Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


Team Udayavani, Sep 19, 2024, 7:30 AM IST

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

ಗಾಲೆ: ಮಧ್ಯಮ ಕ್ರಮಾಂಕದ ಎಡಗೈ ಬ್ಯಾಟ್ಸ್‌ಮನ್‌ ಕಮಿಂಡು ಮೆಂಡಿಸ್‌ ಬಾರಿಸಿದ ಜವಾಬ್ದಾರಿಯುತ ಶತಕ ಹಾಗೂ ಕೀಪರ್‌ ಕುಸಲ್‌ ಮೆಂಡಿಸ್‌ ಅವರ ಅರ್ಧ ಶತಕದ ನೆರವಿನಿಂದ ಪ್ರವಾಸಿ ನ್ಯೂಜಿಲ್ಯಾಂಡ್‌ ಎದುರಿನ ಗಾಲೆ ಟೆಸ್ಟ್‌ ಪಂದ್ಯದ ಮೊದಲ ದಿನ ಶ್ರೀಲಂಕಾ 7 ವಿಕೆಟಿಗೆ 302 ರನ್‌ ಗಳಿಸುವಲ್ಲಿ ಯಶಸ್ವಿಯಾಗಿದೆ.

ಕಮಿಂಡು ಮೆಂಡಿಸ್‌ 173 ಎಸೆತ ಎದುರಿಸಿ 114 ರನ್‌ ಬಾರಿಸಿದರು. ಇದು 7ನೇ ಟೆಸ್ಟ್‌ ಪಂದ್ಯದಲ್ಲಿ ಮೆಂಡಿಸ್‌ ಹೊಡೆದ 4ನೇ ಶತಕ. 11 ಬೌಂಡರಿಗಳನ್ನು ಇದು ಒಳಗೊಂಡಿತ್ತು. ಕುಸಲ್‌ ಮೆಂಡಿಸ್‌ 50 ರನ್‌ ಕೊಡುಗೆ ಸಲ್ಲಿಸಿದರು. ಇವರಿಬ್ಬರ 6ನೇ ವಿಕೆಟ್‌ ಜತೆಯಾಟದಲ್ಲಿ 103 ರನ್‌ ಒಟ್ಟುಗೂಡಿತು.

ಬ್ಯಾಟಿಂಗ್‌ ಆಯ್ದುಕೊಂಡ ಲಂಕೆಯ ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ. ಮಧ್ಯಮ ವೇಗಿ ವಿಲಿಯಂ ಓ’ರೂರ್ಕ್‌ ಉತ್ತಮ ಹಿಡಿತ ಸಾಧಿಸಿದರು. ನಿಸ್ಸಂಕ (27), ಕರುಣಾರತ್ನೆ (2) ಮತ್ತು ಮ್ಯಾಥ್ಯೂಸ್‌ (36) ವಿಕೆಟ್‌ಗಳು ಓ’ರೂರ್ಕ್‌ ಪಾಲಾದವು. ಗ್ಲೆನ್‌ ಫಿಲಿಪ್ಸ್‌ 2 ವಿಕೆಟ್‌ ಕೆಡವಿದರು. 30 ರನ್‌ ಮಾಡಿದ ಚಂಡಿಮಾಲ್‌ ಅವರ ವಿಕೆಟ್‌ ಟಿಮ್‌ ಸೌಥಿಗೆ ದಕ್ಕಿತು.

Ad

ಟಾಪ್ ನ್ಯೂಸ್

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ…

6-thirthahalli-1

ಆರಗ ಅವರು ಅಧಿಕಾರಿಗಳೊಂದಿಗೆ ಏಕವಚನದಲ್ಲಿ ವಿವೇಚನೆ ಇಲ್ಲದೆ ಮಾತನಾಡುತ್ತಾರೆ: ಕಿಮ್ಮನೆ

ಪೊಲೀಸರ ಭರ್ಜರಿ ಬೇಟೆ: ಗಾಂಜಾ ಖರೀದಿಸುತ್ತಿದ್ದ ವಿದ್ಯಾರ್ಥಿ, ದಂಪತಿ ಸೇರಿ 14 ಮಂದಿಯ ಬಂಧನ

ಹೈದರಾಬಾದ್ ಗಾಂಜಾ ಪ್ರಕರಣ: ಐಟಿ ಉದ್ಯೋಗಿಗಳು, ವಿದ್ಯಾರ್ಥಿ ಸೇರಿದಂತೆ 14 ಜನರ ಬಂಧನ

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Saina Nehwal: 7 ವರ್ಷದ ವೈವಾಹಿಕ ಜೀವನಕ್ಕೆ ಸೈನಾ ನೆಹ್ವಾಲ್‌ – ಕಶ್ಯಪ್‌ ದಂಪತಿ ವಿದಾಯ

Saina Nehwal: 7 ವರ್ಷದ ವೈವಾಹಿಕ ಜೀವನಕ್ಕೆ ಸೈನಾ ನೆಹ್ವಾಲ್‌ – ಕಶ್ಯಪ್‌ ದಂಪತಿ ವಿದಾಯ

ಭಾರತ-ಇಂಗ್ಲೆಂಡ್‌ 3ನೇ ಟೆಸ್ಟ್‌: ಕುತೂಹಲ ಘಟ್ಟದಲ್ಲಿ ಲಾರ್ಡ್ಸ್‌ ಟೆಸ್ಟ್‌

ಭಾರತ-ಇಂಗ್ಲೆಂಡ್‌ 3ನೇ ಟೆಸ್ಟ್‌: ಕುತೂಹಲ ಘಟ್ಟದಲ್ಲಿ ಲಾರ್ಡ್ಸ್‌ ಟೆಸ್ಟ್‌

ಪಾಕ್‌ ಕ್ರಿಕೆಟ್‌ನಲ್ಲಿ ಲಕ್ಷಾಂತರ ರೂ. ಅವ್ಯವಹಾರ: ಲೆಕ್ಕ ಪರಿಶೋಧಕರು

ಪಾಕ್‌ ಕ್ರಿಕೆಟ್‌ನಲ್ಲಿ ಲಕ್ಷಾಂತರ ರೂ. ಅವ್ಯವಹಾರ: ಲೆಕ್ಕ ಪರಿಶೋಧಕರು

ಬಾಕ್ಸಿಂಗ್‌ ಸಂಸ್ಥೆಯ ಚುನಾವಣೆ ವಿಳಂಬ: ಕಾರಣ ಪತ್ತೆಗೆ ಸಮಿತಿ

ಬಾಕ್ಸಿಂಗ್‌ ಸಂಸ್ಥೆಯ ಚುನಾವಣೆ ವಿಳಂಬ: ಕಾರಣ ಪತ್ತೆಗೆ ಸಮಿತಿ

3rd Test: ಆಸ್ಟ್ರೇಲಿಯಾ ವಿರುದ್ಧ 209 ರನ್‌ ಹಿನ್ನಡೆಯಲ್ಲಿ ವಿಂಡೀಸ್‌

3rd Test: ಆಸ್ಟ್ರೇಲಿಯಾ ವಿರುದ್ಧ 209 ರನ್‌ ಹಿನ್ನಡೆಯಲ್ಲಿ ವಿಂಡೀಸ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

22(1

Sagara: ದ್ವೀಪವಾಸಿಗಳ ಕಾಲಾಪಾನಿ ಶಿಕ್ಷೆಗೆ ಇಂದು ಮುಕ್ತಿ!

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

21

Kondlahalli: ಕೊನೆಗೂ ಪಶು ಚಿಕಿತ್ಸಾಲಯ ಮಂಜೂರು!

20

Molakalmuru: ಬಸ್‌ ನಿಲ್ದಾಣದಲ್ಲಿಲ್ಲ ಕುಡಿವ ನೀರಿನ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.