ಚಾಂಪಿಯನ್‌ ವಿಂಡೀಸ್‌ ಔಟ್‌


Team Udayavani, Nov 5, 2021, 10:30 AM IST

ಚಾಂಪಿಯನ್‌ ವಿಂಡೀಸ್‌ ಔಟ್‌

ಅಬುಧಾಬಿ: ಶ್ರೀಲಂಕಾ ಎದುರಿನ ಗುರುವಾರದ ಮಾಡು-ಮಡಿ ಪಂದ್ಯದಲ್ಲಿ 20 ರನ್‌ ಅಂತರದ ಸೋಲನುಭವಿಸಿದ ಹಾಲಿ ಚಾಂಪಿಯನ್‌ ವೆಸ್ಟ್‌ ಇಂಡೀಸ್‌ ಕೂಟದಿಂದ ಹೊರಬಿದ್ದಿದೆ.

ಈಗಾಗಲೇ ಟೂರ್ನಿಯಿಂದ ನಿರ್ಗಮಿಸಿರುವ ಶ್ರೀಲಂಕಾ ತನ್ನ ಕೊನೆಯ ಸೂಪರ್‌-12 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿ 3 ವಿಕೆಟಿಗೆ 189 ರನ್‌ ಪೇರಿಸಿತು. ಜವಾಬಿತ್ತ ವೆಸ್ಟ್‌ ಇಂಡೀಸ್‌ 8 ವಿಕೆಟಿಗೆ 169 ರನ್‌ ಮಾಡಿ ಕೂಟಕ್ಕೆ ಗುಡ್‌ಬೈ ಹೇಳಿತು.

ನಿಕೋಲಸ್‌ ಪೂರಣ್‌ ಮತ್ತು ಶಿಮ್ರನ್‌ ಹೆಟ್‌ಮೈರ್‌ ಹೊರತುಪಡಿಸಿದರೆ ವಿಂಡೀಸಿನ ಉಳಿದ ಯಾವುದೇ ಆಟಗಾರರು ಲಂಕಾ ದಾಳಿಯನ್ನು ತಡೆದು ನಿಲ್ಲಲಿಲ್ಲ. ಕೊನೆಯ ಹಂತದಲ್ಲಿ ಸಿಡಿದು ನಿಂತ ಹೆಟ್‌ಮೈರ್‌ 54 ಎಸೆತಗಳಿಂದ 81 ರನ್‌ ಬಾರಿಸಿ ಅಜೇಯರಾಗಿ ಉಳಿದರು (8 ಬೌಂಡರಿ, 4 ಸಿಕ್ಸರ್‌).

ಪ್ರಚಂಡ ಫಾರ್ಮ್ನಲ್ಲಿರುವ ಚರಿತ ಅಸಲಂಕ ಮತ್ತು ಆರಂಭಕಾರ ಪಾಥುಮ್‌ ನಿಸ್ಸಂಕ ಅರ್ಧ ಶತಕ ಲಂಕಾ ಸರದಿಯ ಆಕರ್ಷಣೆಯಾಗಿತ್ತು. ವನ್‌ಡೌನ್‌ನಲ್ಲಿ ಬ್ಯಾಟ್‌ ಹಿಡಿದು ಬಂದ ಅಸಲಂಕ ಗರಿಷ್ಠ 68 ರನ್‌ ಹೊಡೆದು ಮಿಂಚಿದರು. 41 ಎಸೆತಗಳ ಈ ರಂಜನೀಯ ಆಟದಲ್ಲಿ 8 ಬೌಂಡರಿ, ಒಂದು ಸಿಕ್ಸರ್‌ ಒಳಗೊಂಡಿತ್ತು. ನಿಸ್ಸಂಕ 41 ಎಸೆತ ಎದುರಿಸಿ 51 ರನ್‌ ಬಾರಿಸಿದರು (5 ಬೌಂಡರಿ). ಈ ಜೋಡಿಯಿಂದ ದ್ವಿತೀಯ ವಿಕೆಟಿಗೆ 10.1 ಓವರ್‌ಗಳಿಂದ 91 ರನ್‌ ಹರಿದು ಬಂತು.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-3 ವಿಕೆಟಿಗೆ 189 (ಅಸಲಂಕ 68, ನಿಸ್ಸಂಕ 51, ಶಣಕ ಔಟಾಗದೆ 25, ಪೆರೆರ 29, ರಸೆಲ್‌ 33ಕ್ಕೆ 2). ವೆಸ್ಟ್‌ ಇಂಡೀಸ್‌-8 ವಿಕೆಟಿಗೆ 169   (ಹೆಟ್‌ಮೈರ್‌ ಅಜೇಯ 81 , ಪೂರಣ್‌ 46, ಹಸರಂಗ 19ಕ್ಕೆ 2, ಫೆರ್ನಾಂಡೊ 24ಕ್ಕೆ 2, ಕರುಣರತ್ನೆ 43ಕ್ಕೆ 2).

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.