ಥಾಯ್ಲೆಂಡ್‌ ಓಪನ್‌: ಸೆಮಿಫೈನಲ್‌ ಹಂತಕ್ಕೇರಿದ ಸಿಂಧು


Team Udayavani, May 20, 2022, 10:54 PM IST

ಥಾಯ್ಲೆಂಡ್‌ ಓಪನ್‌: ಸೆಮಿಫೈನಲ್‌ ಹಂತಕ್ಕೇರಿದ ಸಿಂಧು

ಬ್ಯಾಂಕಾಕ್‌: ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತೆ ಪಿ.ವಿ. ಸಿಂಧು ಅವರು ಮೂರು ಗೇಮ್‌ಗಳ ಕಠಿನ ಹೋರಾಟದಲ್ಲಿ ವಿಶ್ವದ ನಂಬರ್‌ ವನ್‌ ಆಟಗಾರ್ತಿ, ಜಪಾನಿನ ಅಕಾನೆ ಯಮಾಗುಚಿ ಅವರನ್ನು ಕೆಡಹಿ “ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌’ ಕೂಟದ ಸೆಮಿಫೈನಲ್‌ ಹಂತಕ್ಕೇರಿದರು. ಸಿಂಧು ಈ ಕೂಟದ ಸ್ಪರ್ಧೆಯಲ್ಲಿ ಉಳಿ ದಿರುವ ಭಾರತದ ಏಕೈಕ ಆಟ ಗಾರ್ತಿಯಾಗಿದ್ದಾರೆ.

ಆರನೇ ಶ್ರೇಯಾಂಕದ ಸಿಂಧು 51 ನಿಮಿಷಗಳ ಹೋರಾಟದಲ್ಲಿ ಯಮಾಗುಚಿ ಅವರನ್ನು 21-15, 20-22, 21-13 ಗೇಮ್‌ಗಳಿಂದ ಮಣಿಸಿ ದರು. ಸೆಮಿಫೈನಲ್‌ ಹೋರಾಟ ದಲ್ಲಿ ಅವರು ಒಲಿಂಪಿಕ್‌ ಚಾಂಪಿಯನ್‌, ಚೀನದ ಚೆನ್‌ ಯು ಫೆಯಿ ಸವಾಲನ್ನು ಎದುರಿಸಲಿದ್ದಾರೆ.

ಯಮಾಗುಚಿ ವಿರುದ್ಧ 13 ಗೆಲುವು 9 ಸೋಲಿನ ದಾಖಲೆ ಹೊಂದಿರುವ ಸಿಂಧು ಈ ಪಂದ್ಯದಲ್ಲೂ ಅದ್ಭುತ ನಿರ್ವಹಣೆ ನೀಡಿದ್ದರು. ದ್ವಿತೀಯ ಗೇಮ್‌ ತೀವ್ರ ಪೈಪೋಟಿಯಿಂದ ಸಾಗಿತ್ತು. ಅಂತಿಮವಾಗಿ ಹಾಲಿ ವಿಶ್ವ ಚಾಂಪಿಯನ್‌ ವಿರುದ್ಧ ತನ್ನ 14ನೇ ಗೆಲುವು ಒಲಿಸಿಕೊಳ್ಳುವಲ್ಲಿ ಸಿಂಧು ಯಶಸ್ವಿಯಾದರು.

ಜಿದ್ದಾಜಿದ್ದಿ ಹೋರಾಟ
ಪಂದ್ಯದ ಆರಂಭದ ಹಂತದಲ್ಲಿ ಇಬ್ಬರೂ ಸಮಬಲದ ಹೋರಾಟ ನೀಡಿದ್ದರು. ನಿಖರ ದಾಳಿಯಿಂದ ಯಮಾಗುಚಿ ಅವರಿಗೆ ಸಮಸ್ಯೆ ತಂದಿಟ್ಟ ಸಿಂಧು ಮುನ್ನಡೆ ಸಾಧಿ ಸಲು ಪ್ರಯತ್ನಿಸಿದರು. ಯಮಾಗುಚಿ ಹೆಚ್ಚಾಗಿ ನೆಟ್‌ಗೆ ಶಟಲ್‌ ಅನ್ನು ಹಾಕಿದ್ದರಿಂದ ಸಿಂಧು ಮೊದಲ ಗೇಮ್‌ ಗೆದ್ದರು. ದ್ವಿತೀಯ ಗೇಮ್‌ನಲ್ಲೂ ಜಿದ್ದಾಜಿದ್ದಿನ ಹೋರಾಟ ಮುಂದುವರಿಯಿತು. ಕೊನೆಗೆ ಈ ಗೇಮ್‌ ಯಮಾಗುಚಿ ಗೆದ್ದರೆ ನಿರ್ಣಾಯಕ ಮೂರನೇ ಗೇಮ್‌ನಲ್ಲಿ ಸಿಂಧು ಮೇಲುಗೈ ಸಾಧಿಸಿದರು.

ಸಿಂಧು ಮತ್ತು ಯಮಾಗುಚಿ ಈ ಹಿಂದೆ ಜತೆಯಾಗಿ ಆಡಿದ್ದ ಪಂದ್ಯ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಶಿಪ್‌ನ ಸೆಮಿಫೈನಲ್‌ ಪಂದ್ಯದ ವೇಳೆ ತನ್ನ ತಂತ್ರವನ್ನು ಉಪಯೋಗಿಸಲು ವಿಳಂಬ ಮಾಡಿದ್ದರಿಂದ ಅಂಪಾ ಯರ್‌ ಸಿಂಧು ಅವರಿಗೆ ಒಂದಂಕ ದಂಡ ವಿಧಿಸಿದ್ದರು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.