ಟಿ20 ಸರಣಿ ಗೆದ್ದ ಭಾರತಕ್ಕೆ ಕ್ಲೀನ್‌ಸ್ವೀಪ್‌ ಕನಸು

ಇಂದು ಭಾರತ-ವಿಂಡೀಸ್‌ ಅಂತಿಮ ಪಂದ್ಯ ;ಅಮೆರಿಕದ ಬಳಿಕ ಕೆರಿಬಿಯನ್‌ ನಾಡಿನಲ್ಲಿ ಫೈಟ್‌

Team Udayavani, Aug 6, 2019, 5:00 AM IST

CRICKET-INDIA

ಪ್ರೊವಿಡೆನ್ಸ್‌ (ಗಯಾನಾ): ಅಮೆರಿಕದಲ್ಲಿ ಆಡಲಾದ ಸತತ ಎರಡೂ ಟಿ20 ಪಂದ್ಯಗಳಲ್ಲಿ ವೆಸ್ಟ್‌ ಇಂಡೀಸನ್ನು ಮಣಿಸಿ ಸರಣಿ ವಶಪಡಿಸಿಕೊಂಡ ಖುಷಿಯಲ್ಲಿರುವ ಭಾರತವೀಗ ಕ್ಲೀನ್‌ಸ್ವೀಪ್‌ ಕನಸಿನಲ್ಲಿ ವಿಹರಿಸುತ್ತಿದೆ. ಸರಣಿಯ ಕೊನೆಯ ಪಂದ್ಯ ಕೆರಿಬಿಯನ್‌ ದ್ವೀಪದ ಪ್ರೊವಿಡೆನ್ಸ್‌ನಲ್ಲಿ ಮಂಗಳವಾರ ನಡೆಯಲಿದ್ದು, ಇದು ವಿಂಡೀಸ್‌ ಪಾಲಿಗೆ ತವರು ಪಂದ್ಯವಾಗಿದೆ.

ರವಿವಾರ ಮಳೆಯಿಂದ ಅಡಚಣೆಗೊಳಗಾದ ಪಂದ್ಯವನ್ನು ಡಿ-ಎಲ್‌ ನಿಯಮದಂತೆ ಗೆಲ್ಲುವ ಮೂಲಕ ವಿರಾಟ್‌ ಕೊಹ್ಲಿ ಪಡೆ, ಸರಣಿ ಮೇಲೆ ಹಕ್ಕು ಚಲಾಯಿಸಿತ್ತು. ಹೀಗಾಗಿ ಕೆರಿಬಿಯನ್ನರ ಪಾಲಿಗೆ ಇದು ಪ್ರತಿಷ್ಠೆಯ ಕದನ. ಕೊನೆಯ ಪಂದ್ಯವನ್ನಾದರೂ ಗೆದ್ದು ಅಷ್ಟರ ಮಟ್ಟಿಗೆ ಮರ್ಯಾದೆ ಉಳಿಸಿಕೊಳ್ಳಲು ಪ್ರಯತ್ನಿಸಲಿದೆ. ಆಗ ಮುಂಬರುವ ಏಕದಿನ ಹಾಗೂ ಟೆಸ್ಟ್‌ ಸರಣಿಗೆ ವಿಂಡೀಸ್‌ ಹೆಚ್ಚಿನ ಆತ್ಮವಿಶ್ವಾಸದೊಂದಿಗೆ ಸಜ್ಜಾಗಬಹುದು.

ಭಾರೀ ಬದಲಾವಣೆಯ ಸೂಚನೆ
ಈಗಾಗಲೇ ಸರಣಿ ಗೆದ್ದ ಖುಷಿಯಲ್ಲಿರು ವುದರಿಂದ ತಂಡದಲ್ಲಿ ಕೆಲ ಬದಲಾವಣೆ ಮಾಡುವ ಸೂಚನೆಯನ್ನು ಕೊಹ್ಲಿ ನೀಡಿದ್ದಾರೆ. “ಗೆಲುವಿಗೇ ನಮ್ಮ ಮೊದಲ ಆದ್ಯತೆ. ಆದರೂ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕೆಲ ಬದಲಾವಣೆ ಮಾಡಬೇಕಿದೆ’ ಎಂದಿದ್ದಾರೆ.

ಈ ಸರಣಿಯಲ್ಲಿ ಈವರೆಗೆ ಅವಕಾಶ ಪಡೆಯದ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌, ಚಹರ್‌ ಬ್ರದರ್ ಆಡುವ ಬಳಗದಲ್ಲಿ ಸ್ಥಾನ ಸಂಪಾದಿಸುವ ಸಾಧ್ಯತೆ ಇದೆ. ಆಗ ಮನೀಷ್‌ ಪಾಂಡೆ, ಆಲ್‌ರೌಂಡರ್‌ ಜಡೇಜ ಹೊರಗುಳಿಯಬಹುದು. ಸೈನಿಗೂ ರೆಸ್ಟ್‌ ಕೊಡುವ ಯೋಜನೆ ಇದೆ.

ಪಂತ್‌ ಬದಲು ರಾಹುಲ್‌ ಆಯ್ಕೆ ಆಗಬಹುದು. ಪಂತ್‌ ಎರಡೂ ಪಂದ್ಯಗಳಲ್ಲಿ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿದ್ದರು (0, 4 ರನ್‌). ಆಗ ರಾಹುಲ್‌ ಕೀಪಿಂಗ್‌ ನಡೆಸಲಿದ್ದಾರೆ. ಆದರೆ ಕೊಹ್ಲಿ ಮಾತ್ರ ಪಂತ್‌ ಪರ ಬ್ಯಾಟಿಂಗ್‌ ನಡೆಸಿದ್ದಾರೆ. ಪಂತ್‌ಗೆ ಇನ್ನೂ ಒಂದು ಅವಕಾಶ ನೀಡುವುದು ಅವರ ಲೆಕ್ಕಾಚಾರ. ಆಗ ಧವನ್‌ಗೆ ವಿಶ್ರಾಂತಿ ನೀಡಿ ರಾಹುಲ್‌ಗೆ ಇನ್ನಿಂಗ್ಸ್‌ ಆರಂಭಿಸುವ ಅವಕಾಶ ನೀಡಬಹುದು.

ವಿಂಡೀಸ್‌ ಬಲಿಷ್ಠ ಪಡೆ
ಟಿ20 ವಿಶ್ವ ಚಾಂಪಿಯನ್‌ ಖ್ಯಾತಿಯ ವೆಸ್ಟ್‌ ಇಂಡೀಸ್‌ ಕೂಡ ಬಲಾಡ್ಯ ತಂಡ. ಪೊಲಾರ್ಡ್‌, ಬ್ರಾತ್‌ವೇಟ್‌, ಹೆಟ್‌ಮೈರ್‌, ಪೂರನ್‌, ಪೊವೆಲ್‌ ಅವರಂಥ ಬಿಗ್‌ ಹಿಟ್ಟರ್‌ಗಳು ಇಲ್ಲಿದ್ದಾರೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.