ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು


Team Udayavani, Oct 25, 2021, 3:27 PM IST

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

ದುಬೈ: ಮುಂದಿನ ಆವೃತ್ತಿಯ ಐಪಿಎಲ್ ಕೂಟಕ್ಕೆ ಬಿಸಿಸಿಐ ಸಿದ್ದತೆ ಆರಂಭಿಸಿದೆ. ಮುಂದಿನ ಆವೃತ್ತಿಯಿಂದ ಎರಡು ತಂಡಗಳು ಸೇರ್ಪಡೆಯಾಗುವ ಕಾರಣ ಅದರ ಆಯ್ಕೆ ಪ್ರಕ್ರಿಯೆ ಇಂದು ದುಬೈನಲ್ಲಿ ನಡೆಯುತ್ತಿದೆ.

ಒಟ್ಟು 22 ಕಂಪನಿಗಳು ಟೆಂಡರ್ ಪಡೆದಿದ್ದು, ಅದರಲ್ಲಿ 10 ಕಂಪನಿಗಳ ಹೆಸರು ಅಂತಿಮ ಸುತ್ತಿನಲ್ಲಿದೆ. ಅಹಮದಾಬಾದ್, ಲಕ್ನೋ, ಕಟಕ್, ಧರ್ಮಶಾಲಾ, ಗುವಾಹಟಿ ಮತ್ತು ಕಟಕ್ ನಗರಗಳ ಪೈಕಿ ಎರಡು ನಗರಗಳ ಹೆಸರಲ್ಲಿ ತಂಡಗಳಿರಲಿದೆ.

ಅದಾನಿ ಗ್ರೂಪ್, ಆರ್ ಪಿ ಸಂಜೀವ್ ಗೋಯೆಂಕಾ, ಅರಬಿಂದೋ ಫಾರ್ಮಾ, ಟೊರೆಂಟ್ ಫಾರ್ಮಾ, ಮ್ಯಾಂಚೆಸ್ಟರ್ ಯುನೈಟೆಡ್ ಮಾಲೀಕರು, ಜಿಂದಾಲ್ ಸ್ಟೀಲ್, ಹಿಂದೂಸ್ಥಾನ್ ಟೈಮ್ಸ್ ಗಳು ಬಿಡ್ಡಿಂಗ್ ಸಲ್ಲಿಸಿದೆ ಎಂದು ವರದಿಯಾಗಿದೆ.

ಅದಾನಿ ಗ್ರೂಪ್ ಅಹಮದಬಾದ್ ತಂಡಕ್ಕೆ, ಮ್ಯಾಂಚೆಸ್ಟರ್ ಯುನೈಟೆಡ್ ಗ್ರೂಪ್ ಲಕ್ನೋ ನಗರ ಕೇಂದ್ರವಾಗಿರಿಸಿ ಬಿಡ್ ನಡೆಸಿದೆ ಎನ್ನಲಾಗಿದೆ.

ಇದನ್ನೂ ಓದಿ:ಪಾಕ್ ವಿರುದ್ಧ ಸೋಲಿನ ನಡುವೆಯೂ ಕ್ರೀಡಾ ಸ್ಫೂರ್ತಿ ಮೆರೆದ ಕೊಹ್ಲಿ, ಧೋನಿ

ಎಂಎಸ್ ಧೋನಿಯವರ ಮ್ಯಾನೇಜರ್ ಅರುಣ್ ಪಾಂಡೆ ಅವರಿಂದ ಪ್ರಚಾರ ಪಡೆದ ರಿತಿ ಸ್ಪೋರ್ಟ್ಸ್ ಕಟಕ್ ತಂಡಕ್ಕಾಗಿ ಬಿಡ್ ಸಲ್ಲಿಸಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ, ರಿತಿ ಸ್ಪೋರ್ಟ್ಸ್ ನ ಉದ್ಯಮಿ ಆನಂದ್ ಪೊದಾರ್ ಅವರು ಸ್ಥಳಕ್ಕೆ ಸ್ವಲ್ಪ ತಡವಾಗಿ ಆಗಮಿಸಿದರು ಮತ್ತು ಅವರ ಬಿಡ್ ಅನ್ನು ಅಂತಿಮವಾಗಿ ತಡವಾಗಿ ಸಲ್ಲಿಸಲು ಸ್ವೀಕರಿಸಲಾಗಿಲ್ಲ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.