![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
T20 series; ದಕ್ಷಿಣ ಆಫ್ರಿಕಾ ವಿರುದ್ಧ ಕ್ಲೀನ್ಸ್ವೀಪ್ ಸಾಧಿಸಿದ ಆಸ್ಟ್ರೇಲಿಯ
Team Udayavani, Sep 3, 2023, 11:14 PM IST
![1-waSSs](https://www.udayavani.com/wp-content/uploads/2023/09/1-waSSs-620x375.jpg)
ಡರ್ಬನ್: ಆತಿಥೇಯ ದಕ್ಷಿಣ ಆಫ್ರಿಕಾವನ್ನು 3ನೇ ಪಂದ್ಯದಲ್ಲೂ ಸೋಲಿಸಿದ ಆಸ್ಟ್ರೇಲಿಯ ಟಿ20 ಸರಣಿಯನ್ನು ಕ್ಲೀನ್ಸ್ವೀಪ್ ಆಗಿ ವಶಪಡಿಸಿ ಕೊಂಡಿದೆ. ರವಿವಾರ ಇಲ್ಲಿ ನಡೆದ ದೊಡ್ಡ ಮೊತ್ತದ ಪಂದ್ಯವನ್ನು ಆಸೀಸ್ 5 ವಿಕೆಟ್ಗಳಿಂದ ಜಯಿಸಿತು.
ದಕ್ಷಿಣ ಆಫ್ರಿಕಾ 8ಕ್ಕೆ 190 ರನ್ ಪೇರಿಸಿಯೂ ಪಂದ್ಯವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಯಿತು. ಆಸ್ಟ್ರೇಲಿಯ 17.5 ಓವರ್ಗಳಲ್ಲಿ 5 ವಿಕೆಟಿಗೆ 191 ರನ್ ಬಾರಿಸಿ ಜಯಭೇರಿ ಮೊಳಗಿಸಿತು.
ಆರಂಭಕಾರ ಟ್ರ್ಯಾವಿಸ್ ಹೆಡ್ 91, ಜೋಶ್ ಇಂಗ್ಲಿಸ್ 42, ಮಾರ್ಕಸ್ ಸ್ಟೋಯಿನಿಸ್ 37 ರನ್ ಬಾರಿಸಿ ಆಸೀಸ್ಗೆ ಅಮೋಘ ಗೆಲುವು ತಂದಿತ್ತರು. ದಕ್ಷಿಣ ಆಫ್ರಿಕಾದ ದೊಡ್ಡ ಮೊತ್ತದಲ್ಲಿ ಯಾರಿಂದಲೂ ಅರ್ಧ ಶತಕ ದಾಖಲಾಗಲಿಲ್ಲ. ಡೊನೊವಾನ್ ಫೆರೀರ ಸರ್ವಾಧಿಕ 48 ರನ್ ಹೊಡೆದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.