ಪ್ಯಾರಾ ಬ್ಯಾಡ್ಮಿಂಟನ್‌ ಟೂರ್ನಮೆಂಟ್‌; ಭಗತ್‌-ಕದಮ್‌ ಚಿನ್ನದ ಹೆಜ್ಜೆ


Team Udayavani, Aug 20, 2022, 10:47 PM IST

ಪ್ಯಾರಾ ಬ್ಯಾಡ್ಮಿಂಟನ್‌ ಟೂರ್ನಮೆಂಟ್‌; ಭಗತ್‌-ಕದಮ್‌ ಚಿನ್ನದ ಹೆಜ್ಜೆ

ಪಟ್ಟಾಯ (ಥಾಯ್ಲೆಂಡ್‌): ಪ್ಯಾರಾ ಬ್ಯಾಡ್ಮಿಂಟನ್‌ ಇಂಟರ್‌ನ್ಯಾಶನಲ್‌ ಟೂರ್ನಿಯಲ್ಲಿ ಭಾರತದ ಪ್ರಮೋದ್‌ ಭಗತ್‌-ಸುಕಾಂತ್‌ ಕದಮ್‌ ಜೋಡಿ ಬಂಗಾರದ ಪದಕ ಜಯಿಸಿದ್ದಾರೆ.

ಎಸ್‌ಎಲ್‌3-ಎಸ್‌ಎಲ್‌4 ಡಬಲ್ಸ್‌ ಫೈನಲ್‌ನಲ್ಲಿ ಇವರು ಇಂಡೋನೇಷ್ಯಾದ ದ್ವಿಯೊಕೊ ದ್ವಿಯೊಕೊ-ಫ್ರೆದಿ ಸೆತಿಯವಾನ್‌ ವಿರುದ್ಧ 21-18, 21-13 ಅಂತರದ ಗೆಲುವು ಸಾಧಿಸಿದರು.

ಸಿಂಗಲ್ಸ್‌ ವಿಭಾಗದಲ್ಲಿ ಇವರಿಬ್ಬರೂ ಫೈನಲ್‌ ಪ್ರವೇಶಿಸಿದರೂ ಬೆಳ್ಳಿ ಪದಕಕ್ಕೆ ಸಮಾಧಾನಪಡಬೇಕಾಯಿತು. ಪ್ರಮೋದ್‌ ಭಗತ್‌ ಅವರನ್ನು ಇಂಗ್ಲೆಂಡ್‌ನ‌ ಡೇನಿಯಲ್‌ 21-13, 21-19 ಅಂತರದಿಂದ; ಸುಕಾಂತ್‌ ಕದಮ್‌ ಅವರನ್ನು ಫ್ರಾನ್ಸ್‌ನ ಲುಕಾಸ್‌ ಮಾಜುರ್‌ 21-2, 21-17 ಅಂತರದಿಂದ ಸೋಲಿಸಿದರು.

ವನಿತೆಯರ ಡಬಲ್ಸ್‌ ಫೈನಲ್‌ನಲ್ಲಿ ಭಾರತದ ಋತಿಕಾ ರಘುಪತಿ-ಮಾನಸಿ ಜೋಶಿ ಜೋಡಿಗೆ ಸೋಲು ಎದುರಾಯಿತು.

ಸಿಂಗಲ್ಸ್‌ನಲ್ಲಿ ಸ್ವರ್ಣ
ವನಿತಾ ಸಿಂಗಲ್ಸ್‌ನ ಎಸ್‌ಎಲ್‌3 ವಿಭಾಗದ “ಆಲ್‌ ಇಂಡಿಯನ್‌ ಫೈನಲ್‌’ನಲ್ಲಿ ಮನ್‌ದೀಪ್‌ ಕೌರ್‌ 20-22, 21-19, 21-14ರಿಂದ ಮಾನಸಿ ಜೋಶಿ ಅವರನ್ನು ಮಣಿಸಿ ಚಿನ್ನದ ಪದಕ ಗೆದ್ದರು. ಎಸ್‌ಯು5 ಫೈನಲ್‌ನಲ್ಲಿ ಮನಿಷಾ ರಾಮದಾಸ್‌ ಕೂಡ ಸ್ವರ್ಣಕ್ಕೆ ಕೊರಳೊಡ್ಡಿದರು. ಅವರು ಜಪಾನ್‌ನ ಕೆ. ಕಮೆಯಾಮಾ ವಿರುದ್ಧ 20-22, 21-12, 21-19 ಅಂತರದ ಗೆಲುವು ಒಲಿಸಿಕೊಂಡರು. ಎಸ್‌ಎಲ್‌3-ಎಸ್‌ಯು5 ವಿಭಾಗದ ವನಿತಾ ಡಬಲ್ಸ್‌ ನಲ್ಲಿ ಮಾನಸಿ ಜೋಶಿ-ಶಾಂತಿಯಾ ವಿಶ್ವನಾಥನ್‌ ಬೆಳ್ಳಿ ಗೆದ್ದರು.

ಟಾಪ್ ನ್ಯೂಸ್

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.