ಟಿ20 ವಿಶ್ವಕಪ್ ಗೆ ಆಸೀಸ್ ತಂಡ ಪ್ರಕಟ: ಸ್ಥಾನ ಪಡೆದ ಸಿಂಗಾಪುರದ ಸ್ಪೋಟಕ ಬ್ಯಾಟರ್


Team Udayavani, Sep 1, 2022, 9:44 AM IST

tim david

ಮೆಲ್ಬರ್ನ್: ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ತಮ್ಮದೇ ನೆಲದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಕೂಟಕ್ಕೆ ಆಸ್ಟ್ರೇಲಿಯಾ ತನ್ನ ತಂಡ ಪ್ರಕಟಿಸಿದೆ. ಬಹುನಿರೀಕ್ಷಿತ ಸಿಂಗಾಪುರದ ಆಟಗಾರ ಟಿಮ್ ಡೇವಿಡ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ.

ಅಲ್ಲದೆ ಟಿಮ್ ಡೇವಿಡ್ ಸೆಪ್ಟೆಂಬರ್ ಮಧ್ಯದಲ್ಲಿ ಭಾರತ ವಿರುದ್ಧ ಮೂರು ಟಿ20 ಪಂದ್ಯಗಳ ಸರಣಿಗೂ ಆಯ್ಕೆಯಾಗಿದ್ದಾರೆ. ಈ ಸರಣೀಯನ್ನು ಟಿ20 ವಿಶ್ವಕಪ್ ಕೂಟಕ್ಕೆ ಇದು ಸಿದ್ಧತೆ ಎಂದೇ ಪರಿಗಣಿಸಲಾಗಿದೆ. ಅಲ್ಲದೆ ಈ ಸರಣಿಯಲ್ಲಿ ಟಿಮ್ ಡೇವಿಡ್ ಬಹುತೇಕ ಆಸ್ಟ್ರೇಲಿಯಾ ಪರ ಮೊದಲ ಬಾರಿ ಕಣಕ್ಕಿಳಿಯಲಿದ್ದಾರೆ.

ಸಿಂಗಾಪುರ ಮೂಲದ 26 ವರ್ಷದ ಆಟಗಾರ ಟಿಮ್ ಡೇವಿಡ್, ವಿಶ್ವದ ಹಲವೆಡೆ ಟಿ20 ಲೀಗ್ ಗಳಲ್ಲಿ ಆಡಿದ್ದಾರೆ. ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರವಾಗಿ ಆಡುವ ಡೇವಿಡ್, ಸಿಂಗಾಪುರ ಪರ 14 ಟಿ20 ಪಂದ್ಯಗಳನ್ನಾಡಿದ್ದಾರೆ.

ಟಿಮ್ ಡೇವಿಡ್ ಆಯ್ಕೆಯ ಬಳಿಕ ಆಡುವ ಬಳಗದಲ್ಲಿ ಅವರು ಯಾರ ಜಾಗ ತುಂಬುತ್ತಾರೆ ಎನ್ನುವುದೇ ಈಗ ಸಮಸ್ಯೆಯಾಗಿದೆ. ಈ ವರ್ಷದ ಆರಂಭದಲ್ಲಿ ಆಂಡ್ರ್ಯೂ ಮೆಕ್‌ಡೊನಾಲ್ಡ್ ಅವರು ಅಧಿಕಾರ ವಹಿಸಿಕೊಂಡಾಗಿನಿಂದ ಸ್ಟೀವನ್ ಸ್ಮಿತ್ ಗೆ ಹೆಚ್ಚು ಆಕ್ರಮಣಕಾರಿ ಆಟವಾಡಲು ಸ್ವಾತಂತ್ರ್ಯ ನೀಡಲಾಗಿದೆ. ಆದರು ಡೇವಿಡ್ ಅವರು ಸ್ಮಿತ್ ಬದಲಿಗೆ ಅವಕಾಶ ಪಡೆಯುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ:‘ಬಿಜೆಪಿ-ಮುಕ್ತ ಭಾರತ’ಕ್ಕೆ ಕರೆ ನೀಡಿದ ಕೆಸಿಆರ್-ನಿತೀಶ್ ಕುಮಾರ್ ಭೇಟಿ: ಏನಿದು ಪ್ರಮುಖ ರಂಗ?

ಭಾರತದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಗೆ ರೆಸ್ಟ್ ನೀಡಲಾಗಿದೆ. ಈ ಸರಣಿಗೆ ಕ್ಯಾಮರೂನ್ ಗ್ರೀನ್ ಸ್ಥಾನ ಪಡೆದಿದ್ದಾರೆ.

ಭಾರತ ವಿರುದ್ಧ ತಂಡ: ಆರನ್ ಫಿಂಚ್ (ನಾ), ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್, ಆಶ್ಟನ್ ಅಗರ್, ಟಿಮ್ ಡೇವಿಡ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವ್ ಸ್ಮಿತ್, ಕೇನ್ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಆಡಂ ಝಂಪಾ.

ಆಸ್ಟ್ರೇಲಿಯಾ ವಿಶ್ವಕಪ್ ತಂಡ: ಆ್ಯರನ್ ಫಿಂಚ್ (ನಾ), ಪ್ಯಾಟ್ ಕಮ್ಮಿನ್ಸ್, ಆ್ಯಡಂ ಝಂಪಾ, ಟಿಮ್ ಡೇವಿಡ್, ಡೇವಿಡ್ ವಾರ್ನರ್, ಆ್ಯಸ್ಟನ್ ಅಗರ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್‌ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.