Test debut ಯಶಸ್ಸು ತಂದೆಗೆ ಅರ್ಪಣೆ: ಆಕಾಶ್‌ದೀಪ್‌

ವರ್ಷದೊಳಗಾಗಿ ತಂದೆ ಮತ್ತು ಸಹೋದರನನ್ನು ಕಳೆದುಕೊಂಡ ಬಳಿಕ...

Team Udayavani, Feb 24, 2024, 6:20 AM IST

1-asweqeq

ರಾಂಚಿ: ಟೆಸ್ಟ್‌ಗೆ ಪದಾರ್ಪಣೆಗೈದ ಪಂದ್ಯದಲ್ಲಿಯೇ ಮೂರು ವಿಕೆಟ್‌ ಕಿತ್ತ ಸಾಧನೆಯನ್ನು ವೆಗಿ ಆಕಾಶ್‌ದೀಪ್‌ ಅವರು ತನ್ನ ತಂದೆಯವರಿಗೆ ಅರ್ಪಿಸಿದ್ದಾರೆ. ಜೀವನದಲ್ಲಿ ಏನಾದರೂ ಆಗಬೇಕೆಂಬ ತಂದೆಯವರ ಕನಸು ಪೂರೈಸಿದ ಖುಷಿ ಇವತ್ತು ನನಗಿದೆ ಎಂದವರು ಪ್ರತಿಕ್ರಿಯೆ ನೀಡಿದ್ದಾರೆ.

ಆಕಾಶ್‌ದೀಪ್‌ ಅವರ ತಂದೆ ರಾಮ್‌ಜಿ ಸಿಂಗ್‌ ಪ್ಯಾರಾಲಿಸಿಸ್‌ನಿಂದ ಮೃತಪಟ್ಟಿದ್ದರು. ಇದಾಗಿ 6 ತಿಂಗಳಲ್ಲಿ ಅವರು ಹಿರಿಯ ಸಹೋದರ ಕೂಡ ಮೃತಪಟ್ಟಿದ್ದರು. ವರ್ಷದೊಳಗಾಗಿ ತಂದೆ ಮತ್ತು ಸಹೋದರನನ್ನು ಕಳೆದುಕೊಂಡ ಬಳಿಕ ಜೀವನದಲ್ಲಿ ಏನಾದರೂ ಸಾಧಿಸಬೇಕೆಂದು ಹಠತೊಟ್ಟಿದ್ದೆ. ಅದಕ್ಕಾಗಿ ಕ್ರಿಕೆಟ್‌ ಆಡಲು ಆರಂಭಿಸಿದೆ. ಗೆಲ್ಲುವುದೇ ನನ್ನ ಯೋಚನೆಯಾಗಿತ್ತು ಎಂದವರು ತಿಳಿಸಿದರು.

ದೇಶೀಯ ಕ್ರಿಕೆಟ್‌ ಮತ್ತು ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ನಡೆದ ಭಾರತ “ಎ’ ತಂಡದ ಪರ ನೀಡಿದ ಅಮೋಘ ನಿರ್ವಹಣೆಯ ಆಧಾರದಲ್ಲಿ ಮುಕೇಶ್‌ ಕುಮಾರ್‌ ಬದಲಿಗೆ ತಂಡ ದಲ್ಲಿ ಸ್ಥಾನ ಪಡೆದ ಆಕಾಶದೀಪ್‌ ಶುಕ್ರವಾರ ಕೋಚ್‌ ರಾಹುಲ್‌ ದ್ರಾವಿಡ್‌ ಅವರಿಂದ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಕ್ರಿಕೆಟ್‌ ಮೈದಾನದಲ್ಲಿ ಟೆಸ್ಟ್‌ ಕ್ಯಾಪ್‌ ಪಡೆದರು. ಈ ವೇಳೆ ಅವರು ಅಮ್ಮನನ್ನು ಆಲಂಗಿಸಿಕೊಂಡು ಭಾವುಕರಾದರು. ಸಹೋದರನ ಇಬ್ಬರು ಪುತ್ರಿಯರು ಜತೆಗಿದ್ದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

1-paris-11

Paris Olympics; ಸೀನ್ ನದಿಯ ಉದ್ದಕ್ಕೂ ನಡೆದ ಅತ್ಯಾಕರ್ಷಕ ಉದ್ಘಾಟನಾ ಸಮಾರಂಭ

Suryakumar Yadav

Leadership ನಾನು ಸಂಭ್ರಮಿಸುತ್ತೇನೆ, ಕೆಲವು ನಾಯಕರಿಂದ ಹಲವು ಕಲಿತಿದ್ದೇನೆ: ಸೂರ್ಯ ಕುಮಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.