ಭಾರತ ಕ್ರಿಕೆಟ್‌ ವ್ಯವಸ್ಥೆ ತನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ: ಯುವಿ ಬೇಸರ

ತಂಡದ ವ್ಯವಸ್ಥಾಪಕರ ಬೆಂಬಲವಿದ್ದಿದ್ದರೆ ಇನ್ನೊಂದು ವಿಶ್ವಕಪ್‌ ಆಡಲು ತನಗೆ ಸಾಧ್ಯವಾಗುತ್ತಿತ್ತು

Team Udayavani, Sep 29, 2019, 5:03 AM IST

yuvaraj

ಹೊಸದಿಲ್ಲಿ: ಭಾರತ ಕ್ರಿಕೆಟ್‌ ತಂಡದ ವ್ಯವಸ್ಥಾಪಕರು ಬೆಂಬಲಿಸಿದ್ದರೆ ತನಗೆ ಇನ್ನೊಂದು ವಿಶ್ವಕಪ್‌ ಆಡಲು ಸಾಧ್ಯವಿತ್ತು ಎಂದು ಮಾಜಿ ಆಟಗಾರ ಯುವರಾಜ್‌ ಸಿಂಗ್‌ ಹೇಳಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 2017ರ ಚಾಂಪಿಯನ್ಸ್‌ ಟ್ರೋಫಿಯಲ್ಲಿ 2 ಪಂದ್ಯದಲ್ಲಿ ತಾನು ಪಂದ್ಯಶ್ರೇಷ್ಠನಾಗಿದ್ದೆ. ಆದರೂ ಕೂಟದ ಅನಂತರ ತನ್ನನ್ನು ತಂಡದಿಂದ ಕೈಬಿಡಲಾಯಿತು ಎಂದು ಅವರು ನೊಂದು ನುಡಿದಿದ್ದಾರೆ.

2007ರ ಟಿ20 ವಿಶ್ವಕಪ್‌ ಹಾಗೂ 2011ರ ಏಕದಿನ ವಿಶ್ವಕಪ್‌ ವಿಶ್ವಕಪ್‌ ವಿಜಯದಲ್ಲಿ ಅತಿಮುಖ್ಯ ಪಾತ್ರ ವಹಿಸಿರುವ ಯುವಿಗೆ ಅನಂತರ ಯಾವುದೇ ಏಕದಿನ ವಿಶ್ವಕಪ್‌ನಲ್ಲಿ ಆಡಲು ಸಾಧ್ಯವಾಗಲಿಲ್ಲ. 2019ರ ವಿಶ್ವಕಪ್‌ನಲ್ಲಿ ಅವರು ಆಡಲೇಬೇಕೆಂಬ ಬಯಕೆ ಹೊಂದಿದ್ದರು. ಆದರೆ ಅವರ ಕಳಪೆ ಫಾರ್ಮ್ ಅದಕ್ಕೆ ಬೆಂಬಲ ನೀಡಲಿಲ್ಲ. ಅದಕ್ಕೂ ಕೆಲವು ವರ್ಷ ಮುನ್ನವೇ ಅವರು ಶಾಶ್ವತವಾಗಿ ಸ್ಥಾನ ಕಳೆದುಕೊಂಡಿದ್ದರು. ತಂಡದಿಂದ ಹೊರಹಾಕುವಾಗ ತನ್ನೊಂದಿಗೆ ಆಯ್ಕೆ ಮಂಡಳಿ ನಡೆದುಕೊಂಡ ರೀತಿ ಬಗ್ಗೆ ಯುವಿ ಬೇಸರ ವ್ಯಕ್ತಪಡಿಸಿದ್ದಾರೆ.

ಯೋ ಯೋ ಟೆಸ್ಟ್‌ ತೇರ್ಗಡೆ
2017ರ ಚಾಂಪಿಯನ್ಸ್‌ ಟ್ರೋಫಿ ಬಳಿಕ ತನಗೆ ಶ್ರೀಲಂಕಾ ಪ್ರವಾಸಕ್ಕೆ ಸಜ್ಜಾಗುವಂತೆ ತಿಳಿಸಲಾಯಿತು. ಅನಂತರ ದಿಢೀರನೇ ಯೋ ಯೋ ಟೆಸ್ಟ್‌ನಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣನಾಗುವಂತೆ ತಿಳಿಸಲಾಯಿತು. ಆಗ 36 ವರ್ಷದವನಾಗಿದ್ದ ತಾನು ಯೋ ಯೋದಲ್ಲಿ ತೇರ್ಗಡೆಯಾಗುವುದಿಲ್ಲವೆಂದು ಅವರು ಭಾವಿಸಿದ್ದರು. ಆದರೆ ತಾನು ಅದರಲ್ಲಿ ಯಶಸ್ವಿಯಾದೆ. ಅನಂತರ ಮತ್ತೆ ಅಭಿಪ್ರಾಯ ಬದಲಿಸಿದ ವ್ಯವಸ್ಥಾಪಕರು, ದೇಶಿ ಕೂಟದಲ್ಲಿ ಆಡಿ ಯಶಸ್ವಿಯಾಗುವಂತೆ ತಿಳಿಸಿದರು. ಇದರ ಬದಲು ನೇರವಾಗಿ ತನಗೆ ವಿಷಯ ತಿಳಿಸಿದ್ದರೆ, ತನಗೆ ನಿವೃತ್ತಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿತ್ತು ಎಂದು ಯುವಿ ಹೇಳಿಕೊಂಡಿದ್ದಾರೆ.

ನಿವೃತ್ತಿ ತನಗೆ ಸ್ವಲ್ಪಮಟ್ಟಿಗೆ ಹೊರೆಯಾಯಿತು. ಆದರೆ ಸರಿಯಾದ ಸಮಯಕ್ಕೆ ತಾನು ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.