ಬೇರೆ ಮಾರ್ಗವೇ ಇರಲಿಲ್ಲ: ಗಂಗೂಲಿ
Team Udayavani, Mar 13, 2020, 11:23 PM IST
ಕೋಲ್ಕತಾ: ಐಪಿಎಲ್ ಪಂದ್ಯಾವಳಿಯನ್ನು ಮುಂದೂಡದೇ ಬೇರೆ ಮಾರ್ಗವೇ ಇರಲಿಲ್ಲ ಎಂಬುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ.
“ಸುರಕ್ಷತೆಗೆ ನಮ್ಮ ಮೊದಲ ಆದ್ಯತೆ. ಜಗತ್ತಿನಲ್ಲಿ ಏನಾಗುತ್ತಿದೆ ಎಂಬುದನ್ನು ನಾವೆಲ್ಲ ನೋಡುತ್ತಿದ್ದೇವೆ. ಐಪಿಎಲ್ ಪಂದ್ಯಾವಳಿಯನ್ನು ಮುಂದೂಡುವುದೊಂದೇ ನಮ್ಮ ಮುಂದಿರುವ ಮಾರ್ಗವಾಗಿತ್ತು’ ಎಂಬುದಾಗಿ ಗಂಗೂಲಿ ಹೇಳಿದರು.
ಈ ನಿರ್ಧಾರದಿಂದ ಐಪಿಎಲ್ ಫ್ರಾಂಚೈಸಿಗಳಿಗೆ ಸಂತೋಷವಾಗಿದೆಯೇ ಎಂಬ ಪ್ರಶ್ನೆಗೂ “ಯಾರಲ್ಲೂ ಬೇರೆ ಆಯ್ಕೆಗಳೇ ಇರಲಿಲ್ಲ’ ಎಂದು ಉತ್ತರಿಸಿದರು. ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಯನ್ನು ನಾವು ಪಾಲಿಸುವುದು ಅನಿವಾರ್ಯ ಎಂದೂ ಗಂಗೂಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ