ಭಾರತ ವಿರುದ್ಧ ಟಿ20 ಸರಣಿಗೆ ತಂಡ ಪ್ರಕಟ: ಸ್ಟಾರ್ ಆಟಗಾರರನ್ನು ಕರೆಸಿದ ವಿಂಡೀಸ್


Team Udayavani, Aug 1, 2023, 1:00 PM IST

ಭಾರತ ವಿರುದ್ಧ ಟಿ20 ಸರಣಿಗೆ ತಂಡ ಪ್ರಕಟ: ಸ್ಟಾರ್ ಆಟಗಾರರನ್ನು ಕರೆಸಿದ ವಿಂಡೀಸ್

ಟ್ರನಿಡಾಡ್: ಭಾರತ ವಿರುದ್ಧದ ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. ಇಂದು ಏಕದಿನ ಸರಣಿಯ ಕೊನೆಯ ಪಂದ್ಯ ನಡೆಯಲಿದ್ದು, ಗುರುವಾರದಿಂದ ಟಿ20 ಸರಣಿ ಆರಂಭವಾಗಲಿದೆ.

ಐದು ಪಂದ್ಯಗಳ ಸರಣಿಗೆ ವಿಂಡೀಸ್ 15 ಮಂದಿಯ ತಂಡ ಪ್ರಕಟಿಸಿದ್ದು, ಸ್ಟಾರ್ ಆಟಗಾರರು ಸ್ಕ್ವಾಡ್ ಗೆ ಮರಳಿದ್ದಾರೆ. ಇತ್ತೀಚೆಗಷ್ಟೇ ಎಂಎಲ್ ಸಿ ಕೂಟದ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ನಿಕೋಲಸ್ ಪೂರನ್ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.

ಏಕದಿನ ನಾಯಕ ಶಾಯ್ ಹೋಪ್ ಮತ್ತು ವೇಗಿ ಒಶಾನೆ ಥೋಮಸ್ ಅವರು ಟಿ20 ಮಾದರಿಗೆ ಮರಳಿದ್ದಾರೆ. ಥಾಮಸ್ 2021ರ ಡಿಸೆಂಬರ್ ನಲ್ಲಿ ಶಾಯ್ ಹೋಪ್ 2022ರ ಫೆಬ್ರವರಿಯಲ್ಲಿ ಭಾರತದ ವಿರುದ್ದ ಕೊನೆಯ ಟಿ20 ಪಂದ್ಯವಾಡಿದ್ದರು.

ಮುಂದಿನ ಐಸಿಸಿ ಪುರುಷರ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ತಂಡವನ್ನು ಆಯ್ಕೆ ಮಾಡಲಾಗಿದೆ. ನಾವು ಸರಿಯಾದ ಸಂಯೋಜನೆಗಳನ್ನು ಹುಡುಕಲು ಪ್ರಯತ್ನಿಸುತ್ತಿರುವಾಗ ನಾವು ವಿವಿಧ ಯೋಜನೆಗಳನ್ನು ನೋಡುತ್ತಿದ್ದೇವೆ. ನಮ್ಮ ತಂಡದಲ್ಲಿ ನಾವು ಕೆಲವು ಮ್ಯಾಚ್ ವಿನ್ನರ್ ಗಳನ್ನು ಹೊಂದಿದ್ದೇವೆ. ಭಾರತದ ವಿರುದ್ಧದ ಸರಣಿಯಿಂದ ನಾವು ತಯಾರಿ ಆರಂಭಿಸುತ್ತೇವೆ ಎಂದು ಪ್ರಮುಖ ಆಯ್ಕೆಗಾರ ಡೆಸ್ಮಂಡ್ ಹೇನ್ಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಸ್ಟ್ ಇಂಡೀಸ್ ತಂಡ

ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ನಿಕೋಲಸ್ ಪೂರಾನ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್ ಮತ್ತು ಒಶಾನೆ ಥೋಮಸ್.

ಟಾಪ್ ನ್ಯೂಸ್

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.