ವಿಂಡೀಸ್ಗೆ ಮತ್ತೆ ಆಘಾತ
Team Udayavani, May 15, 2019, 6:17 AM IST
ಡಬ್ಲಿನ್: ವೆಸ್ಟ್ಇಂಡೀಸ್ ವಿರುದ್ಧ 2ನೇ ಪಂದ್ಯದಲ್ಲೂ ಗೆಲುವು ಸಾಧಿಸಿದ ಬಾಂಗ್ಲಾದೇಶ ತ್ರಿಕೋನ ಏಕದಿನ ಸರಣಿ ಫೈನಲ್ ಪ್ರವೇಶಿಸಿದೆ.
ಸೋಮವಾರ ನಡೆದ ಸರಣಿಯ 5ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ಇಂಡೀಸ್ 9 ವಿಕೆಟ್ ಕಳೆದುಕೊಂಡು 247 ರನ್ ಗಳಿಸಿದರೆ, ಬಾಂಗ್ಲಾದೇಶ 47. 2 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 248 ರನ್ ಬಾರಿಸಿ ಗೆದ್ದು ಸಂಭ್ರಮಿಸಿದೆ.
ಶನಿವಾರದ ಪಂದ್ಯದಲ್ಲಿ ವಿಂಡೀಸ್ ಆತಿಥೇಯ ಐರೆಲಂಡ್ತಂಡವನ್ನು 2ನೇ ಬಾರಿಗೆ ಸೋಲಿಸಿ ಫೈನಲ್ ಪ್ರವೇಶಿಸಿತ್ತು. ಆದರೆ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳಲ್ಲೂ ವಿಂಡೀಸ್ ಮುಗ್ಗರಿ ಸಿದೆ. 3ರಲ್ಲಿ 2 ಪಂದ್ಯಗಳನ್ನು ಗೆದ್ದು 10 ಅಂಕಗಳೊಂದಿಗೆ ಬಾಂಗ್ಲಾ ಅಗ್ರಸ್ಥಾನದಲ್ಲಿ ಫೈನಲ್ ಪ್ರವೇಶಿಸಿದೆ.
ಸುಲಭ ಗುರಿ ಬೆನ್ನತ್ತಿ ಹೊರಟ ಬಾಂಗ್ಲಾಕ್ಕೆ ಸೌಮ್ಯ ಸರ್ಕಾರ್ (54) ಮತ್ತು ಮುಸ್ತಾಫಿಕರ್ ರಹೀಮ್ (61) ಉತ್ತಮ ಆರಂಭ ನೀಡಿದರು. ಇವರಿಬ್ಬರ ಆಟಕ್ಕೆ ತಮಿಮ್ ಇಕ್ಬಾಲ್ (21), ಶಕೀಬ್ ಅಲ್ ಹಸನ್ (29), ಮೊಹಮ್ಮದ್ ಮಿಥುನ್ (43) ಮತ್ತು ಮೊಹಮ್ಮದುಲ್ಲ (ಔಟಾಗದೆ 30) ಸಾಥ್ ನೀಡಿ ತಂಡದ ಗೆಲುವಿಗೆ ಕಾರಣರಾದರು. ಆಶ್ಲೇ ನರ್ಸ್ 53ಕ್ಕೆ3 ವಿಕೆಟ್ ಕಿತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ