ಅಂಪಾಯರ್‌ ಮುಖಕ್ಕೆ ಕೆನಡಾ ಟೆನಿಸಿಗನ ಚೆಂಡಿನೇಟು!


Team Udayavani, Feb 7, 2017, 3:45 AM IST

06-SPO-8.jpg

ಒಟ್ಟಾವ (ಕೆನಡಾ): ಬ್ರಿಟನ್‌ ವಿರುದ್ಧದ ಡೇವಿಸ್‌ ಕಪ್‌ ಟೆನಿಸ್‌ ಪಂದ್ಯದ ವೇಳೆ ಸೋಲಿನ ಹತಾಶೆಯಿಂದ ಆಟಗಾರನೊಬ್ಬ ಕ್ರೀಡಾಂಗಣದಲ್ಲೇ ಅನುಚಿತ ವರ್ತನೆ ತೋರಿ ಅನರ್ಹಗೊಂಡ ಘಟನೆ ಕೆನಡಾದ ಒಟ್ಟಾವದಲ್ಲಿ ನಡೆದಿದೆ. ಘಟನೆಯನ್ನು ಗಂಭೀರವಾಗಿ ತೆಗೆದು ಕೊಂಡ ಕೂಟದ ಸಂಘಟಕರು ಕ್ರೀಡಾಂಗಣ ದಲ್ಲಿ ಅಸಭ್ಯ ವರ್ತನೆ ತೋರಿದ 17ರ ಹರೆಯದ ಡೆನ್ನಿಸ್‌ ಶಪವೊಲೋವ್‌ ಅವರನ್ನು ಕೂಟದಿಂದ ಹೊರದಬ್ಬಿದ್ದಾರೆ. ಮಾತ್ರವಲ್ಲ, ಬ್ರಿಟನ್‌ ತಂಡದ ಆಟಗಾರನನ್ನು ವಿಜೇತ ಎಂದು ಘೋಷಿಸಲಾಗಿದೆ. ವಿಜೇತ ಬ್ರಿಟನ್‌ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದೆ.

ಆತಿಥೇಯ ಕೆನಡಾ ಮತ್ತು ಬ್ರಿಟನ್‌ ನಡುವಿನ ನಿರ್ಣಾಯಕ ಪಂದ್ಯ ನಡೆಯುತ್ತಿತ್ತು. ಸಿಂಗಲ್ಸ್‌ನಲ್ಲಿ ಕೆನಡಾದ ಡೆನ್ನಿಸ್‌ ಶಪವೊ ಲೋವ್‌ಗೆ ಬ್ರಿಟನ್‌ನ  ಕೈಲ್‌ ಎಡ್ಮಂಡ್‌ ಎದುರಾಳಿಯಾಗಿದ್ದರು. ಈ ವೇಳೆ ಶಪವೊಲೋವ್‌ 1-2ರಿಂದ ಹಿಂದಿದ್ದರು. ಒತ್ತಡದಲ್ಲಿದ್ದ ಡೆನ್ನಿಸ್‌ ಅಂಕವೊಂದನ್ನು ಕಳೆದುಕೊಂಡರು. ಈ ವೇಳೆ ಕೈಯಲ್ಲಿದ್ದ ಚೆಂಡನ್ನು ತೆಗೆದು ಸಿಟ್ಟು, ಹತಾಶೆಯಿಂದ ಪ್ರೇಕ್ಷಕರತ್ತ ಎಸೆದರು. ಇದು ನೇರವಾಗಿ ಅಂಪಾಯರ್‌ ಅರ್ನಾಡ್‌ ಗಾಬಾಸ್‌ ಮುಖಕ್ಕೆ ಹೋಗಿ ಬಡಿಯಿತು. ಸ್ವಲ್ಪ ಹೊತ್ತು ಅಂಪಾಯರ್‌ ಕುಳಿತಲ್ಲಿಯೇ ಕಣ್ಣಿಗೆ ಕೈಹಿಡಿದುಕೊಂಡರು. ತನ್ನ ತಪ್ಪೇನು ಎನ್ನುವುದು ಆ ವೇಳೆ ಶಪವೊ ಲೋವ್‌ಗೆ ಅರ್ಥವಾಗಿತ್ತು. ಅಂಪಾಯರ್‌ ಬಳಿ ಬಂದು ವಿಚಾ ರಿಸಿದರು. ಆಗ ಕೆಲಹೊತ್ತು ಪಂದ್ಯ ನಿಂತಿತು. 

ಅಂಪಾಯರ್‌ ಗಾಬಾಸ್‌ ಕಣ್ಣಿನ ಸಮೀಪ ಊದಿಕೊಂಡಿತ್ತು. ಬಳಿಕ ಶಪವೊಲೋವ್‌ ಅವರನ್ನು ಪಂದ್ಯದಿಂದ ಅಮಾನತುಗೊಳಿಸುವ ನಿರ್ಧಾರವನ್ನು ರೆಫ್ರಿ ಬ್ರಿಯಾನ್‌ ಅರ್ಲಿ ಪ್ರಕಟಿಸಿದರು. ಘಟನೆಗಾಗಿ ಶಪವೊಲೋವ್‌ ವಿಷಾದ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.