ವಿಜಯ್‌ ಹಜಾರೆ ಟ್ರೋಫಿ: ಇಂದು ಫೈನಲ್‌


Team Udayavani, Dec 26, 2021, 6:58 AM IST

ವಿಜಯ್‌ ಹಜಾರೆ ಟ್ರೋಫಿ: ಇಂದು ಫೈನಲ್‌

ಜೈಪುರ: ದೇಶಿ ಕ್ರಿಕೆಟ್‌ನಲ್ಲಿ ತಮಿಳುನಾಡು ಬಹಳ ಸುದ್ದಿಯಲ್ಲಿದೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಜಯಭೇರಿ, ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಸರಣಿಯಲ್ಲಿ ಕರ್ನಾಟಕವನ್ನು ಕೊನೆಯ ಎಸೆತದಲ್ಲಿ ಮಣಿಸಿ ಚಾಂಪಿಯನ್‌ ಎನಿಸಿಕೊಂಡದ್ದು, ಇದೀಗ “ವಿಜಯ್‌ ಹಜಾರೆ ಟ್ರೋಫಿ’ ಏಕದಿನ ಫೈನಲ್‌

ರವಿವಾರ ನಡೆಯುವ ಪ್ರಶಸ್ತಿ ಕಾಳಗದಲ್ಲಿ ಅಷ್ಟೇನೂ ಬಲಿಷ್ಠವಲ್ಲದ, ಆದರೆ ಕಡೆಗಣಿಸಲಾಗದ ಹಿಮಾಚಲ ಪ್ರದೇಶವನ್ನು ತಮಿಳುನಾಡು ಎದುರಿಸಲಿದೆ. ಗೆದ್ದರೆ ಅದೇನೂ ಮಹಾನ್‌ ಸಾಧನೆಯಲ್ಲ. ಆದರೆ ಹಿಮಾಚಲ ಗೆದ್ದರೆ ಅಲ್ಲೊಂದು ಇತಿಹಾಸ ನಿರ್ಮಾಣವಾಗಲಿದೆ. ಅದು ಮೊದಲ ಸಲ ಕಿರೀಟ ಏರಿಸಿಕೊÛಲಿದೆ. ಆಗ ಭಾರತದ ದೇಶಿ ಕ್ರಿಕೆಟ್‌ನಲ್ಲಿ ಹಿಮಾಚಲಕ್ಕೆ ವಿಶಿಷ್ಟ ಸ್ಥಾನಮಾನ ಲಭಿಸಲಿದೆ. ದೇಶದುದ್ದಕ್ಕೂ ವ್ಯಾಪಿಸಿರುವ “ಹಿಮ’ ತಮಿಳುನಾಡನ್ನು ನಡುಗಿಸೀತೇ ಎಂಬುದು ಕ್ರಿಕೆಟ್‌ ಅಭಿಮಾನಿಗಳ ನಿರೀಕ್ಷೆ!

ತಮಿಳುನಾಡು ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗಗಳೆರಡರಲ್ಲೂ ಸಮರ್ಥವಾಗಿದೆ. ನಾಯಕ ಜಗದೀಶನ್‌, ಯುವ ಆಟಗಾರರಾದ ಬಾಬಾ ಅಪರಾಜಿತ್‌, ವಾಷಿಂಗ್ಟನ್‌ ಸುಂದರ್‌, ಅಪಾಯಕಾರಿ ಶಾರೂಖ್‌ ಖಾನ್‌ ಪಂದ್ಯದ ಯಾವ ಹಂತದಲ್ಲೂ ಸಿಡಿದು ನಿಂತು ಗೆಲುವು ತಂದುಕೊಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಜತೆಗೆ ಅನುಭವಿ ದಿನೇಶ್‌ ಕಾರ್ತಿಕ್‌ ಅವರ ನೆರವೂ ತಂಡಕ್ಕಿದೆ.

ಹಿಮಾಚಲಕ್ಕೆ ಮೊದಲ ಫೈನಲ್‌ :

ಯಾವುದೇ ಸ್ಟಾರ್‌ ಆಟಗಾರರನ್ನು ಹೊಂದಿರದ ತಂಡವಾಗಿರುವ ಹಿಮಾಚಲ ಪ್ರದೇಶ ಫೈನಲ್‌ ತಲುಪಿದ್ದೇ ದೊಡ್ಡ ಸಾಧನೆ. ಹಿಮಾಚಲಕ್ಕೆ ಇದು ಚೊಚ್ಚಲ ಫೈನಲ್‌ ಎಂಬುದು ವಿಶೇಷ. ಚಾಂಪಿಯನ್‌ ಆಗಬೇಕಾದರೆ ಇಲ್ಲಿ ಸಾಮರ್ಥ್ಯಕ್ಕೂ ಮಿಗಿಲಾದ ಪ್ರದರ್ಶನ ನೀಡಬೇಕಾದುದು ಅಗತ್ಯ. ಪ್ರಶಾಂತ್‌ ಚೋಪ್ರಾ, ನಾಯಕ ರಿಷಿ ಧವನ್‌, ಶುಭಂ ಅರೋರ, ಅಮಿತ್‌ ಕುಮಾರ್‌ ಸಿಡಿದು ನಿಂತರೆ ದೊಡ್ಡ ಮೊತ್ತಕೇನೂ ಅಡ್ಡಿಯಿಲ್ಲ. ಆದರೆ ಬೌಲಿಂಗ್‌ ವಿಭಾಗ ಅಷ್ಟೇನೂ ಬಲಿಷ್ಠವಲ್ಲ.

ಟಾಪ್ ನ್ಯೂಸ್

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.