ನಾಯಕರಿಗೆ ನಿಷೇಧವಿಲ್ಲ; ನಿಧಾನಗತಿಯ ಓವರ್‌ರೇಟ್‌


Team Udayavani, Jul 20, 2019, 5:25 AM IST

ICC

ಲಂಡನ್‌: ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ನ (ಐಸಿಸಿ) ನೂತನ ನಿಯಮದಂತೆ ನಿಧಾನಗತಿಯ ಓವರ್‌ರೇಟ್‌ ತಪ್ಪಿಗೆ ಇನ್ನು ಮುಂದೆ ತಂಡದ ನಾಯಕರಿಗೆ ಅಮಾನತು ಆಗುವ ಭಯವಿಲ್ಲ. ಇದರ ಬದಲು ಇಂತಹ ತಪ್ಪಿಗಾಗಿ ಇಡೀ ತಂಡಕ್ಕೆ ದಂಡ ಹೇರುವ ಜತೆಗೆ ಅಂಕವನ್ನು ಕಡಿತಗೊಳಿಸಲಾಗುತ್ತದೆ. ಈ ಹೊಸ ನಿಯಮ ಮುಂಬರುವ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಿಂದ ಜಾರಿಗೊಳ್ಳಲಿದೆ.

ನಿಧಾನಗತಿಯ ಓವರ್‌ ರೇಟ್‌ ಪಿಡುಗನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಐಸಿಸಿ ಕ್ರಿಕೆಟ್‌ ಸಮಿತಿಯು ಮಾಡಿದ ಶಿಫಾರಸುಗಳಿಗೆ ಐಸಿಸಿ ಒಪ್ಪಿಗೆ ಸೂಚಿಸಿದೆ. ಆ. ಒಂದರಿಂದ ನಡೆ ಯುವ ಆ್ಯಶಸ್‌ ಸರಣಿ ಮೂಲಕ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಆರಂಭಗೊಳ್ಳಲಿದೆ.

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಹೊಸ ನಿಯಮ ಜಾರಿಗೆ ಬರಲಿದೆ. ಒಂದು ವೇಳೆ ಪಂದ್ಯ ಮುಗಿದಾಗ ಅಗತ್ಯವಿರುವ ಓವರ್‌ರೇಟ್‌ನಿಂದ ಹಿಂದುಳಿದರೆ ಪ್ರತಿ ಯೊಂದು ಓವರ್‌ಗೆ 2 ಅಂಕವನ್ನು ಕಡಿತಗೊಳಿಸಲಾಗುತ್ತದೆ ಎಂದು ಐಸಿಸಿ ತಿಳಿಸಿದೆ.

ಇನ್ನೊಂದು ದೊಡ್ಡ ಬೆಳವಣಿಗೆ ಯೆಂದರೆ, ನಿಧಾನಗತಿಯ ಓವರ್‌ರೇಟ್‌ ತಪ್ಪಿಗೆ ನಾಯಕರ ಅಮಾನತು ಶಿಕ್ಷೆಯನ್ನು ತೆಗೆದುಹಾಕಿರುವುದು. ನಿಧಾನಗತಿಯ ಓವರ್‌ ರೇಟ್‌ಗೆ ಎಲ್ಲ ಆಟಗಾರರು ಜವಾಬ್ದಾರರಾ ಗಿರುತ್ತಾರೆ. ಹಾಗಾಗಿ ಪೂರ್ಣ ತಂಡಕ್ಕೆ ದಂಡ ವಿಧಿಸಲಾಗುತ್ತದೆ. ಈ ಹಿಂದೆ ವರ್ಷವೊಂದರಲ್ಲಿ ಎರಡು ಬಾರಿ ನಿಧಾನಗತಿಯ ಓವರ್‌ರೇಟ್‌ ತಪ್ಪು ಎಸಗಿದರೆ ನಾಯಕನಿಗೆ ಒಂದು ಪಂದ್ಯ ನಿಷೇಧ ಹೇರಲಾಗುತ್ತಿತ್ತು.

ಜಿಂಬಾಬ್ವೆ ಕ್ರಿಕೆಟ್‌ ಅಮಾನತು
ತತ್‌ಕ್ಷಣಕ್ಕೆ ಜಾರಿಗೆ ಬರುವಂತೆ ಜಿಂಬಾಬ್ವೆ ಕ್ರಿಕೆಟನ್ನು ಅಮಾನತು ಮಾಡಿರುವುದು ಲಂಡನ್‌ನಲ್ಲಿ ನಡೆದ ಐಸಿಸಿಯ ವಾರ್ಷಿಕ ಸಮ್ಮೇಳನದಲ್ಲಿ ತೆಗೆದುಕೊಂಡ ಇನ್ನೊಂದು ಪ್ರಮುಖ ನಿರ್ಧಾರವಾಗಿದೆ.

ಐಸಿಸಿಯ ಪೂರ್ಣ ಸದಸ್ಯರಾಗಿರುವ ಜಿಂಬಾಬ್ವೆ ಕ್ರಿಕೆಟ್‌ ಐಸಿಸಿ ಸಂವಿಧಾನದ ಆರ್ಟಿಕಲ್‌ 2.4 (ಸಿ) ಮತ್ತು (ಡಿ) ಅನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಅಮಾನತು ಗೊಳಿಸಲು ಐಸಿಸಿ ಮಂಡಳಿ ಅವಿರೋಧವಾಗಿ ನಿರ್ಧರಿಸಿತ್ತು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.