5 ವರ್ಷಗಳ ಬಳಿಕ ದಿಲ್ಲಿಯಲ್ಲಿ ಟೆಸ್ಟ್‌ ಸರಣಿ?


Team Udayavani, Nov 16, 2022, 11:13 PM IST

5 ವರ್ಷಗಳ ಬಳಿಕ ದಿಲ್ಲಿಯಲ್ಲಿ ಟೆಸ್ಟ್‌ ಸರಣಿ?

ಹೊಸದಿಲ್ಲಿ: ಆಸ್ಟ್ರೇಲಿಯ ತಂಡ 4 ಪಂದ್ಯಗಳ ಟೆಸ್ಟ್‌ ಸರಣಿಗಾಗಿ ಮುಂದಿನ ಫೆಬ್ರವರಿ-ಮಾರ್ಚ್‌ ತಿಂಗಳಲ್ಲಿ ಭಾರತಕ್ಕೆ ಆಗಮಿಸಲಿದೆ. ಈ ವೇಳೆ ಹೊಸದಿಲ್ಲಿಗೆ 5 ವರ್ಷಗಳಷ್ಟು ಸುದೀರ್ಘಾವಧಿಯ ಬಳಿಕ ಟೆಸ್ಟ್‌ ಪಂದ್ಯವೊಂದರ ಆತಿಥ್ಯ ಲಭಿಸುವ ಸಾಧ್ಯತೆ ಇದೆ.

ಸರಣಿಯ ಉಳಿದ 3 ಟೆಸ್ಟ್‌ ಪಂದ್ಯ ಗಳಿಗಾಗಿ ಅಹ್ಮದಾಬಾದ್‌, ಧರ್ಮಶಾಲಾ ಮತ್ತು ಚೆನ್ನೈ ಆಯ್ಕೆಯಾಗಬಹುದು. ಕೋವಿಡ್‌ನಿಂದಾಗಿ ಎರಡು ವರ್ಷಗಳ ಆತಿಥ್ಯದಿಂದ ಹೊಸದಿಲ್ಲಿ ವಂಚಿತ ವಾಗಿತ್ತು.

ಹೀಗಾಗಿ ಬಿಸಿಸಿಐ “ಆವರ್ತನ ಪದ್ಧತಿ’ಯಂತೆ ಹೊಸದಿಲ್ಲಿಗೆ ಮೊದಲ ಅವಕಾಶ ಒದಗಿ ಬರುವುದು ಖಚಿತ. ಸರಣಿಯ ದ್ವಿತೀಯ ಟೆಸ್ಟ್‌ ಪಂದ್ಯ ಇಲ್ಲಿ ನಡೆಯುವ ಸಾಧ್ಯತೆ ಇದೆ.

ಹೊಸ ದಿಲ್ಲಿಯಲ್ಲಿ ಕೊನೆಯ ಟೆಸ್ಟ್‌ ಪಂದ್ಯ ನಡೆದದ್ದು ಲಂಕಾ ವಿರುದ್ಧ, 2017ರಲ್ಲಿ.ಧರ್ಮಶಾಲಾದಲ್ಲಿ ಈವರೆಗೆ ಏಕೈಕ ಟೆಸ್ಟ್‌ ನಡೆದಿದ್ದು, 2017ರಲ್ಲಿ ಆಸ್ಟ್ರೇಲಿಯ ವಿರುದ್ಧವೇ ಆಡಲಾಗಿತ್ತು.

ಇಲ್ಲಿ ಸರಣಿಯ 3ನೇ ಟೆಸ್ಟ್‌ ನಡೆಯಬಹುದು. ಚೆನ್ನೈ ಅಥವಾ ಹೈದರಾಬಾದ್‌ನಲ್ಲಿ ಸರಣಿಯನ್ನು ಆರಂಭಿಸುವುದು ಬಿಸಿಸಿಐ ಲೆಕ್ಕಾಚಾರವಾಗಿದೆ. ಅಂತಿಮ ಪಂದ್ಯ ಅಹ್ಮದಾಬಾದ್‌ನಲ್ಲಿ ನಡೆಯಬಹುದು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.