Team India: ಕಿವೀಸ್ ವಿರುದ್ಧದ ವಿಶ್ವಕಪ್ ಪಂದ್ಯಕ್ಕಿಲ್ಲ ಸ್ಟಾರ್ ಅಲ್ ರೌಂಡರ್


Team Udayavani, Oct 20, 2023, 4:02 PM IST

Team India: ಕಿವೀಸ್ ವಿರುದ್ಧದ ವಿಶ್ವಕಪ್ ಪಂದ್ಯಕ್ಕಿಲ್ಲ ಸ್ಟಾರ್ ಅಲ್ ರೌಂಡರ್

ಧರ್ಮಶಾಲಾ: ಐಸಿಸಿ ಏಕದಿನ ವಿಶ್ವಕಪ್ 2023ರ ಮೊದಲ ನಾಲ್ಕು ಪಂದ್ಯಗಳಲ್ಲಿ ನಾಲ್ಕನ್ನೂ ಗೆದ್ದುಕೊಂಡಿರುವ ಟೀಂ ಇಂಡಿಯಾ ಮುಂದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಮತ್ತೊಂದೆಡೆ ತಾನಾಡಿರುವ ನಾಲ್ಕೂ ಪಂದ್ಯಗಳನ್ನು ಗೆದ್ದಿರುವ ಕಿವೀಸ್ ಭಾರತಕ್ಕೆ ಪ್ರಬಲ ಎದುರಾಳಿಯಾಗಿದೆ.

ಅಕ್ಟೋಬರ್ 22ದಂದು ಧರ್ಮಶಾಲಾದಲ್ಲಿ ನಡೆಯಲಿರುವ ನ್ಯೂಜಿಲ್ಯಾಂಡ್ ಪಂದ್ಯದಿಂದ ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೊರಬಿದ್ದಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಪಾಂಡ್ಯ ಅವರ ಎಡ ಹಿಮ್ಮಡಿಗೆ ಗಾಯವಾಗಿತ್ತು. ಆಟದ ಮೊದಲ ಓವರ್ ಬೌಲಿಂಗ್ ಮಾಡುವಾಗ, ಆಲ್ ರೌಂಡರ್ ಸ್ಲಿಪ್ ಆದರು. ಕೂಡಲೇ ಅವರನ್ನು ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಲಾಯಿತು. ಬಳಿಕ ಪಂದ್ಯದಲ್ಲಿ ಅವರ ಭಾಗವಹಿಸಲಿಲ್ಲ.

ಪಂದ್ಯದ ವೇಳೆ ಪಾಂಡ್ಯ ಅವರನ್ನು ಸ್ಕ್ಯಾನ್ ಮಾಡಲು ಕಳುಹಿಸಲಾಗುತ್ತಿದೆ ಮತ್ತು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಇನ್ನು ಮುಂದೆ ಭಾಗವಹಿಸುವುದಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಆಟದ ಸಮಯದಲ್ಲಿ ತಿಳಿಸಿತ್ತು,

ಆಲ್‌ರೌಂಡರ್ ಧರ್ಮಶಾಲಾಗೆ ಪ್ರಯಾಣಿಸುವುದಿಲ್ಲ ಮತ್ತು ವೈದ್ಯಕೀಯ ಸಹಾಯಕ್ಕಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಹೋಗುತ್ತಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಭಾರತ ಏಕದಿನ ವಿಶ್ವಕಪ್‌ ನ ಐದನೇ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಆಡಲಿದೆ.

ಲಕ್ನೋದಲ್ಲಿ ಹಾರ್ದಿಕ್ ಪಾಂಡ್ಯ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಖಚಿತಪಡಿಸಿದೆ.

“ಅವರು ಅಕ್ಟೋಬರ್ 20 ರಂದು ತಂಡದೊಂದಿಗೆ ಧರ್ಮಶಾಲಾಗೆ ಪ್ರಯಾಣ ಮಾಡುವುದಿಲ್ಲ, ಭಾರತವು ಇಂಗ್ಲೆಂಡ್ ವಿರುದ್ಧ ಆಡುವ ಲಕ್ನೋದಲ್ಲಿ  ಆಡುವಾಗ ಅವರು ನೇರವಾಗಿ ತಂಡವನ್ನು ಸೇರಿಕೊಳ್ಳುತ್ತಾರೆ” ಎಂದು ಬಿಸಿಸಿಐ ಹೇಳಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.