ಗಿಲ್ ಬದಲಿಗೆ ಇಂಗ್ಲೆಂಡ್ ಸರಣಿಗೆ ಮತ್ತಿಬ್ಬರು ಆರಂಭಿಕರು: ಪಡಿಕ್ಕಲ್ ಹೆಸರೂ ಪಟ್ಟಿಯಲ್ಲಿ


Team Udayavani, Jul 6, 2021, 8:32 AM IST

Devdutt Padikkal

ಮುಂಬೈ: ಆಗಸ್ಟ್ ನಲ್ಲಿ ಆರಂಭವಾಗಲಿರುವ ಮಹತ್ವದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಮತ್ತಿಬ್ಬರು ಆರಂಭಿಕ ಆಟಗಾರರನ್ನು ಕಳುಹಿಸಲಾಗುತ್ತದೆ ಎನ್ನಲಾಗಿದೆ. ಆರಂಭಿಕ ಆಟಗಾರ ಶುಭ್ಮನ್ ಗಿಲ್ ಗಾಯಗೊಂಡು ಸರಣಿಯಿಂದಲೇ ಹೊರಬಿದ್ದ ಕಾರಣ ಇಬ್ಬರು ಆರಂಭಿಕ ಆಟಗಾರರನ್ನು ಕಳುಹಿಸಿಕೊಡಬೇಕು ಎಂದು ಟೀಂ ಮ್ಯಾನೇಜ್ ಮೆಂಟ್ ಬಿಸಿಸಿಐ ಗೆ ಕೇಳಿಕೊಂಡಿದೆ.

ಇಂಗ್ಲೆಂಡ್ ನಲ್ಲಿರುವ ಟೀಂ ಮ್ಯಾನೇಜ್ ಮೆಂಟ್ ಈ ಬಗ್ಗೆ ಜೂ.28ರಂದು ಬಿಸಿಸಿಐ ಗೆ ಇ ಮೇಲ್ ಮಾಡಿದೆ. ಯುವ ಆಟಗಾರರಾದ ಪೃಥ್ವಿ ಶಾ ಮತ್ತು ದೇವದತ್ತ ಪಡಿಕ್ಕಲ್ ರನ್ನು ಇಂಗ್ಲೆಂಡ್ ಗೆ ಕಳುಹಿಸಿಕೊಡುವಂತೆ ಕೇಳಿಕೊಂಡಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.

ಬ್ಯಾಕಪ್ ಓಪನರ್ ಆಗಿರುವ ಅಭಿಮನ್ಯು ಈಶ್ವರನ್ ಇನ್ನೂ ಉನ್ನತ ಮಟ್ಟದ ಕ್ರಿಕೆಟ್ ಗೆ ಪಕ್ಷವಾಗಿಲ್ಲ. ಹಾಗಾಗಿ ಅವರ ಬದಲಿಗೆ ಶಾ ಮತ್ತು ಪಡಿಕ್ಕಲ್ ರನ್ನು ಇಂಗ್ಲೆಂಡ್ ಗೆ ಕಳುಹಿಸಿ ಎಂದು ತಂಡ ಕೇಳಿದೆ. ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಅವರು ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.

ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್‌ ಉದ್ಘಾಟನಾ ಸಮಾರಂಭ : ಮೇರಿ, ಮನ್‌ಪ್ರೀತ್‌ಗೆ ಧ್ವಜ ಗೌರವ

ತಂಡದಲ್ಲಿ ಈಗಾಗಲೇ ಕೆಎಲ್  ರಾಹುಲ್ ಇದ್ದು, ಈ ಬೆಳವಣಿಗೆಗಳನ್ನು  ಗಮನಿಸಿದಾಗ ಅವರನ್ನು ಆರಂಭಿಕರನ್ನಾಗಿ ಆಡಿಸುವ ಯೋಚನೆಯಲ್ಲಿ ತಂಡ ಇದ್ದಂತಿಲ್ಲ. ಅವರು ಮಧ್ಯಮ ಕ್ರಮಾಂಕದಲ್ಲೇ ಆಡಬೇಕಾಗಬಹುದು. ಅಂದಹಾಗೆ ಕೆ ಎಲ್ ಈ ಹಿಂದೆ ಇಂಗ್ಲೆಂಡ್ ನಲ್ಲಿ ಇನ್ನಿಂಗ್ಸ್ ಆರಂಭಿಸಿದ ಅನುಭವ ಹೊಂದಿದ್ದಾರೆ.

ಪೃಥ್ವಿ ಶಾ ಮತ್ತು ದೇವದತ್ತ ಪಡಿಕ್ಕಲ್ ಇಬ್ಬರೂ ಸದ್ಯ ಶ್ರೀಲಂಕಾ ಸರಣಿಯಲ್ಲಿದ್ದಾರೆ. ಆ ಸರಣಿ ಜು.26ಕ್ಕೆ ಅಂತ್ಯವಾಗಲಿದೆ. ಇಂಗ್ಲೆಂಡ್ ಸರಣಿ ಆಗಸ್ಟ್ 4ರಿಂದ ಆರಂಭವಾಗಲಿದೆ.

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.