![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
T20 World Cup: ಭಾರತ ಉಪಾಂತ್ಯಕ್ಕೇರಿದರೆ ಗಯಾನದಲ್ಲಿ ಪಂದ್ಯ
Team Udayavani, May 15, 2024, 6:19 AM IST
![T20 World Cup: India to play semifinal in Guyana if they reach semis](https://www.udayavani.com/wp-content/uploads/2024/05/indi-620x342.jpg)
ನವದೆಹಲಿ: ಈ ವರ್ಷದ ವಿಂಡೀಸ್-ಅಮೆರಿಕದಲ್ಲಿ ನಡೆಯುವ ಟಿ20 ವಿಶ್ವಕಪ್ನಲ್ಲಿ ಭಾರತ ಉಪಾಂತ್ಯಕ್ಕೇರಿದರೆ, ಗಯಾನದಲ್ಲಿ ಪಂದ್ಯ ನಡೆಯಲಿದೆ ಎಂದು ಐಸಿಸಿ ಹೇಳಿದೆ.
ಜೂ.27ಕ್ಕೆ ನಡೆಯುವ ಆ ಪಂದ್ಯ 2ನೇ ಸೆಮಿಫೈನಲ್ ಆಗಿರಲಿದೆ. ಗಯಾನ ವಾತಾವರಣದಲ್ಲಿ ಹಗಲು ಹೊತ್ತಿನಲ್ಲಿ ಪಂದ್ಯ ನಡೆಯಲಿದೆ. ಇದು ಭಾರತೀಯ ಪ್ರೇಕ್ಷಕರಿಗೆ ಹೊಂದಿಕೆಯಾಗಲಿದೆ ಎಂದು ಲೆಕ್ಕಾಚಾರದಲ್ಲಿ ಈ ನಿರ್ಣಯ ಮಾಡಲಾಗಿದೆ. ಈ ಪಂದ್ಯ ಭಾರತೀಯ ಕಾಲಮಾನ ರಾ.8.30ಕ್ಕೆ ಆರಂಭವಾಗಲಿದೆ.
ವಿಶೇಷವೆಂದರೆ ಜೂ.29ರ ಫೈನಲ್ ಪಂದ್ಯಕ್ಕೆ ಮಾತ್ರ ಮೀಸಲು ದಿನವನ್ನು ಇಡಲಾಗಿದೆ. ಸೆಮಿಫೈನಲ್ಗಳಿಗೆ ಮೀಸಲು ದಿನವಿಲ್ಲ. ಆದರೆ ಹೆಚ್ಚುವರಿ ಸಮಯ ನೀಡಲಾಗಿದೆ. ಒಂದು ಪಂದ್ಯಕ್ಕೆ 250 ನಿಮಿಷ ಹೆಚ್ಚುವರಿಯಿರುತ್ತದೆ. ದಿನದಂತ್ಯಕ್ಕೆ 60 ನಿಮಿಷವಿದ್ದರೆ, ಆಗಲೂ ಮುಗಿಯದಿದ್ದರೆ ಮರುದಿನ ಉಳಿದ 190 ನಿಮಿಷ ಆಡಿಸಲಾಗುತ್ತದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.