಸತತ 23 ಡಾಟ್‌ ಬಾಲ್‌ ಎಸೆದದ್ದೆಲ್ಲ ನೂತನ ದಾಖಲೆಗಳಾಗಿವೆ.

ಬಾರ್ಬಡಾಸ್‌ ಟ್ರಿಡೆಂಟ್ಸ್‌ ಪರವಾಗಿ ಸೇಂಟ್‌ ಕಿಟ್ಸ್‌ ಆ್ಯಂಡ್‌ ನೆವಿಸ್‌ ಪ್ಯಾಟ್ರಿಯಾಟ್ಸ್‌ ತಂಡದ ವಿರುದ್ಧ ಮೊಹಮ್ಮದ್‌ ಇರ್ಫಾನ್‌ ತಮ್ಮ ಬೌಲಿಂಗ್‌ ಪರಾಕ್ರಮ ಮೆರೆದರು. ಅವರ ಬೌಲಿಂಗ್‌ ಫಿಗರ್‌ ಇಷ್ಟೊಂದು ಆಕರ್ಷಕವಾಗಿತ್ತು: 4-3-1-2.

ಮೊದಲು ಬ್ಯಾಟಿಂಗ್‌ ನಡೆಸಿದ ಬಾರ್ಬಡಾಸ್‌ 6 ವಿಕೆಟಿಗೆ 147 ರನ್‌ ಗಳಿಸಿದರೆ, ಪ್ಯಾಟ್ರಿಯಾಟ್ಸ್‌ 18.5 ಓವರ್‌ಗಳಲ್ಲಿ 4ಕ್ಕೆ 148 ರನ್‌ ಬಾರಿಸಿ ಜಯ ಸಾಧಿಸಿತು.

ಮೊದಲ ಎಸೆತದಲ್ಲೇ ಕ್ರಿಸ್‌ಗೆàಲ್‌ ವಿಕೆಟ್‌ ಕಿತ್ತ ಇರ್ಫಾನ್‌ , 4ನೇ ಓವರಿನ ಕೊನೆಯ ಎಸೆತದಲ್ಲಿ ಒಂಟಿ ರನ್‌ ನೀಡಿದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.