Super 8; ಅಫ್ಘಾನ್ ವಿರುದ್ಧ ಬ್ಯಾಟಿಂಗ್ ಆಯ್ದುಕೊಂಡ ಭಾರತ: ಒಂದು ಬದಲಾವಣೆ


Team Udayavani, Jun 20, 2024, 7:54 PM IST

1-asdsadsad

ಬಾರ್ಬಡೋಸ್ : ಕೆನ್ಸಿಂಗ್ಟನ್ ಓವಲ್, ಬ್ರಿಡ್ಜ್‌ಟೌನ್ ನಲ್ಲಿ ಗುರುವಾರ ನಡೆಯುತ್ತಿರುವ ಟಿ 20 ವಿಶ್ವಕಪ್ ಪಂದ್ಯಾವಳಿಯ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಅಫ್ಘಾನಿಸ್ಥಾನದ ವಿರುದ್ಧ ಹೋರಾಟ ನಡೆಸುತ್ತಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಭಾರತ ತಂಡದಲ್ಲಿ ವೇಗಿ ಸಿರಾಜ್ ಅವರ ಬದಲು ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಸೇರಿಸಿಕೊಳ್ಳಲಾಗಿದೆ.

ತಂಡಗಳು ಇಂತಿದೆ

ಭಾರತ: ರೋಹಿತ್ ಶರ್ಮ(ನಾಯಕ ), ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿ ಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್(ಇನ್), ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ

ಅಫ್ಘಾನಿಸ್ಥಾನ: ರಶೀದ್ ಖಾನ್ (ನಾಯಕ), ಇಬ್ರಾಹಿಂ ಝದ್ರಾನ್, ನಜಿಬುಲ್ಲಾ ಝದ್ರಾನ್, ಹಜರತುಲ್ಲಾ ಝಜೈ (ಇನ್), ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಹಮಾನುಲ್ಲಾ ಗುರ್ಬಾಜ್ (ವಿ ಕೀ), ನೂರ್ ಅಹ್ಮದ್, ನವೀನ್-ಉಲ್-ಹಕ್

Ad

ಟಾಪ್ ನ್ಯೂಸ್

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು

SOMANNA 2

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ*ತ್ತು ಹೋಗಿದೆ: ಸಚಿವ ಸೋಮಣ್ಣ ವಾಗ್ದಾಳಿ

fadnavis

Maharashtra; ಧಾರ್ಮಿಕ ಸ್ಥಳಗಳಿಂದ 3,367 ಧ್ವನಿವರ್ಧಕಗಳ ತೆರವು : ಸಿಎಂ ಫಡ್ನವಿಸ್

ಎಲ್‌ಐಸಿಯ ಮತ್ತಷ್ಟು ಷೇರುಗಳ ಮಾರಾಟಕ್ಕೆ ಮುಂದಾದ ಕೇಂದ್ರ?

ಎಲ್‌ಐಸಿಯ ಮತ್ತಷ್ಟು ಷೇರುಗಳ ಮಾರಾಟಕ್ಕೆ ಮುಂದಾದ ಕೇಂದ್ರ?

ತಿರುಪತಿ ದೇಗುಲದ 1000 ಹಿಂದೂಯೇತರ ಸಿಬಂದಿ ಕೆಲಸ: ಕೇಂದ್ರ ಸಚಿವ

ತಿರುಪತಿ ದೇಗುಲದಲ್ಲಿ 1000 ಹಿಂದೂಯೇತರ ಸಿಬಂದಿಗಳಿಂದ ಕೆಲಸ: ಬಂಡಿ ಸಂಜಯ್ ಆರೋಪ

ಬಿಹಾರ ಚುನಾವಣೆಯ ಹೈಜಾಕ್‌ಗೆ ಬಿಜೆಪಿ ಪ್ರಯತ್ನ: ರಾಹುಲ್‌ ಗಾಂಧಿ

ಬಿಹಾರ ಚುನಾವಣೆಯ ಹೈಜಾಕ್‌ಗೆ ಬಿಜೆಪಿ ಪ್ರಯತ್ನ: ರಾಹುಲ್‌ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit Sharma may lose ODI captaincy

Team India: ರೋಹಿತ್ ಶರ್ಮಾ ಕೈ ತಪ್ಪುತ್ತಾ ಏಕದಿನ ನಾಯಕತ್ವ? ಏನಿದು ಹೊಸ ಬೆಳವಣಿಗೆ

England v India: ಲಾರ್ಡ್ಸ್‌ ಟೆಸ್ಟ್‌: ಇಂಗ್ಲೆಂಡಿಗೆ ರೂಟ್‌ ಆಸರೆ

England v India: ಲಾರ್ಡ್ಸ್‌ ಟೆಸ್ಟ್‌: ಇಂಗ್ಲೆಂಡಿಗೆ ರೂಟ್‌ ಆಸರೆ

FIFA Rankings: 133ಕ್ಕೆ ಭಾರತ ಕುಸಿತ,9 ವರ್ಷಗಳಲ್ಲೇ ಕನಿಷ್ಠ

FIFA Rankings: 133ಕ್ಕೆ ಭಾರತ ಕುಸಿತ,9 ವರ್ಷಗಳಲ್ಲೇ ಕನಿಷ್ಠ

ಐದು ಎಸೆತಗಳಲ್ಲಿ 5 ವಿಕೆಟ್‌: ಐರ್ಲೆಂಡಿನ ಕರ್ಟಿಸ್‌ ಕ್ಯಾಂಪರ್‌ ದಾಖಲೆ

ಐದು ಎಸೆತಗಳಲ್ಲಿ 5 ವಿಕೆಟ್‌: ಐರ್ಲೆಂಡಿನ ಕರ್ಟಿಸ್‌ ಕ್ಯಾಂಪರ್‌ ದಾಖಲೆ

ವಿಂಬಲ್ಡನ್‌ ಟೆನಿಸ್‌: ಅಮಂಡಾ ಅನಿಸಿಮೋವಾ ಫೈನಲ್‌ಗೆ ಲಗ್ಗೆ

Wimbledon Tennis: ಅಮಂಡಾ ಅನಿಸಿಮೋವಾ ಫೈನಲ್‌ಗೆ ಲಗ್ಗೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

1-desss

ಹೊಸನಗರ; ಮಳೆ ರಜೆ ಕುರಿತು ನಕಲಿ‌ ಸರ್ಕಾರಿ ಆದೇಶ: ಪೊಲೀಸರಿಗೆ ದೂರು

POLICE-5

Brahmavar: ಮದ್ಯ ಅಕ್ರಮ ಮಾರಾಟ; ಪ್ರಕರಣ ದಾಖಲು

1

Hiriydaka: ಆನ್‌ಲೈನ್‌ ವಂಚನೆ; 3.60 ಲಕ್ಷ ರೂ. ಕಳೆದುಕೊಂಡ ಯುವತಿ

SOMANNA 2

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ*ತ್ತು ಹೋಗಿದೆ: ಸಚಿವ ಸೋಮಣ್ಣ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.