ಡ್ರಮ್‌ ಕೊಂಡೊಯ್ಯಲು ಭಾರತ್‌ ಆರ್ಮಿಗೆ ಅವಕಾಶ


Team Udayavani, Jul 24, 2017, 9:44 AM IST

24-SPORTS-8.jpg

ಲಂಡನ್‌: ಲಾರ್ಡ್ಸ್‌ ಅಂದರೆ ಅದೊಂದು ಸಂಪ್ರದಾಯಗಳ ಸಂತೆ. ಶಿಸ್ತಿಗೆ ಇಲ್ಲಿ ಪ್ರಮುಖ ಆದ್ಯತೆ. ಮುಖ್ಯವಾಗಿ ವೀಕ್ಷಕರಿಗೆ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಅಳವಡಿಸಲಾಗಿದೆ ಮತ್ತು ಇದನ್ನು ಇಂದಿಗೂ ಪಾಲಿಸಿಕೊಂಡು ಬರಲಾಗುತ್ತಿದೆ.

ಇಲ್ಲಿ ಕ್ರಿಕೆಟ್‌ ಪಂದ್ಯಗಳ ವೇಳೆ ಡ್ರಮ್ಸ್‌, ಧೋಲ್‌ ಮುಂತಾದ ಆಟದ ಸ್ವಾದಕ್ಕೆ ಅಡ್ಡಿಯಾಗುವ ಯಾವುದೇ ವಾದ್ಯಗಳನ್ನು ತರುವಂತಿಲ್ಲ. ಇವಕ್ಕೆಲ್ಲ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಆದರೆ ಭಾರತ-ಇಂಗ್ಲೆಂಡ್‌ ವನಿತಾ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ ಪಂದ್ಯದ ವೇಳೆ ಇದಕ್ಕೆ ಸ್ವಲ್ಪ ಮಟ್ಟಿನ ರಿಯಾಯಿತಿ ನೀಡಲಾಯಿತು. ಇದರಿಂದ ಹೆಚ್ಚಿನ ಸಂತಸವಾದದ್ದು ಭಾರತೀಯ ಕ್ರಿಕೆಟ್‌ ಅಭಿಮಾನಿ ಬಳಗವಾದ “ಭಾರತ್‌ ಆರ್ಮಿ’ಗೆ. 

ಭಾತ್‌ ಆರ್ಮಿ ದೊಡ್ಡ ವಾದ್ಯವೃಂದ ವನ್ನೇ ಹೊಂದಿರುವ ಕ್ರಿಕೆಟ್‌ ಅಭಿಮಾನಿ ಬಳಗ. ವಿಶ್ವದ ಯಾವ ಮೂಲೆಯೇ ಇರಲಿ, ಭಾರತದ ಪಂದ್ಯ ಇರುವಾಗಲೆಲ್ಲ ಇದು ತಪ್ಪದೇ ಹಾಜರಿರುತ್ತದೆ. ಹಾಗೆಯೇ ವನಿತೆಯರಿಗೆ ಬೆಂಬಲ ನೀಡಲು ಲಾರ್ಡ್ಸ್‌ಗೂ ಆಗಮಿಸಿದೆ. ಆದರೆ ಇದಕ್ಕೆ ಇಲ್ಲಿನ ಸಂಪ್ರದಾಯ ಅಡ್ಡಿಯಾಯಿತು. 

ಇಂಗ್ಲೆಂಡ್‌ ಕ್ರಿಕೆಟ್‌ ಅಭಿಮಾನಿ ಬಳಗ ವಾದ “ಬಾರ್ಮಿ ಆರ್ಮಿ’ಗೆ ಹಿಂದೆ ವಾದ್ಯೋಪಕರಣಗಳನ್ನು ಲಾರ್ಡ್ಸ್‌ ಕ್ರೀಡಾಂಗಣಕ್ಕೆ ಕೊಂಡೊಯ್ಯಲು ನಿಷೇಧ ವಿಧಿಸಲಾಗಿತ್ತು. ಇದು “ಭಾರತ್‌ ಆರ್ಮಿ’ಗೂ ಅನ್ವಯಿಸಬೇಕಿತ್ತು. ಆದರೆ ಎಂಸಿಸಿ ಅಧಿಕಾರಿಗಳು ಐಸಿಸಿ ವರಿಷ್ಠರೊಂದಿಗೆ ಚರ್ಚಿಸಿ, ಫೈನಲ್‌ ಪಂದ್ಯವಾದ್ದರಿಂದ ಈ ನಿಯಮವನ್ನು ಸ್ವಲ್ಪ ಮಟ್ಟಿಗೆ ಸಡಿಲಿಸಲು ನಿರ್ಧರಿಸಿದರು. ಅದರಂತೆ ಭಾರತ್‌ ಆರ್ಮಿಗೆ ಕೇವಲ ಒಂದು ಧೋಲನ್ನಷ್ಟೇ ಸ್ಟೇಡಿಯಂಗೆ ಕೊಂಡೊಯ್ಯಲು ಅನುಮತಿ ನೀಡಲಾಯಿತು. ಆದರೆ ಹಾರ್ನ್ಸ್, ವುವುಝೆಲ ಮೊದಲಾದ ವಾದ್ಯಗಳಿಗೆ ಅವಕಾಶ ನೀಡಲಿಲ್ಲ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.