ಇಂದು ವನಿತೆಯರ ಅಭ್ಯಾಸ ಪಂದ್ಯ


Team Udayavani, Feb 18, 2019, 12:30 AM IST

smriti-mandhana.jpg

ಮುಂಬಯಿ: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಪೂರ್ವಭಾವಿಯಾಗಿ ಅಭ್ಯಾಸ ಪಂದ್ಯವೊಂದು ಸೋಮವಾರ ಮುಂಬಯಿಯ “ವಾಂಖೇಡೆ ಸ್ಟೇಡಿಯಂ’ನಲ್ಲಿ ನಡೆಯಲಿದೆ. ಇದರಲ್ಲಿ ಇಂಗ್ಲೆಂಡ್‌ ತಂಡವನ್ನು ಎದುರಿಸಲಿರುವ ತಂಡ ಮಂಡಳಿ ಅಧ್ಯಕ್ಷರ ಬಳಗ. ಆತಿಥೇಯ ತಂಡವನ್ನು ಸ್ಮತಿ ಮಂಧನಾ ಮುನ್ನಡೆಸಲಿದ್ದಾರೆ.

ಎಡಗೈ ಆರಂಭಕಾರ್ತಿ ಮಂಧನಾ ಇತ್ತೀಚೆಗಷ್ಟೇ ನ್ಯೂಜಿಲ್ಯಾಂಡ್‌ನ‌ಲ್ಲಿ ಮುಗಿದ 3 ಪಂದ್ಯಗಳ ಏಕದಿನ ಸರಣಿಯಲ್ಲಿ 196 ರನ್‌ ಪೇರಿಸಿ ಪ್ರಚಂಡ ಫಾರ್ಮ್ ಪ್ರದರ್ಶಿಸಿದ್ದರು. ಜತೆಗೆ ಮುಂಬಯಿಯವರೇ ಆದ ಯುವ ಆಟಗಾರ್ತಿ ಜೆಮಿಮಾ ರೋಡ್ರಿಗಸ್‌ ಕೂಡ ಗಮನ ಸೆಳೆದಿದ್ದರು. ಆದರೆ ಉಳಿದ ಆಟಗಾರ್ತಿಯರು ರನ್‌ ಗಳಿಸಲು ವಿಫ‌ಲರಾದ್ದರಿಂದ ಭಾರತ ವೈಟ್‌ವಾಶ್‌ ಅನುಭವಿಸಬೇಕಾಯಿತು. ಇವರೆಲ್ಲ ಇಂಗ್ಲೆಂಡ್‌ ಎದುರಿನ ಸರಣಿಯಲ್ಲಿ ಮಿಂಚಬೇಕಾದ ಅಗತ್ಯವಿದೆ. ಆದರೆ ಅಭ್ಯಾಸ ಪಂದ್ಯದಲ್ಲಿ ಮಂಧನಾ ಹೊರತುಪಡಿಸಿ ಉಳಿದ ಪ್ರಮುಖ ಆಟಗಾರ್ತಿಯರ್ಯಾರೂ ಆಡುತ್ತಿಲ್ಲ.

ಇಂಗ್ಲೆಂಡ್‌ ಬಲಿಷ್ಠ ತಂಡವಾಗಿದ್ದು ಟಾಮಿ ಬೇಮಂಟ್‌, ಹೀತರ್‌ ನೈಟ್‌, ಡ್ಯಾನಿ ವೈಟ್‌ ಮೊದಲಾದ ಸ್ಟಾರ್‌ ಆಟಗಾರ್ತಿಯರನ್ನು ಹೊಂದಿದೆ.

ಸರಣಿಯ ಏಕದಿನ ಪಂದ್ಯಗಳು ಫೆ. 22, 23 ಮತ್ತು 28ರಂದು ವಾಂಖೇಡೆಯಲ್ಲೇ ನಡೆಯಲಿವೆ.

ಮಂಡಳಿ ಅಧ್ಯಕ್ಷರ ಇಲೆವೆನ್‌: ಸ್ಮತಿ ಮಂಧನಾ (ನಾಯಕಿ), ವೇದಾ ಕೃಷ್ಣಮೂರ್ತಿ, ದೇವಿಕಾ ವೈದ್ಯ, ಎಸ್‌. ಮೇಘನಾ, ಭಾರತಿ ಫ‌ುಲ್ಮಾಲಿ, ಕೋಮಲಾ ಜಂಜಾದ್‌, ಆರ್‌. ಕಲ್ಪನಾ, ಪ್ರಿಯಾ ಪೂನಿಯ, ಹಲೀìನ್‌ ಡಿಯೋಲ್‌, ರೀಮಾಲಕ್ಷ್ಮೀ ಎಕ್ಕಾ, ಮನಾಲಿ ದಕ್ಷಿಣಿ, ಮಿನ್ನು ಮನಿ, ತನುಜಾ ಕನ್ವರ್‌.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.