ಆ್ಯಶಸ್‌ ಸರಣಿಗೆ ಇಂಗ್ಲೆಂಡ್‌ ತಂಡ


Team Udayavani, Sep 28, 2017, 6:50 AM IST

END-850.jpg

ಲಂಡನ್‌: ಬಾರ್‌ನಲ್ಲಿ ನಡೆದ ಜಗಳದಲ್ಲಿ ಕೈಗೆ ಗಾಯ ಮಾಡಿಕೊಂಡಿದ್ದ ಬೆನ್‌ ಸ್ಟೋಕ್ಸ್‌ ಅವರನ್ನು ಮುಂಬರುವ ಆ್ಯಶಸ್‌ ಸರಣಿಗಾಗಿ ಆಸ್ಟ್ರೇಲಿಯಕ್ಕೆ ಪ್ರವಾಸಗೈಯುವ 16 ಸದಸ್ಯರ ಇಂಗ್ಲೆಂಡ್‌ ತಂಡದಲ್ಲಿ ಸೇರ್ಪಡೆಗೊಳಿಸಲಾಗಿದೆ.

ಬಾರ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸ್ಟೋಕ್ಸ್‌ ಅವರನ್ನು ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿದೆ. ಈ ಕಾರಣಕ್ಕಾಗಿ ಅವರನ್ನು ಓವಲ್‌ನಲ್ಲಿ ಬುಧವಾರ ನಡೆಯುವ ವೆಸ್ಟ್‌ಇಂಡೀಸ್‌ ವಿರುದ್ಧದ ನಾಲ್ಕನೇ ಏಕದಿನ ಪಂದ್ಯಕ್ಕೆ ಕೈಬಿಡಲಾಗಿತ್ತು.

ಬೆನ್‌ ಅವರ ಕೈಯ ಸ್ಕ್ಯಾನ್‌ ನಡೆಸಲಾಗಿದೆ. ಸಣ್ಣ ಗಾಯವಾಗಿರುವುದು ಕಂಡು ಬಂದಿದೆ. ಇನ್ನೂ ಕೆಲವು ಪರೀಕ್ಷೆ ನಡೆಸುವ ಅಗತ್ಯವಿದೆ ಮತ್ತು ಅವರು ಆ್ಯಶಸ್‌ ಸರಣಿಯ ಎಲ್ಲ ಟೆಸ್ಟ್‌ ಆಡಲು ಫಿಟ್‌ ಆಗಲಿದ್ದಾರೆ ಎಂದು ಇಂಗ್ಲೆಂಡ್‌ ಆ್ಯನ್‌x ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ಕ್ರಿಕೆಟ್‌ ನಿರ್ದೇಶಕ ಆ್ಯಂಡ್ರೂé ಸ್ಟ್ರಾಸ್‌ ಹೇಳಿದ್ದಾರೆ.

ಸದ್ಯದ ಮಟ್ಟಿಗೆ ಅವರನ್ನು ಉಪನಾಯಕರನ್ನಾಗಿ ಉಳಿಸಿಕೊಳ್ಳಲಾಗಿದೆ. ಜೋ ರೂಟ್‌ ತಂಡದ ನಾಯಕರಾಗಿರುತ್ತಾರೆ ಎಂದವರು ತಿಳಿಸಿದರು.

ಇಂಗ್ಲೆಂಡ್‌ ತಂಡದಲ್ಲಿ ಮೂವರು ಹೊಸಮುಖಗಳಿದ್ದಾರೆ. 23ರ ಹರೆಯದ ಸೋಮರ್ಸೆಟ್‌ನ ವೇಗಿ ಕ್ರೆಗ್‌ ಓವರ್ಟನ್‌, 20ರ ಹರೆಯದ ಹ್ಯಾಂಪ್‌ಶೈರ್‌ನ ಲೆಗ್‌ ಸ್ಪಿನ್ನರ್‌ ಮಾಸನ್‌ ಕ್ರೇನ್‌ ಮತ್ತು ಸರ್ರೆ ವಿಕೆಟ್‌ಕೀಪರ್‌ 24ರ ಹರೆಯದ ಬೆನ್‌ ಫೋಕೆಸ್‌ ತಂಡದಲ್ಲಿರುವ ಹೊಸ ಆಟಗಾರರು. ಇವರಲ್ಲಿ ಕ್ರೇನ್‌ ಅವರು ಮೊಯಿನ್‌ ಅಲಿಗೆ ನೆರವಾಗಲಿದ್ದಾರೆ.

ದಕ್ಷಿಣ ಆಫ್ರಿಕಾ (3-1) ಮತ್ತು ವೆಸ್ಟ್‌ಇಂಡೀಸ್‌ (2-1) ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್‌ ಸರಣಿಯಲ್ಲಿ ಇಂಗ್ಲೆಂಡ್‌ ಜಯಭೇರಿ ಬಾರಿಸಿತ್ತು. ಇದೀಗ ರೂಟ್‌ ನಾಯಕತ್ವದಲ್ಲಿ ಇಂಗ್ಲೆಂಡ್‌ ಆಸ್ಟ್ರೇಲಿಯದಲ್ಲೂ ಸರಣಿ ಗೆಲುವಿನ ವಿಶ್ವಾಸದಲ್ಲಿದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.