Team India; ಟಿ20 ವಿಶ್ವಕಪ್ ಬಳಿಕ ಶ್ರೀಲಂಕಾಗೆ ತೆರಳಲಿದೆ ಟೀಂ ಇಂಡಿಯಾ


Team Udayavani, Nov 30, 2023, 11:58 AM IST

Team India; ಟಿ20 ವಿಶ್ವಕಪ್ ಬಳಿಕ ಶ್ರೀಲಂಕಾಗೆ ತೆರಳಲಿದೆ ಟೀಂ ಇಂಡಿಯಾ

ಕೊಲಂಬೊ: ಶ್ರೀಲಂಕಾ ಕ್ರಿಕೆಟ್‌ ಮಂಡಳಿಯನ್ನು ಐಸಿಸಿ ಅಮಾನತಿನಲ್ಲಿ ಇರಿಸಿರಬಹುದು, ಆದರೆ ಭಾರತ ತಂಡ ಮುಂದಿನ ವರ್ಷ ಶ್ರೀಲಂಕಾ ಪ್ರವಾಸಕ್ಕೆ ಅಣಿಯಾಗಿದೆ. ಈ ಸಂದರ್ಭದಲ್ಲಿ 6 ಪಂದ್ಯಗಳ ಸೀಮಿತ ಓವರ್‌ ಸರಣಿಯಲ್ಲಿ ಪಾಲ್ಗೊಳ್ಳಲಿದೆ.

ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಬಿಡುಗಡೆಗೊಳಿಸಿದ 2024ರ ಕ್ರಿಕೆಟ್‌ ಕ್ಯಾಲೆಂಡರ್‌ ಪ್ರಕಾರ ಭಾರತ ತಂಡ ಜುಲೈ-ಆಗಸ್ಟ್‌ ತಿಂಗಳಲ್ಲಿ ದ್ವೀಪರಾಷ್ಟ್ರಕ್ಕೆ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ 3 ಏಕದಿನ ಪಂದ್ಯ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.

ಶ್ರೀಲಂಕಾ ಮಂಡಳಿಯು ಇಡೀ ವರ್ಷದ ಕ್ಯಾಲೆಂಡರ್‌ ಬಿಡುಗಡೆ ಮಾಡಿದೆ. ಅದರಂತೆ ಜನವರಿಯಲ್ಲಿ ಜಿಂಬಾಬ್ವೆ ತಂಡ ಮೂರು ಏಕದಿನ, ಮೂರು ಟಿ20, ಜನವರಿ-ಫೆಬ್ರವರಿಯಲ್ಲಿ ಆಫ್ಘಾನಿಸ್ತಾನವು ಒಂದು ಟೆಸ್ಟ್‌, 3 ಏಕದಿನ, 3 ಟಿ20, ಫೆಬ್ರವರಿ-ಮಾರ್ಚ್‌ನಲ್ಲಿ ಬಾಂಗ್ಲಾದೇಶವು 2 ಟೆಸ್ಟ್‌, 3 ಏಕದಿನ, 3 ಟಿ20, ಜೂನ್‌-ಜುಲೈ ನಲ್ಲಿ ಐಸಿಸಿ ಟಿ20 ವಿಶ್ವಕಪ್‌, ಆಗಸ್ಟ್‌-ಸೆಪ್ಟೆಂಬರ್‌ನಲ್ಲಿ ಇಂಗ್ಲೆಂಡ್‌ ಮೂರು ಟೆಸ್ಟ್‌, ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್‌ 2 ಟೆಸ್ಟ್‌, ಅಕ್ಟೋಬರ್‌ನಲ್ಲಿ ವೆಸ್ಟ್‌ ಇಂಡೀಸ್‌ 3 ಏಕದಿನ ಮತ್ತು 3 ಟಿ20, ನವೆಂಬರ್‌ನಲ್ಲಿ ನ್ಯೂಜಿಲೆಂಡ್‌ 3 ಏಕದಿನ, 3 ಟಿ20, ನವೆಂಬರ್‌-ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ 2 ಟೆಸ್ಟ್‌, ಡಿಸೆಂಬರ್‌- 2025ರ ಜನವರಿಯಲ್ಲಿ ನ್ಯೂಜಿಲೆಂಡ್‌ 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನಾಡಲಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.