![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Test; ಬಾಂಗ್ಲಾದೇಶ ವಿರುದ್ಧ ಸೇಡು ತೀರಿಸಿಕೊಂಡ ನ್ಯೂಜಿಲ್ಯಾಂಡ್
Team Udayavani, Dec 9, 2023, 10:38 PM IST
![1-sadasds](https://www.udayavani.com/wp-content/uploads/2023/12/1-sadasds-1-620x379.jpg)
ಮಿರ್ಪುರ್ (ಬಾಂಗ್ಲಾದೇಶ): ಮಿರ್ಪುರ್ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 4 ವಿಕೆಟ್ಗಳಿಂದ ಕೆಡವಿದ ನ್ಯೂಜಿಲ್ಯಾಂಡ್ ಸರಣಿಯನ್ನು 1-1 ಸಮಬಲದಲ್ಲಿ ಮುಗಿಸಲು ಯಶಸ್ವಿಯಾಗಿದೆ.
8 ರನ್ ಹಿನ್ನಡೆಗೆ ಸಿಲುಕಿದ ಬಳಿಕ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ, 4ನೇ ದಿನದಾಟದಲ್ಲಿ 144ಕ್ಕೆ ಸರ್ವಪತನ ಕಂಡಿತು. ಅಜಾಜ್ ಪಟೇಲ್ 6, ಸ್ಯಾಂಟ್ನರ್ 3 ವಿಕೆಟ್ ಹಾರಿಸಿದರು. ಗೆಲುವಿಗೆ 137 ರನ್ ಗುರಿ ಪಡೆದ ನ್ಯೂಜಿಲ್ಯಾಂಡ್ 6ಕ್ಕೆ 139 ರನ್ ಬಾರಿಸಿತು. ಮೊದಲ ಟೆಸ್ಟ್ ಪಂದ್ಯವನ್ನು ಬಾಂಗ್ಲಾದೇಶ 150 ರನ್ನುಗಳಿಂದ ಗೆದ್ದಿತ್ತು.
ಮಿರ್ಪುರ್ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟ ಮಳೆಯಿಂದ ಸಂಪೂರ್ಣ ನಷ್ಟವಾಗಿತ್ತು. ಆದರೂ ಈ ಟೆಸ್ಟ್ ಎರಡೂವರೆ ದಿನಗಳಲ್ಲೇ ಫಲಿತಾಂಶ ತಂದುಕೊಟ್ಟಿತು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.