ಲಂಕಾ ಕ್ರಿಕೆಟಿನ ನೂತನ ಆರಂಭ: ದಿಮುತ್‌ ಕರುಣರತ್ನೆ


Team Udayavani, Aug 2, 2019, 5:33 AM IST

SL

ಕೊಲಂಬೊ: ‘ಇದು ಶ್ರೀಲಂಕಾ ಕ್ರಿಕೆಟಿನ ನೂತನ ಆರಂಭ’ ಎಂದು ನಾಯಕ ದಿಮುತ್‌ ಕರುಣರತ್ನೆ ಖುಷಿಯಿಂದ ಪ್ರತಿಕ್ರಿಯಿಸಿದ್ದಾರೆ. ಕಳೆದ ವಿಶ್ವಕಪ್‌ನಲ್ಲಿ ಸಾಮಾನ್ಯ ಆಟವಾಡಿದ ಬಳಿಕ ಬಾಂಗ್ಲಾದೇಶ ವಿರುದ್ಧದ ತವರಿನ ಸರಣಿಯಲ್ಲಿ ಲಂಕಾ ಕ್ಲೀನ್‌ಸ್ವೀಪ್‌ ಸಾಧಿಸಿ ಅಸಾಮಾನ್ಯ ಪ್ರದರ್ಶನ ನೀಡಿತ್ತು. 44 ತಿಂಗಳ ಬಳಿಕ ತವರಲ್ಲಿ ಮೊದಲ ಸರಣಿ ಗೆದ್ದ ಹೆಗ್ಗಳಿಕೆ ಲಂಕಾದ್ದಾಗಿದೆ.

‘ವಿಶ್ವಕಪ್‌ ಬಳಿಕ ನಾವು ಹೊಸ ಅಭಿಯಾನ ಆರಂಭಿಸಿದ್ದೇವೆ. ಈ ಬಾರಿ ನಮಗೆ ಹೊಸ ಪ್ರತಿಭೆಗಳು ಲಭಿಸಿವೆ. ಮುಂಬರುವ ತವರಿನ ಹಾಗೂ ವಿದೇಶಿ ಸರಣಿಗಳಲ್ಲಿ ಇವರೆಲ್ಲರಿಗೂ ಅವಕಾಶ ನೀಡಿ 2023ರ ವಿಶ್ವಕಪ್‌ ವೇಳೆ 15 ಮಂದಿ ಆಟಗಾರರ ಸಶಕ್ತ ತಂಡವನ್ನು ಕಟ್ಟಬೇಕಿದೆ’ ಎಂದು ಕರುಣರತ್ನೆ ಹೇಳಿದರು.

‘ನಾವು ಸುದೀರ್ಘ‌ ಸಮಯದ ಬಳಿಕ ತವರಿನ ಸರಣಿಯನ್ನು ಜಯಿಸಿದ್ದೇವೆ. ಹೀಗಾಗಿ ದೊಡ್ಡ ಮಟ್ಟದಲ್ಲೇ ಸಂಭ್ರಮಾಚರಣೆ ನಡೆಯಬೇಕಿದೆ. ಇನ್ನು ನ್ಯೂಜಿಲ್ಯಾಂಡ್‌ ಎದುರಿನ ಕಠಿನ ಸರಣಿ ಎದುರಾಗಲಿದೆ. ಇದಕ್ಕೆ ಹೆಚ್ಚಿನ ತಯಾರಿ ಮಾಡಬೇಕು’ ಎಂದರು.

ಈ ಪಂದ್ಯವನ್ನು ಇತ್ತೀಚೆಗಷ್ಟೇ ವಿದಾಯ ಹೇಳಿದ ಲಂಕಾ ಬೌಲರ್‌ ನುವಾನ್‌ ಕುಲಶೇಖರ ಅವರಿಗೆ ಅರ್ಪಿಸಲಾಗಿತ್ತು.

ಶ್ರೀಲಂಕಾದಲ್ಲಿ ಸಂಭವಿಸಿದ ಭೀಕರ ಭಯೋತ್ಪಾದ ದಾಳಿ ಬಳಿಕ ನಡೆದ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ ಇದಾ ಗಿತ್ತು. ಇಲ್ಲಿ ಯಾವುದೇ ಭೀತಿ ಇಲ್ಲದೆ ಆಡಬಹುದು ಎಂಬುದಕ್ಕೆ ಈ ಸರಣಿ ಸಾಕ್ಷಿಯಾಗಿದೆ. ಈ ಸಂದರ್ಭದಲ್ಲಿ ಲಂಕಾ ನಾಯಕ ದಿಮುತ್‌ ಕರುಣರತ್ನೆ ಈ ಸಂಗತಿಯನ್ನೂ ಪ್ರಸ್ತಾವಿಸಿದರು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.