![1-assam](https://www.udayavani.com/wp-content/uploads/2024/07/1-assam-415x233.jpg)
Test debut ಯಶಸ್ಸು ತಂದೆಗೆ ಅರ್ಪಣೆ: ಆಕಾಶ್ದೀಪ್
ವರ್ಷದೊಳಗಾಗಿ ತಂದೆ ಮತ್ತು ಸಹೋದರನನ್ನು ಕಳೆದುಕೊಂಡ ಬಳಿಕ...
Team Udayavani, Feb 24, 2024, 6:20 AM IST
![1-asweqeq](https://www.udayavani.com/wp-content/uploads/2024/02/1-asweqeq-620x413.jpg)
ರಾಂಚಿ: ಟೆಸ್ಟ್ಗೆ ಪದಾರ್ಪಣೆಗೈದ ಪಂದ್ಯದಲ್ಲಿಯೇ ಮೂರು ವಿಕೆಟ್ ಕಿತ್ತ ಸಾಧನೆಯನ್ನು ವೆಗಿ ಆಕಾಶ್ದೀಪ್ ಅವರು ತನ್ನ ತಂದೆಯವರಿಗೆ ಅರ್ಪಿಸಿದ್ದಾರೆ. ಜೀವನದಲ್ಲಿ ಏನಾದರೂ ಆಗಬೇಕೆಂಬ ತಂದೆಯವರ ಕನಸು ಪೂರೈಸಿದ ಖುಷಿ ಇವತ್ತು ನನಗಿದೆ ಎಂದವರು ಪ್ರತಿಕ್ರಿಯೆ ನೀಡಿದ್ದಾರೆ.
ಆಕಾಶ್ದೀಪ್ ಅವರ ತಂದೆ ರಾಮ್ಜಿ ಸಿಂಗ್ ಪ್ಯಾರಾಲಿಸಿಸ್ನಿಂದ ಮೃತಪಟ್ಟಿದ್ದರು. ಇದಾಗಿ 6 ತಿಂಗಳಲ್ಲಿ ಅವರು ಹಿರಿಯ ಸಹೋದರ ಕೂಡ ಮೃತಪಟ್ಟಿದ್ದರು. ವರ್ಷದೊಳಗಾಗಿ ತಂದೆ ಮತ್ತು ಸಹೋದರನನ್ನು ಕಳೆದುಕೊಂಡ ಬಳಿಕ ಜೀವನದಲ್ಲಿ ಏನಾದರೂ ಸಾಧಿಸಬೇಕೆಂದು ಹಠತೊಟ್ಟಿದ್ದೆ. ಅದಕ್ಕಾಗಿ ಕ್ರಿಕೆಟ್ ಆಡಲು ಆರಂಭಿಸಿದೆ. ಗೆಲ್ಲುವುದೇ ನನ್ನ ಯೋಚನೆಯಾಗಿತ್ತು ಎಂದವರು ತಿಳಿಸಿದರು.
ದೇಶೀಯ ಕ್ರಿಕೆಟ್ ಮತ್ತು ಇಂಗ್ಲೆಂಡ್ ಲಯನ್ಸ್ ವಿರುದ್ಧ ನಡೆದ ಭಾರತ “ಎ’ ತಂಡದ ಪರ ನೀಡಿದ ಅಮೋಘ ನಿರ್ವಹಣೆಯ ಆಧಾರದಲ್ಲಿ ಮುಕೇಶ್ ಕುಮಾರ್ ಬದಲಿಗೆ ತಂಡ ದಲ್ಲಿ ಸ್ಥಾನ ಪಡೆದ ಆಕಾಶದೀಪ್ ಶುಕ್ರವಾರ ಕೋಚ್ ರಾಹುಲ್ ದ್ರಾವಿಡ್ ಅವರಿಂದ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಕ್ರಿಕೆಟ್ ಮೈದಾನದಲ್ಲಿ ಟೆಸ್ಟ್ ಕ್ಯಾಪ್ ಪಡೆದರು. ಈ ವೇಳೆ ಅವರು ಅಮ್ಮನನ್ನು ಆಲಂಗಿಸಿಕೊಂಡು ಭಾವುಕರಾದರು. ಸಹೋದರನ ಇಬ್ಬರು ಪುತ್ರಿಯರು ಜತೆಗಿದ್ದರು.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.