Tennis news; ಚೆನ್ನೈ ಓಪನ್‌: ಸುಮಿತ್‌ ಚಾಂಪಿಯನ್‌


Team Udayavani, Feb 11, 2024, 11:59 PM IST

1-sdsdsads

ಚೆನ್ನೈ: ಭಾರತದ ಅಗ್ರಮಾನ್ಯ ಸಿಂಗಲ್ಸ್‌ ಆಟಗಾರ ಸುಮಿತ್‌ ನಾಗಲ್‌ “ಚೆನ್ನೈ ಓಪನ್‌’ ಟೆನಿಸ್‌ ಪಂದ್ಯಾವಳಿಯಲ್ಲಿ ಚಾಂಪಿಯನ್‌ ಆಗಿ ಮೂಡಿಬಂದರು. ಇದರೊಂದಿಗೆ ಮೊದಲ ಸಲ ಟಾಪ್‌-100 ರ್‍ಯಾಂಕಿಂಗ್‌ ಯಾದಿಯನ್ನು ಅಲಂಕರಿಸಿದರು.

ರವಿವಾರದ ಸಿಂಗಲ್ಸ್‌ ಫೈನಲ್‌ನಲ್ಲಿ ಸುಮಿತ್‌ ಇಟಲಿಯ ಲುಕಾ ನಾರ್ಡಿ ಅವರನ್ನು 6-1, 6-4 ಅಂತರದಿಂದ ಸುಲಭದಲ್ಲಿ ಮಣಿಸಿದರು. ಅವರು ಒಂದೂ ಸೆಟ್‌ ಕಳೆದುಕೊಳ್ಳದೆ ಜಯಿಸಿದ್ದು ವಿಶೇಷವಾಗಿತ್ತು. ಈ ಗೆಲುವಿನೊಂದಿಗೆ ಸುಮಿತ್‌ ರ್‍ಯಾಂಕಿಂಗ್‌ ಯಾದಿಯಲ್ಲಿ 98ನೇ ಸ್ಥಾನಕ್ಕೆ ಏರಿದರು.

ಬೆಂಗಳೂರು ಓಪನ್‌ : ಟೆನಿಸ್‌ ಡ್ರಾ ಪ್ರಕಟ
ಬೆಂಗಳೂರು: ಸೋಮವಾರ ಆರಂಭವಾಗಲಿರುವ “ಬೆಂಗಳೂರು ಓಪನ್‌’ ಟೆನಿಸ್‌ ಪಂದ್ಯಾವಳಿಯ ಡ್ರಾ ಪ್ರಕಟಗೊಂಡಿದೆ. ಇದರಂತೆ ಭಾರತದ ಸ್ಟಾರ್‌ ಸಿಂಗಲ್‌ ಆಟಗಾರ ಸುಮಿತ್‌ ನಾಗಲ್‌ ಫ್ರಾನ್ಸ್‌ನ ಜೆಫ್ರಿ ಬ್ಲಾಂಕೆನಾಕ್ಸ್‌ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ.

ವೈಲ್ಡ್‌ಕಾರ್ಡ್‌ ಮೂಲಕ ಪ್ರವೇಶ ಪಡೆದ ರಾಮ್‌ಕುಮಾರ್‌ ರಾಮನಾಥನ್‌ ಫ್ರಾನ್ಸ್‌ನ ಮತ್ತೋರ್ವ ಆಟಗಾರ ಮ್ಯಾಕ್ಸಿಮ್‌ ಜಾನ್ವೀರ್‌ ವಿರುದ್ಧ ಆಡಲಿದ್ದಾರೆ.

ವಿಶ್ವ ರ್‍ಯಾಂಕಿಂಗ್‌ನಲ್ಲಿ 121ನೇ ಸ್ಥಾನದಲ್ಲಿರುವ ಸುಮಿತ್‌ ನಾಗಲ್‌ ಈಗಾಗಲೇ ಬ್ಲಾಂಕೆನಾಕ್ಸ್‌ ವಿರುದ್ಧ 3 ಗೆಲುವು ಕಂಡಿದ್ದಾರೆ. ಇದರಲ್ಲೊಂದು ಜಯ ಕಳೆದ ಆಸ್ಟ್ರೇಲಿಯನ್‌ ಓಪನ್‌ ಅರ್ಹತಾ ಸುತ್ತಿನಲ್ಲಿ ಒಲಿದಿತ್ತು.

1-1 ಸಮಬಲ ಸಾಧನೆ
ಭಾರತದ ನಂ.1 ಆಟಗಾರನಾಗಿರುವ ರಾಮ್‌ಕುಮಾರ್‌ ರಾಮನಾಥನ್‌ ಮತ್ತು ಮ್ಯಾಕ್ಸಿಮ್‌ ಜಾನ್ವೀರ್‌ 2 ಸಲ ಮುಖಾಮುಖೀ ಆಗಿದ್ದು, 1-1 ಸಮಬಲದ ಸಾಧನೆ ದಾಖಲಿಸಿದ್ದಾರೆ. ರಾಮ್‌ಕುಮಾರ್‌ ಮೊದಲ ಸುತ್ತು ದಾಟಿದರೆ ಅಗ್ರ ಶ್ರೇಯಾಂಕದ ಇಟಲಿ ಟೆನಿಸಿಗ ಲುಕಾ ನಾರ್ಡಿ ಅವರನ್ನು ಎದುರಿಸುವ ಸಾಧ್ಯತೆ ಇದೆ.

ಡಲ್ಲಾಸ್‌ ಓಪನ್‌ : ಅಮೆರಿಕನ್ನರ ಫೈನಲ್‌
ಡಲ್ಲಾಸ್‌, ಫೆ. 11: “ಡಲ್ಲಾಸ್‌ ಓಪನ್‌’ ಟೆನಿಸ್‌ ಪಂದ್ಯಾವಳಿಯಲ್ಲಿ ಅಮೆರಿಕದ ಟೆನಿಸಿಗರೇ ಪ್ರಶಸ್ತಿ ಕಾಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಂದರೆ ಟಾಮಿ ಪೌಲ್‌ ಮತ್ತು ಮಾರ್ಕಸ್‌ ಗಿರೋನ್‌.
ದ್ವಿತೀಯ ಸೆಮಿಫೈನಲ್‌ನಲ್ಲಿ ಟಾಮಿ ಪೌಲ್‌ ಅಮೆರಿಕದವರೇ ಆದ ಬೆನ್‌ ಶೆಲ್ಟನ್‌ ಅವರನ್ನು 6-2, 6-4 ಅಂತರದಿಂದ ಪರಾಭವಗೊಳಿಸಿದರು. ಇದಕ್ಕೂ ಮೊದಲು ಮಾರ್ಕಸ್‌ ಗಿರೋನ್‌ ಫ್ರಾನ್ಸ್‌ನ ಅಡ್ರಿಯನ್‌ ಮನ್ನಾರಿನೊ ವಿರುದ್ಧ 6-1, 6-3ರಿಂದ ಗೆಲುವು ಸಾಧಿಸಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.