2023 ಟೀಮ್‌ ಇಂಡಿಯಾಕ್ಕೆ ಬಿಡುವಿಲ್ಲ

8 ಟೆಸ್ಟ್‌  , 18 ಏಕದಿನ, 17 ಟಿ20, ಏಕದಿನ ವಿಶ್ವಕಪ್‌

Team Udayavani, Jan 1, 2023, 6:45 AM IST

2023 ಟೀಮ್‌ ಇಂಡಿಯಾಕ್ಕೆ ಬಿಡುವಿಲ್ಲ

ಹೊಸದಿಲ್ಲಿ: ನೂತನ ವರ್ಷದ ಭಾರತೀಯ ಕ್ರಿಕೆಟ್‌ ಕ್ಯಾಲೆಂಡರ್‌ ಬಹುತೇಕ ಪೂರ್ತಿಗೊಂಡಿದೆ.

ಅಪಾರ ಸಂಖ್ಯೆಯ ಕ್ರಿಕೆಟ್‌ ಅಭಿಮಾನಿಗಳನ್ನು ಹೊಂದಿರುವ ಟೀಮ್‌ ಇಂಡಿಯಾ ಮುಂದಿನ 12 ತಿಂಗಳಲ್ಲಿ ಬಿಡುವಿಲ್ಲದಷ್ಟು ಕ್ರಿಕೆಟ್‌ ಸರಣಿಗಳಲ್ಲಿ ಪಾಲ್ಗೊಳ್ಳಲಿದೆ. ಜತೆಗೆ ವನಿತಾ ಐಪಿಎಲ್‌ ಪಂದ್ಯಾವಳಿಯ ಆರಂಭವೂ ಕ್ರಿಕೆಟ್‌ ಮೆರುಗನ್ನು ಹೆಚ್ಚಿಸಲಿದೆ.

ಬಿಸಿಸಿಐ ಪ್ರಕಟಿಸಿದ ವೇಳಾಪಟ್ಟಿ ಪ್ರಕಾರ 2023ರಲ್ಲಿ ಭಾರತದ ಪುರುಷರ ತಂಡ 8 ಟೆಸ್ಟ್‌, 18 ಏಕದಿನ, 17 ಟಿ20 ಪಂದ್ಯಗಳಲ್ಲಿ ಪಾಲ್ಗೊಳ್ಳಲಿದೆ. ಜತೆಗೆ ಏಕದಿನ ವಿಶ್ವಕಪ್‌ ಪಂದ್ಯಾವಳಿಯೂ ಸೇರಿದೆ. ಈ ಬಾರಿಯ ವಿಶ್ವಕಪ್‌ ಭಾರತದ ಆತಿಥ್ಯದಲ್ಲೇ ನಡೆಯಲಿದೆ ಎಂಬುದು ವಿಶೇಷ. ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶಿಸಿ ದರೆ ಹೆಚ್ಚುವರಿಯಾಗಿ ಒಂದು ಟೆಸ್ಟ್‌ ಪಂದ್ಯವನ್ನು ಆಡಬೇಕಾಗುತ್ತದೆ.

ತವರಿನಲ್ಲಿ ಭಾರತ ತಂಡ ಶ್ರೀಲಂಕಾ, ನ್ಯೂಜಿಲ್ಯಾಂಡ್‌ ಮತ್ತು ಆಸ್ಟ್ರೇಲಿಯ ವಿರುದ್ಧ ಆಡಲಿದೆ. ಜ. 3ರಂದು ಪ್ರವಾಸಿ ಶ್ರೀಲಂಕಾ ವಿರುದ್ಧ ಟಿ20 ಪಂದ್ಯ ಆಡುವ ಮೂಲಕ ಭಾರತದ 2023ರ ಋತು ಹಾಗೂ ತವರಿನ ಕ್ರಿಕೆಟ್‌ ಸರಣಿ ಆರಂಭಗೊಳ್ಳಲಿದೆ. ಈ 3 ಸರಣಿಗಳಲ್ಲಿ ಭಾರತ ಒಟ್ಟು 6 ಟಿ20, 9 ಏಕದಿನ ಹಾಗೂ 4 ಟೆಸ್ಟ್‌ ಪಂದ್ಯಗಳನ್ನು ಆಡಲಿದೆ.

ಶ್ರೀಲಂಕಾ ಎದುರಿನ 3 ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿ ಮುಗಿದ ಮೂರೇ ದಿನಗಳಲ್ಲಿ ಭಾರತ-ನ್ಯೂಜಿ ಲ್ಯಾಂಡ್‌ ಸರಣಿ ಮೊದಲ್ಗೊಳ್ಳಲಿದೆ. ಇಲ್ಲಿಯೂ 3 ಟಿ20, 3 ಏಕದಿನ ಪಂದ್ಯ ಗಳನ್ನು ಆಡಲಾಗುವುದು. ಫೆ. ಒಂದಕ್ಕೆ ಈ ಸರಣಿ ಕೊನೆಗೊಳ್ಳುತ್ತದೆ. 8 ದಿನಗಳ ಬ್ರೇಕ್‌ ಬಳಿಕ ಭಾರತ-ಆಸ್ಟ್ರೇಲಿಯ ನಡು ವಿನ ಪ್ರತಿಷ್ಠಿತ ಬೋರ್ಡರ್‌-ಗಾವಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿ ಮೊದಲ್ಗೊಳ್ಳುತ್ತದೆ. ಮಾ. 24ರಂದು 3 ಪಂದ್ಯಗಳ ಏಕದಿನ ಸರಣಿಗೆ ಚಾಲನೆ ಲಭಿಸುತ್ತದೆ.

ಬಳಿಕ ಐಪಿಎಲ್‌ ಋತು. ಅನಂತರ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌. ಇದರ ಸ್ಥಳ, ದಿನಾಂಕ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ.

ಭಾರತ ತಂಡದ ಪ್ರವಾಸ
ವರ್ಷದ ಮೊದಲಾರ್ಧದಲ್ಲಿ ಭಾರತ ತವರಿನ ಸರಣಿಯಲ್ಲಿ ಪಾಲ್ಗೊಂಡರೆ, ದ್ವಿತೀಯಾರ್ಧದಲ್ಲಿ ವಿದೇಶ ಪ್ರವಾಸ ಕೈಗೊಳ್ಳಲಿದೆ.

ಜುಲೈ-ಆಗಸ್ಟ್‌ ತಿಂಗಳಲ್ಲಿ ವೆಸ್ಟ್‌ ಇಂಡೀಸ್‌ಗೆ ತೆರಳಿ 2 ಟೆಸ್ಟ್‌, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ. ಸೆಪ್ಟಂಬರ್‌ನಲ್ಲಿ ಆಸ್ಟ್ರೇಲಿಯಕ್ಕೆ ತೆರಳಿ 3 ಪಂದ್ಯಗಳ ಏಕದಿನ ಸರಣಿಯನ್ನಾಡುತ್ತದೆ.

ಅನಂತರದ್ದು ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿ. ಬಳಿಕ ವಿಶ್ವಕಪ್‌ ಕ್ರಿಕೆಟ್‌. ಇದು ಮುಗಿದ ಬಳಿಕ ಆಸ್ಟ್ರೇಲಿಯ ಮತ್ತೆ ಭಾರತಕ್ಕೆ ಬಂದು 5 ಟಿ20 ಪಂದ್ಯಗಳನ್ನು ಆಡಲಿದೆ. ವರ್ಷಾಂತ್ಯ ದಕ್ಷಿಣ ಆಫ್ರಿಕಾಕ್ಕೆ ಪ್ರವಾಸ. ಅಲ್ಲಿ 2 ಟೆಸ್ಟ್‌, 3 ಏಕದಿನ ಹಾಗೂ 3 ಟಿ20 ಪಂದ್ಯಗಳು ನಡೆಯಲಿವೆ.

ಟಾಪ್ ನ್ಯೂಸ್

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

IPL 2023 Final: Dhoni won the toss against GT

GTvsCSK ಮೀಸಲು ದಿನದ ಐಪಿಎಲ್ ಫೈನಲ್: ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಧೋನಿ

wtc

World Test Championship final ಪಂದ್ಯಕ್ಕೆ ಅಂತಿಮ ತಂಡ ಪ್ರಕಟಿಸಿದ ಭಾರತ- ಆಸ್ಟ್ರೇಲಿಯಾ

thumb-1

ಮೀಸಲು ದಿನದಲ್ಲಿ IPL Final: ಇಂದೂ ಮಳೆ ಬಂದು ಪಂದ್ಯ ರದ್ದಾದರೆ ಯಾರು ವಿನ್ನರ್?

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sadss

ಬಡವರ ಕೆಲಸದ ಬಗ್ಗೆ ನಿರ್ಲಕ್ಷ್ಯ ತರವಲ್ಲ: ಶಾಸಕ ಹರೀಶ್‌ ಗೌಡ ಎಚ್ಚರಿಕೆ

1-sad-sa

Hunsur ಟ್ರಾಕ್ಟರ್ ಕಳ್ಳತನ ಮಾಡಿದ್ದ ಆರೋಪಿ ಬಂಧನ