ತೆಂಡೂಲ್ಕರ್ ಅಭಿಮಾನಿ ಸುಧೀರ್ ಗೆ ಈಗ ಕೆಲಸವಿಲ್ಲ !
Team Udayavani, Apr 19, 2020, 10:34 AM IST
ಹೊಸದಿಲ್ಲಿ: ಒಂದು ವಿಚಿತ್ರ ಗೊತ್ತಾ. ಕೋವಿಡ್-19 ವೈರಸ್ ಕಾರಣದಿಂದ ವಿಶ್ವದ್ಯಾಂತ ಎಲ್ಲಾ ಕ್ರೀಡಾಕೂಟಗಳು ರದ್ದಾಗಿವೆ. ಇದರಿಂದ ಒಬ್ಬೊಬ್ಬರಿಗೆ ಒಂದು ರೀತಿಯ ಸಮಸ್ಯೆಯಾಗಿದೆ. ಆಟಗಾರರು ಮಾತ್ರವಲ್ಲದೆ ಅಭಿಮಾನಿಗಳು ಕೂಡಾ ನಿರುದ್ಯೋಗಿಗಳಾಗಿದ್ದಾರೆ.
ನಿಮಗೆಲ್ಲಾ ಸುಧೀರ್ ಚೌಧರಿ ಗೊತ್ತಿರಬಹುದು. ಟೀಂ ಇಂಡಿಯಾ ಪಂದ್ಯ ನಡೆದಲ್ಲೆಲ್ಲಾ ಮೈಗೆಲ್ಲಾ ತ್ರಿವರ್ಣ ಬಳಿದು ಸಂಭ್ರಮಿಸುವ ಸುಧೀರ್ ಚೌಧರಿಗೆ ಈಗ ಕೆಲಸವಿಲ್ಲ.
ಸಚಿನ್ ತೆಂಡೂಲ್ಕರ್ ಅವರ ಅಪ್ಪಟ ಅಭಿಮಾನಿಯಾಗಿರುವ ಸುಧೀರ್ ಚೌಧರಿ, ಅವರಿಗೆ ಈಗ ಕೆಲಸವಿಲ್ಲ. ದೆಹಲಿಯ ಪಟೇಲ್ ನಗರದ ತಮ್ಮ ಫ್ಲ್ಯಾಟ್ ನಲ್ಲಿ ಪರದಾಡುತ್ತಿದ್ದಾರೆ.
ಇಂತಹದ್ದೊಂದು ದಿನ ಬರುತ್ತದೆ ಎಂದು ಕನಸಿನಲ್ಲೂ ಯೋಚಿಸಿರಲಿಲ್ಲ ಎನ್ನುತ್ತಾರೆ ಸುಧೀರ್. ಅವರು ಇಡೀ ಜಗತ್ತಿನಲ್ಲಿ ಈ ರೀತಿ ಎಲ್ಲಾ ಅಭಿಮಾನಿಗಳ ಪ್ರತಿನಿಧಿಯಂತೆ ಕಾಣುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ