ಕೊಹ್ಲಿಯನ್ನು ನಾಯಕತ್ವದಿಂದ ತೆಗೆದ ಟೀಂ ಇಂಡಿಯಾ ಸುಧಾರಣೆ ಕಂಡಿಲ್ಲ: ಸಲ್ಮಾನ್ ಭಟ್


Team Udayavani, Nov 20, 2022, 10:57 AM IST

salman bhat

ಹೊಸದಿಲ್ಲಿ: ಟೀಂ ಇಂಡಿಯಾದ ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ತೆಗೆದ ಟೀಂ ಇಂಡಿಯಾ ಸುಧಾರಣೆ ಕಂಡಿಲ್ಲ ಎಂದು ಪಾಕಿಸ್ಥಾನದ ಮಾಜಿ ನಾಯಕ ಸಲ್ಮಾನ್ ಬಟ್ ಹೇಳಿದ್ದಾರೆ.

ಸದ್ಯ ಬಿಸಿಸಿಐ ಆಯ್ಕೆ ಸಮಿತಿಯನ್ನು ವಜಾ ಮಾಡಿದೆ. ಹೊಸ ಆಯ್ಕೆ ಸಮಿತಿ ಸದಸ್ಯರಿಗಾಗಿ ಅರ್ಜಿ ಆಹ್ವಾನ ಮಾಡಿದೆ. ಈ ಬಗ್ಗೆ ಮಾತನಾಡಿದ ಸಲ್ಮಾನ್ ಬಟ್, ವಿರಾಟ್ ಕೊಹ್ಲಿಯನ್ನು ಏಕದಿನ ನಾಯಕತ್ವದಿಂದ ತೆಗೆದುಹಾಕುವಂತಹ ಕೆಲವು ಪ್ರಶ್ನಾರ್ಹ ನಿರ್ಧಾರಗಳನ್ನು ಆಯ್ಕೆಗಾರರು ಮಾಡಿದ್ದಾರೆ. ಕೊಹ್ಲಿಯನ್ನು ತೆಗೆದು ಹಾಕಿದ ನಂತರ ಟೀಮ್ ಇಂಡಿಯಾ ಹೆಚ್ಚು ಸುಧಾರಿಸಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ:ಶವವಾಗಿ ಪತ್ತೆಯಾದ ರಾಡಿಸನ್ ಬ್ಲೂ ಹೋಟೆಲ್ ಮಾಲೀಕ ಅಮಿತ್ ಜೈನ್

ನೀವು ಆಸ್ಟ್ರೇಲಿಯಾದಲ್ಲಿ ಆಡುತ್ತಿರುವಾಗ, ಪರ್ತ್ ಮತ್ತು ಮೆಲ್ಬೋರ್ನ್‌ನಲ್ಲಿ ಆಡಬೇಕಾದ ಟಿ20 ವಿಶ್ವಕಪ್‌ ಗೆ ಉತ್ತಮ ವೇಗದ ಬೌಲರ್ ಇಲ್ಲದಿರಲು ಕಾರಣವೇನು? ಕೊಹ್ಲಿಯನ್ನು ವಜಾ ಮಾಡಿದಾಗಲೂ ಅವರ ಬಳಿ ಸರಿಯಾದ ಕಾರಣ ಇರಲಿಲ್ಲ. ಅವರು ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ ಎಂದು ಹೇಳಿದರು. ಐಸಿಸಿ ಟ್ರೋಫಿಯನ್ನು ಎಷ್ಟು ನಾಯಕರು ಗೆದ್ದಿದ್ದಾರೆ?” ಎಂದು ಸಲ್ಮಾನ್ ಬಟ್ ತಮ್ಮ ಯೂಟ್ಯೂಬ್ ಚಾನೆಲ್‌ ನಲ್ಲಿ ವೀಡಿಯೊದಲ್ಲಿ ತಿಳಿಸಿದ್ದಾರೆ.

“ಹಾಗಾದರೆ, ಅವರು (ಟೀಂ ಇಂಡಿಯಾ) ಈಗ ಟ್ರೋಫಿ ಗೆದ್ದಿದ್ದಾರೆಯೇ? ವಿರಾಟ್ ಉತ್ತಮ ನಾಯಕರಾಗಿದ್ದರು. ಟ್ರೋಫಿ ಗೆಲ್ಲದಿರಲು ಅವರು ಏಕೈಕ ಕಾರಣವಲ್ಲ. ಅಂದಿನಿಂದ ತಂಡವು ಅಷ್ಟೊಂದು ಸುಧಾರಿಸಿಲ್ಲ,” ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.