T20 Series; ಎರಡು ಪಂದ್ಯ ಸೋತ ಬಳಿಕ ತಂಡದಲ್ಲಿ ಭಾರಿ ಬದಲಾವಣೆ ಮಾಡಿದ ಆಸೀಸ್


Team Udayavani, Nov 28, 2023, 12:25 PM IST

T20 Series; ಎರಡು ಪಂದ್ಯ ಸೋತ ಬಳಿಕ ತಂಡದಲ್ಲಿ ಭಾರಿ ಬದಲಾವಣೆ ಮಾಡಿದ ಆಸೀಸ್

ಗುವಾಹಟಿ: ಏಕದಿನ ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡವು ಟಿ20 ಸರಣಿಯಲ್ಲಿ ಗೆಲುವಿನ ಹುಡುಕಾಟದಲ್ಲಿ ಭಾರತದ ವಿರುದ್ದದ ಐದು ಪಂದ್ಯಗಳ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಕಾಂಗರೂ ಪಡೆ, ಸರಣಿ ಉಳಿಸಬೇಕಾದರೆ ಇಂದಿನ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.

ಆದರೆ ಇದೀಗ ಮುಂದಿನ ಮೂರು ಪಂದ್ಯಗಳಿಗೆ ಆಸೀಸ್ ತಂಡದಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ವಿಶ್ವಕಪ್ ನಲ್ಲಿ ಆಡಿದ್ದ ಆಟಗಾರರಿಗೆ ವಿರಾಮ ನೀಡಲಾಗಿದ್ದು, ಅವರು ತವರಿಗೆ ತೆರಳಿದ್ದಾರೆ.

ಗ್ಲೆನ್ ಮ್ಯಾಕ್ಸವೆಲ್, ಮಾರ್ಕಸ್ ಸ್ಟೋಯಿನಸ್, ಜೋಶ್ ಇಂಗ್ಲಿಶ್, ಸೀನ್ ಅಬೋಟ್, ಸ್ಟೀವ್ ಸ್ಮಿತ್ ಮತ್ತು ಆ್ಯಡಂ ಜಂಪಾ ಅವರು ಮುಂದಿನ ಪಂದ್ಯಗಳಿಗೆ ಲಭ್ಯವಿರುವುದಿಲ್ಲ. ಅವರಲ್ಲಿ ಸ್ಮಿತ್ ಮತ್ತು ಜಂಪಾ ಈಗಾಗಲೇ ತವರಿಗೆ ತೆರಳಿದ್ದಾರೆ.

ವಿಶ್ವಕಪ್ ಆಡಿದವರಲ್ಲಿ ಟ್ರಾವಿಸ್ ಹೆಡ್ ಮಾತ್ರ ಟಿ20 ತಂಡದಲ್ಲಿ ಉಳಿಯುತ್ತಾರೆ. ಹೆಡ್ ಆರಂಭಿಕ ಹಲವು ಪಂದ್ಯಗಳಲ್ಲಿ ಆಡಿರಲಿಲ್ಲ, ಆದರೆ ನಿರ್ಣಾಯಕ ಸಮಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ಇದೀಗ ಆಸೀಸ್ ಸ್ಕ್ವಾಡ್ ಗೆ ಬೆನ್ ಮೆಕ್‌ಡರ್ಮಾಟ್, ಜೋಶ್ ಫಿಲಿಪ್, ಬೆನ್ ಡ್ವಾರ್ಶುಯಿಸ್ ಮತ್ತು ಕ್ರಿಸ್ ಗ್ರೀನ್ ಸೇರಿಕೊಂಡಿದ್ದಾರೆ.

ಆಸ್ಟ್ರೇಲಿಯದ ತಂಡ: ಮ್ಯಾಥ್ಯೂ ವೇಡ್ (ನಾ), ಜೇಸನ್ ಬೆಹ್ರೆನ್‌ಡಾರ್ಫ್, ಟಿಮ್ ಡೇವಿಡ್, ಬೆನ್ ಡ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ರಿಸ್ ಗ್ರೀನ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಜೋಶ್ ಫಿಲಿಪ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಕೇನ್ ರಿಚರ್ಡ್‌ಸನ್

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.