ಟಿ20: ಪಾಕ್ ನಾಯಕ ಬಾಬರ್ ಅಜಮ್ ನಂ.1 ; ಹಸರಂಗಾ ನಂ.1 ಬೌಲರ್


Team Udayavani, Nov 3, 2021, 6:49 PM IST

babar

ದುಬೈ : ಪಾಕಿಸ್ಥಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಐಸಿಸಿ ಪುರುಷರ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೆ ಏರಿದ್ದಾರೆ, ಶ್ರೀಲಂಕಾದ ವನಿಂದು ಹಸರಂಗಾ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ನಂ .1 ಬೌಲರ್ ಅನಿಸಿಕೊಂಡಿದ್ದಾರೆ.

ಈ ಹಿಂದೆ ಜನವರಿ 2018 ರಲ್ಲಿ ಅಗ್ರಸ್ಥಾನದಲ್ಲಿದ್ದ ಅಜಮ್, ಪಾಕಿಸ್ಥಾನದ ಟಿ20 ವಿಶ್ವಕಪ್‌ ಅಭಿಯಾನದಲ್ಲಿ 198 ರನ್ ಗಳಿಸುವ ಮೂಲಕ ತಂಡಕ್ಕೆ ಆಧಾರವಾಗಿದ್ದಾರೆ. ನಾಲ್ಕು ಇನ್ನಿಂಗ್ಸ್‌ಗಳಲ್ಲಿ, 124.52 ಸ್ಟ್ರೈಕ್ ರೇಟ್‌ನಲ್ಲಿ ಸರಾಸರಿ 66.ರನ್ ಗಳಿಸಿದ್ದಾರೆ.

ಕಳೆದ ವಾರದ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದ್ದ ಅಜಮ್ ಅವರು 14 ಅಂಕಗಳನ್ನು ಹೆಚ್ಚುವರಿಯಾಗಿ ಪಡೆದು 834 ಕ್ಕೆ ಏರಿದರು. 831 ರಿಂದ 798 ಕ್ಕೆ ಕುಸಿದ ಇಂಗ್ಲೆಂಡ್‌ನ ಡೇವಿಡ್ ಮಲಾನ್ ಅವರನ್ನು ಹಿಂದಿಕ್ಕಿದರು.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 714 ಅಂಕಗಳೊಂದಿಗೆ ಐದನೇ ಶ್ರೇಯಾಂಕದಲ್ಲಿದ್ದಾರೆ. ಪಾಕ್ ನ ಇನ್ನೋರ್ವ ಆಟಗಾರ ಮೊಹಮದ್ ರಿಜ್ವಾನ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಭಾರತದ ಕೆ.ಎಲ್. ರಾಹುಲ್ ಎಂಟನೇ ಸ್ಥಾನ ಪಡೆದಿದ್ದಾರೆ.

ಆಸ್ಟ್ರೇಲಿಯದ ನಾಯಕ ಆ್ಯರನ್ ಫಿಂಚ್ (733 ಅಂಕ) ಮೂರು ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಅವರು ಗಾಯದ ಸಮಸ್ಯೆಯಿಂದ ಟಿ20 ವಿಶ್ವಕಪ್‌ ಟೂರ್ನಿಯ ಉಳಿದ ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ. ಸದ್ಯಕ್ಕೆ ಆಲ್ ರೌಂಡರ್ ಶ್ರೇಯಾಂಕದಲ್ಲಿ ಶಕೀಬ್ ಅಗ್ರಸ್ಥಾನದಲ್ಲಿದ್ದಾರೆ.

ಬೌಲಿಂಗ್ ನಲ್ಲಿ ಅಫ್ಘಾನ್ ನ ರಶೀದ್ ಖಾನ್ ನಾಲ್ಕನೇ ಮತ್ತು ಮುಜೀಬ್ ಉರ್ ರೆಹಮಾನ್ ಐದನೇ ಸ್ಥಾನ ಪಡೆದಿದ್ದಾರೆ. ಟಾಪ್ ಹತ್ತರಲ್ಲಿ ಭಾರತೀಯ ಬೌಲರ್ ಗಳಿಲ್ಲ, ಆಲ್ ರೌಂಡರ್ ಗಳೂ ಇಲ್ಲ.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.