ಟೇಬಲ್‌ ಟೆನಿಸ್‌: ಮೊದಲ ಸುತ್ತಿನಲ್ಲಿ ಭಾರತ ಮುನ್ನಡೆ


Team Udayavani, Apr 6, 2018, 6:20 AM IST

Table-Tennis-India-lead-in-.jpg

ಗೋಲ್ಡ್‌ ಕೋಸ್ಟ್‌: ಕಾಮನ್ವೆಲ್ತ್‌ ಗೇಮ್ಸ್‌ನ ಟೇಬಲ್‌ ಟೆನಿಸ್‌ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ಭಾರತ ಮುನ್ನಡೆ ಸಾಧಿಸಿದೆ. ಪುರುಷರ ತಂಡವು ಟ್ರನಿಡಾಡ್‌ ಆ್ಯಂಡ್‌ ಟೊಬಾಗೋ ತಂಡವನ್ನು 3-0 ಅಂತರದಿಂದ ಸೋಲಿಸಿದರೆ, ವನಿತಾ ತಂಡವೂ ಶ್ರೀಲಂಕಾ ವಿರುದ್ಧ 3-0 ಅಂತರದಿಂದ ಜಯ ಸಾಧಿಸಿದೆ.

ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ ಭಾರತದ ಅಮಲ್‌ರಾಜ್‌ ಅಂಥೋನಿ ಅವರು ಟ್ರನಿಡಾಡ್‌ನ‌ ಆಟಗಾರ ಡೆಕ್ಸ$rರ್‌ ಸೇಂಟ್‌ ಲೂಯೀಸ್‌ ಅವರನ್ನು 11-5, 3-11, 11-2, 14-12 ಅಂತರದಿಂದ ಸೋಲಿಸಿದರೆ ಮತ್ತೂಬ್ಬ ಆಟಗಾರ ಸತಿಯನ್‌ ಗುಣಶೇಖರನ್‌ ಅವರು ಆರೋನ್‌ ವಿಲ್ಸನ್‌ ವಿರುದ್ಧ 11-5, 11-5, 11-4ರ ಗೆಲುವು ಸಾಧಿಸಿದರು.

ಪುರುಷರ ಡಬಲ್ಸ್‌ನಲ್ಲಿ ಹರ್ಮಿತ್‌ ದೇಸಾಯಿ ಮತ್ತು ಸತಿಯನ್‌ ಜೋಡಿಯು ಯುವರಾಜ್‌ ದೂಕ್ರಮ್‌ ಮತ್ತು ಆರೋನ್‌ ವಿಲ್ಸನ್‌ ಜೋಡಿಗೆ 11-9, 11-4, 11-4ರ ಸೋಲುಣಿಸಿತು.

ವನಿತಾ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ ಸ್ಟಾರ್‌ ಆಟಗಾರ್ತಿ ಮಣಿಕಾ ಭಾತ್ರಾ ಅವರು ಎರಾಂಡಿ ವಾರ್ಸುವಿತಾನಾ ವಿರುದ್ಧ 11-3, 11-5, 11-3ರ ಗೆಲುವು ಸಾಧಿಸಿದರೆ, ಎರಡನೇ ಸುತ್ತಿನಲ್ಲಿ ಸುತೀರ್ಥಾ ಮುಖರ್ಜಿ ಅವರು ಇಶಾರ ಬಾಡು ವಿರುದ್ಧ 11-5, 11-8, 11-4 ಅಂತರದಿಂದ ಗೆದ್ದರು.  ಡಬಲ್ಸ್‌ನಲ್ಲಿ ಸುತೀರ್ಥಾ-ಪೂಜಾ ಸಹಸ್ರಬುದೇ ಜೋಡಿಯು ಬಾಡು-ಹನ್ಸಾನಿ ಕಪುಗೀಕಿಯಾನ ಜೋಡಿ ವಿರುದ್ಧ 11-6, 11-7, 11-3ರ ಗೆಲುವು ಸಾಧಿಸಿದೆ.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.