ತಾಲಿಬ್‌ ತಂಡ ತಾಲಿಬಾನ್‌ ಆಯ್ತು!: ರಾಜಸ್ಥಾನದ ಕ್ರಿಕೆಟ್‌ನಲ್ಲಿ ಎಡವಟ್ಟು


Team Udayavani, Aug 28, 2021, 10:14 AM IST

ತಾಲಿಬ್‌ ತಂಡ ತಾಲಿಬಾನ್‌ ಆಯು!: ರಾಜಸ್ಥಾನದ ಕ್ರಿಕೆಟ್‌ನಲ್ಲಿ ಎಡವಟ್ಟು

ಜೈಪುರ: ಇದು ರಾಜಸ್ಥಾನದ ಜೈಸಲ್ಮೇರ್‌ ಜಿಲ್ಲೆಯ ಜೆಸುರಾನಾ ಹಳ್ಳಿಯಲ್ಲಿ ನಡೆದ ಘಟನೆ. ಸ್ಥಳೀಯ ಕ್ರಿಕೆಟ್‌ ತಂಡವೊಂದರ ಹೆಸರನ್ನು ತಾಲಿಬ್‌ ಕ್ರಿಕೆಟ್‌ ಕ್ಲಬ್‌ ಎಂದು ಆ್ಯಪ್‌ನಲ್ಲಿ ಬರೆಯಲು ಹೋದಾಗ, ತಂತಾನೇ (ಆಟೋ ಕರೆಕ್ಟ್ ಆಯ್ಕೆ ಪ್ರಕಾರ) ತಾಲಿಬಾನ್‌ ಕ್ರಿಕೆಟ್‌ ಕ್ಲಬ್‌ ಎಂದು ಹೆಸರು ನಮೂದಾಗಿದೆ.

ಇದನ್ನು ಅಲ್ಲಿಯ ಬಲಪಂಥೀಯ ಸಂಘಟನೆಗಳು ಬಲವಾಗಿ ವಿರೋಧಿಸಿದ ಪರಿಣಾಮ, ತಂಡವನ್ನೇ ಅಮಾನತು ಮಾಡಲಾಗಿದೆ. ನಂತರ ಜಿಲ್ಲಾ ಪೊಲೀಸರು ಇದು ಅಚಾನಕ್ಕಾಗಿ ನಡೆದ ಘಟನೆ, ದುರುದ್ದೇಶವಿಲ್ಲ ಎಂದು ಖಚಿತಪಡಿಸಿದ್ದಾರೆ.

ಆಗಿದ್ದೇನು?: ದಿವಂಗತ ಸಮಾಜ ಸೇವಕರೊಬ್ಬರ ಹೆಸರಲ್ಲಿ “ಮಾರ್ಹಮ್‌ ಅಧ್ಯಕ್ಷ ಅಲ್ಲಾದಿನ್‌ ಸ್ಮತಿ ಕ್ರಿಕೆಟ್‌ ಪ್ರತಿಯೋಗಿತಾ’ ಜೈಸಲ್ಮೇರ್‌ನ ಜೆಸುರಾನಾದಲ್ಲಿ ನಡೆದಿತ್ತು. ಈ ಕೂಟಕ್ಕೆ ತಂಡಗಳ ಹೆಸರನ್ನು ಆನ್‌ಲೈನ್‌ ಆ್ಯಪ್‌ ಮೂಲಕ ನೋಂದಾಯಿಸಿಕೊಳ್ಳಲಾಗಿತ್ತು. ಎಡವಟ್ಟಾಗಿದ್ದು ಇಲ್ಲೇ. ಚೌದ್ರಿಯ ಹಳ್ಳಿಯ ತಾಲಿಬ್‌ ಕ್ರಿಕೆಟ್‌ ಕ್ಲಬ್‌ ತಂಡದ ಹೆಸರನ್ನು ಬರೆಯುವಾಗ ಅದು ತಾಲಿಬಾನ್‌ ಎಂದು ಬದಲಾಗಿದೆ. ಇದು ಯಾರ ಗಮನಕ್ಕೂ ಬಂದಿಲ್ಲ.

ಇದನ್ನೂ ಓದಿ:ಪ್ಯಾರಾಲಂಪಿಕ್ಸ್: ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಭವಿನಾ ಪಟೇಲ್

ಆ.22ರಂದು ಡಬ್ಲಾ ತಂಡದೆದುರಿನ ಪಂದ್ಯದಲ್ಲಿ ತಾಲಿಬ್‌ ಗೆದ್ದಿತ್ತು.ಆಗ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯಲು ಹೋದಾಗ ತಂಡದ ಹೆಸರನ್ನು ತಾಲಿಬಾನ್‌ ಎಂದು ಕರೆಯಲಾಗಿತ್ತು. ಆಗಲೇ ಎಲ್ಲರಿಗೂ ಗೊತ್ತಾಗಿದ್ದು. ಇದರ ವಿರುದ್ಧ ಬಲವಾದ ಪ್ರತಿಭಟನೆ ನಡೆಯಿತು. ತಂಡದ ನಾಯಕ ಕಮಾಲ್‌ ಖಾನ್‌ ಪೊಲೀಸರಿಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಪೊಲೀಸರೂ ಅದನ್ನು ಮಾನ್ಯ ಮಾಡಿದ್ದಾರೆ

ಟಾಪ್ ನ್ಯೂಸ್

Satish Jaraki

Belagavi ಜಿಲ್ಲೆಯಲ್ಲಿ ನಾಳೆಯಿಂದ ಮೋಡ ಬಿತ್ತನೆ: ಸಚಿವ ಸತೀಶ್‌ ಜಾರಕಿಹೊಳಿ

Vijayapura; ಈದ್ ಮೆರವಣಿಗೆಯಲ್ಲಿ ಯತ್ನಾಳ ಭಾವಚಿತ್ರದ ಬ್ಯಾನರ್ ಗೆ ಹಾನಿ

Vijayapura; ಈದ್ ಮೆರವಣಿಗೆಯಲ್ಲಿ ಯತ್ನಾಳ ಭಾವಚಿತ್ರದ ಬ್ಯಾನರ್ ಗೆ ಹಾನಿ

1-saasd

World Cup ; ಹೈದರಾಬಾದ್ ನಲ್ಲಿ ‘ಅನಿರೀಕ್ಷಿತ’ ಸ್ವಾಗತ ಕಂಡು ಪಾಕ್ ತಂಡ ಫುಲ್ ಖುಷ್

Karnataka Bandh; ಬೆಂಗಳೂರಿನಲ್ಲಿ 144 ಸೆಕ್ಷನ್, ಓಲಾ- ಊಬರ್- ಹೋಟೆಲ್ ಬಂದ್

Karnataka Bandh; ಬೆಂಗಳೂರಿನಲ್ಲಿ 144 ಸೆಕ್ಷನ್, ಓಲಾ- ಊಬರ್- ಹೋಟೆಲ್ ಬಂದ್

army

Kashmir; ಈ ವರ್ಷ ಜಂಟಿ ಕಾರ್ಯಾಚರಣೆಯಲ್ಲಿ 31 ಭಯೋತ್ಪಾದಕರ ಅಂತ್ಯ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

NIA (2)

Thane ನಕಲಿ ಕರೆನ್ಸಿ ಪ್ರಕರಣ; ಉಗ್ರ’ಅಂಕಲ್’ಸೇರಿ ನಾಲ್ವರ ವಿರುದ್ಧ ಎನ್ಐಎ ಚಾರ್ಜ್ ಶೀಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-saasd

World Cup ; ಹೈದರಾಬಾದ್ ನಲ್ಲಿ ‘ಅನಿರೀಕ್ಷಿತ’ ಸ್ವಾಗತ ಕಂಡು ಪಾಕ್ ತಂಡ ಫುಲ್ ಖುಷ್

Danushka Gunathilaka cleared of assault charge

Sydney; ಲೈಂಗಿಕ ದೌರ್ಜನ್ಯ ಆರೋಪದಿಂದ ದನುಷ್ಕಾ ಗುಣತಿಲಕ ಮುಕ್ತ

INDvsAUS; ರೋಹಿತ್-ರಾಹುಲ್ ಅಲ್ಲ; ಸರಣಿ ವಿಜೇತ ಟ್ರೋಫಿ ಎತ್ತಿ ಹಿಡಿದ ಆಟಗಾರರು ಯಾರು?

INDvsAUS; ರೋಹಿತ್-ರಾಹುಲ್ ಅಲ್ಲ; ಸರಣಿ ವಿಜೇತ ಟ್ರೋಫಿ ಎತ್ತಿ ಹಿಡಿದ ಆಟಗಾರರು ಯಾರು?

Odi World Cup; ಆಸೀಸ್ ಗೆ ಸಂಕಷ್ಟ; ತಂಡದಿಂದ ಇಬ್ಬರು ಆಲ್ ರೌಂಡರ್ ಗಳು ಬಹುತೇಕ ಔಟ್

Odi World Cup; ಆಸೀಸ್ ಗೆ ಸಂಕಷ್ಟ; ತಂಡದಿಂದ ಇಬ್ಬರು ಆಲ್ ರೌಂಡರ್ ಗಳು ಬಹುತೇಕ ಔಟ್

ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

Rajkot Odi; ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Satish Jaraki

Belagavi ಜಿಲ್ಲೆಯಲ್ಲಿ ನಾಳೆಯಿಂದ ಮೋಡ ಬಿತ್ತನೆ: ಸಚಿವ ಸತೀಶ್‌ ಜಾರಕಿಹೊಳಿ

Vijayapura; ಈದ್ ಮೆರವಣಿಗೆಯಲ್ಲಿ ಯತ್ನಾಳ ಭಾವಚಿತ್ರದ ಬ್ಯಾನರ್ ಗೆ ಹಾನಿ

Vijayapura; ಈದ್ ಮೆರವಣಿಗೆಯಲ್ಲಿ ಯತ್ನಾಳ ಭಾವಚಿತ್ರದ ಬ್ಯಾನರ್ ಗೆ ಹಾನಿ

1-saasd

World Cup ; ಹೈದರಾಬಾದ್ ನಲ್ಲಿ ‘ಅನಿರೀಕ್ಷಿತ’ ಸ್ವಾಗತ ಕಂಡು ಪಾಕ್ ತಂಡ ಫುಲ್ ಖುಷ್

Karnataka Bandh; ಬೆಂಗಳೂರಿನಲ್ಲಿ 144 ಸೆಕ್ಷನ್, ಓಲಾ- ಊಬರ್- ಹೋಟೆಲ್ ಬಂದ್

Karnataka Bandh; ಬೆಂಗಳೂರಿನಲ್ಲಿ 144 ಸೆಕ್ಷನ್, ಓಲಾ- ಊಬರ್- ಹೋಟೆಲ್ ಬಂದ್

army

Kashmir; ಈ ವರ್ಷ ಜಂಟಿ ಕಾರ್ಯಾಚರಣೆಯಲ್ಲಿ 31 ಭಯೋತ್ಪಾದಕರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.