ಪ್ರಥಮ ಏಕದಿನ ಪಂದ್ಯದ ಅಂಪಾಯರ್‌ ಲೂ ರೋವನ್‌ ನಿಧನ


Team Udayavani, Feb 4, 2017, 3:45 AM IST

03-SPO-1.jpg

ಗೋಲ್ಡ್‌ ಕೋಸ್ಟ್‌ (ಆಸ್ಟ್ರೇಲಿಯ): ಕ್ರಿಕೆಟ್‌ ಇತಿಹಾಸದ ಪ್ರಪ್ರಥಮ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಕಾರ್ಯ ನಿಭಾಯಿಸಿದ್ದ ಆಸ್ಟ್ರೇಲಿಯದ ಅಂಪಾಯರ್‌ ಲೂ ರೋವನ್‌ ಶುಕ್ರವಾರ ಕ್ವೀನ್ಸ್‌ಲ್ಯಾಂಡಿನ ಗೋಲ್ಡ್‌ ಕೋಸ್ಟ್‌ನಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಜೀವಂತವಿದ್ದ ಅತ್ಯಂತ ಹಿರಿಯ ಅಂಪಾಯರ್‌ ಎಂಬ ಹೆಗ್ಗಳಿಕೆ ರೋವನ್‌ ಅವರದಾಗಿತ್ತು.

ಲೂ ರೋವನ್‌ 25 ಟೆಸ್ಟ್‌ ಪಂದ್ಯಗಳಲ್ಲೂ ಅಂಪಾಯರ್‌ ಆಗಿ ಕಾಣಿಸಿಕೊಂಡಿದ್ದರು. ಆದರೆ ಏಕದಿನದಲ್ಲಿ ಮಾತ್ರ ಅವರ ಸೇವೆ ಒಂದು ಪಂದ್ಯಕ್ಕಷ್ಟೇ ಸೀಮಿತವಾಗಿತ್ತು. ಆಸ್ಟ್ರೇಲಿಯ ಮತ್ತು ಪ್ರವಾಸಿ ಇಂಗ್ಲೆಂಡ್‌ ನಡುವಿನ 1971ರ ಮೆಲ್ಬರ್ನ್ ಟೆಸ್ಟ್‌ ಪಂದ್ಯದಲ್ಲಿ ಮಳೆಯೇ ಆಟವಾಡಿದಾಗ ಕೊನೆಗೆ, ಜ. 5ರಂದು 40 ಓವರ್‌ಗಳ ಏಕದಿನ ಪಂದ್ಯ ವನ್ನು ಆಡಿಸಿದ್ದು, ಇದು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕ್ರಾಂತಿಯನ್ನೆಬ್ಬಿಸಿದ್ದು ಈಗ ಇತಿಹಾಸ.  

ಸಿಡ್ನಿ ಟೆಸ್ಟ್‌ ವಿವಾದ: 60ರ ದಶಕದ ಖ್ಯಾತ ಅಂಪಾಯರ್‌ ಎಂಬ ಹೆಗ್ಗಳಿಕೆಯ ಲೂ ರೋವನ್‌ 1971ರ ವಿವಾದಾತ್ಮಕ ಸಿಡ್ನಿ ಟೆಸ್ಟ್‌ ಪಂದ್ಯದಿಂದ ವಿಶ್ವ ಮಟ್ಟದಲ್ಲಿ ಚರ್ಚೆಯ ವಸ್ತುವಾಗಿದ್ದರು. 

ಅಂದು ಆಸ್ಟ್ರೇಲಿಯದ ಟೆರ್ರಿ ಜೆನ್ನರ್‌ ಅವರಿಗೆ ಭಯಾನಕ ಬೌಲಿಂಗ್‌ ಮಾಡಿದ ಇಂಗ್ಲೆಂಡಿನ ಜಾನ್‌ ಸ್ನೋ ಅವರಿಗೆ ರೋವನ್‌ ಎಚ್ಚರಿಕೆ ನೀಡಿ ದ್ದರು. ಬಳಿಕ ಸ್ನೋ ಬೌಂಡರಿ ಲೈನ್‌ನಲ್ಲಿ ಕ್ಷೇತ್ರರಕ್ಷಣೆ ಮಾಡುತ್ತಿದ್ದಾಗ ಆಸೀಸ್‌ ವೀಕ್ಷಕನೊಬ್ಬ ಅವರ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದ. ಇದನ್ನು ಪ್ರತಿಭಟಿಸಿದ ಇಂಗ್ಲೆಂಡ್‌ ನಾಯಕ ರೇ ಇಲ್ಲಿಂಗ್‌ವರ್ತ್‌ ತಂಡವನ್ನೇ ಮೈದಾನದಿಂದ ಹೊರಕ್ಕೆ ಕೊಂಡೊಯ್ದಿದ್ದರು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.