ಟೈಟಾನ್ಸ್‌ಗೆ ಇಂದು ಪಾಟ್ನಾ ಎದುರಾಳಿ


Team Udayavani, Aug 3, 2017, 7:25 AM IST

edurali.jpg

ಹೈದರಾಬಾದ್‌: ಹಾಲಿ ಚಾಂಪಿಯನ್‌ ಪಾಟ್ನಾ ಪೈರೇಟ್ಸ್‌ ತಂಡವು ಗುರುವಾರ ನಡೆಯುವ ಪ್ರೊ ಕಬಡ್ಡಿ ಲೀಗ್‌ 5ರ ಹೈದರಾಬಾದ್‌ ಚರಣದ ಅಂತಿಮ ಪಂದ್ಯದಲ್ಲಿ ಆತಿಥೇಯ ತೆಲುಗು ಟೈಟಾನ್ಸ್‌ ತಂಡವನ್ನು ಎದುರಿಸಲಿದ್ದು ಗೆಲುವಿನ ಉತ್ಸಾಹದಲ್ಲಿದೆ.

ತನ್ನ ಮೊದಲ ಪಂದ್ಯದಲ್ಲಿ ಪಾಟ್ನಾ ತಂಡವು ತೆಲುಗು ತಂಡವನ್ನು 35-29 ಅಂಕಗಳಿಂದ ಉರುಳಿಸಿತ್ತು. ಪಾಟ್ನಾ ಗೆಲುವಿನಲ್ಲಿ ಪ್ರದೀಪ್‌ ನರ್ವಾಲ್‌ ಅವರ ಆಟ ನಿರ್ಣಾಯಕವಾಗಿತ್ತು. 15 ಅಂಕ ಗಳಿಸಿದ್ದ ನರ್ವಾಲ್‌ ತಂಡದ ಗೆಲುವಿನ ರೂವಾರಿಯಾಗಿದ್ದರು. ಆರಂಭದಲ್ಲಿ ಆತಿಥೇಯ ತೆಲುಗು ಮೇಲುಗೈ ಸಾಧಿಸಿದ್ದರೂ ಪಂದ್ಯ ಸಾಗುತಿªದ್ದಂತೆ ಪಾಟ್ನಾ ಹಿಡಿತ ಸಾಧಿಸುತ್ತ ಹೋಯಿತು. ಅಂತಿಮ ಹಂತದಲ್ಲಿ ಹಲವು ಅಂಕಗಳನ್ನು ಪಡೆಯುವ ಮೂಲಕ ಪಾಟ್ನಾ ಜಯಭೇರಿ ಬಾರಿಸಿತ್ತು. ಗುರುವಾರದ ಪಂದ್ಯ ದಲ್ಲಿಯೂ ಪಾಟ್ನಾ ಮತ್ತೆ ಜಯದ ವಿಶ್ವಾಸದಲ್ಲಿದೆ.

ತವರಿನಲ್ಲಿ ನಡೆಯುತ್ತಿರುವ ಈ ಕೂಟದಲ್ಲಿ ತೆಲುಗು ಟೈಟಾನ್ಸ್‌ಗೆ ಅದೃಷ್ಟ ಕೈಕೊಡುತ್ತಿದೆ. ಆರಂಭಿಕ ಪಂದ್ಯದಲ್ಲಿ ಹೊಸ ತಂಡವಾದ ತಮಿಳ್‌ ತಲೈವಾಸ್‌ ವಿರುದ್ಧ 32-27 ಅಂಕಗಳಿಂದ ಜಯ ಸಾಧಿಸಿದ್ದ ತೆಲುಗು ಈ ಬಳಿಕ ಸತತ ಮೂರು ಪಂದ್ಯಗಳಲ್ಲಿ ಸೋತು ಆಘಾತಕ್ಕೆ ಒಳಗಾಗಿದೆ. ಗುರುವಾರದ ಪಂದ್ಯ ಹೈದರಾಬಾದ್‌ ಚರಣದಲ್ಲಿ ನಡೆಯುವ ಅಂತಿಮ ಪಂದ್ಯವಾಗಿದೆ. 

ಆ. 4ರಿಂದ ಬೆಂಗಳೂರು ಚರಣದ ಪಂದ್ಯಗಳು ಆರಂಭವಾಗಲಿದೆ. ಕಂಠೀರವ ಕ್ರೀಡಾಂಗಣ ಲಭ್ಯವಿಲ್ಲದ ಕಾರಣ ಬೆಂಗಳೂರು ಚರಣದ ಪಂದ್ಯಗಳು ನಾಗ್ಪುರಕ್ಕೆ ಸ್ಥಳಾಂತರಗೊಂಡಿವೆ.

ತೆಲುಗು ಟೈಟಾನ್ಸ್‌ ಹೈದರಾಬಾದ್‌ ಚರಣದಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಜಯ ಸಾಧಿಸಿ ಆರಂಕ ಪಡೆದಿದೆ. ವಲಯ “ಬಿ’ಯಲ್ಲಿ ಇರುವ ತೆಲುಗು ಸದ್ಯ ಅಗ್ರಸ್ಥಾನದಲ್ಲಿದೆ. ಒಂದೇ ಪಂದ್ಯ ಆಡಿರುವ ಪಾಟ್ನಾ ಐದಂಕ ಹೊಂದಿದೆ. ವಲಯ “ಎ’ಯಲ್ಲಿ ಎರಡು ಪಂದ್ಯ ಆಡಿರುವ ಡೆಲ್ಲಿ ದಬಾಂಗ್‌ ಆರಂಕದೊಂದಿಗೆ ಅಗ್ರಸ್ಥಾನದಲ್ಲಿದ್ದರೆ ಯು ಮುಂಬಾ 5 ಅಂಕದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.

ತವರಿನ ಪಂದ್ಯಗಳಲ್ಲಿ ಆತಿಥೇಯ ತಂಡ ಮೇಲುಗೈ ಸಾಧಿಸಬೇಕಿತ್ತು. ತವರಿನ ಅಂಗಣ ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಪಂದ್ಯಗಳು ನಡೆಯುವ ಕಾರಣ ತೆಲುಗು ಟೈಟಾನ್ಸ್‌ ಭರ್ಜರಿ ಆಟ ಆಡಬೇಕಿತ್ತು. ಆದರೆ ಟೈಟಾನ್ಸ್‌ಗೆ ಅದೃಷ್ಟ ಕೈಕೊಟ್ಟಿದೆ. ಪಾಟ್ನಾ ಮತ್ತು ಬೆಂಗಳೂರು ಬುಲ್ಸ್‌ ವಿರುದ್ಧ ಸೋತಿದ್ದ ಟೈಟಾನ್ಸ್‌ ತಂಡವು ಮಂಗಳವಾರ ಇದೇ ಮೊದಲ ಬಾರಿ ಪ್ರೊ ಕಬಡ್ಡಿಯಲ್ಲಿ ಆಡಿದ ಯುಪಿ ಯೋಧಾಸ್‌ ವಿರುದ್ಧ ಸೋತಿದೆ. 

ಈ ಸೋಲಿನಿಂದ ತಂಡದ ಆತ್ಮವಿಶ್ವಾಸಕ್ಕೆ ದೊಡ್ಡ ಪೆಟ್ಟಾಗಿದೆ. ನಮ್ಮ ತಪ್ಪುಗಳೇನು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದ ತೆಲುಗು ಟೈಟಾನ್ಸ್‌ ತಂಡದ ಕೋಚ್‌ ನವೀನ್‌ ಕುಮಾರ್‌ ವೈಯಕ್ತಿಕ ಆಟಗಾರರ ವೈಫ‌ಲ್ಯಕ್ಕಿಂತ ನಮ್ಮ ಆಟದ ತಂತ್ರಗಳಲ್ಲಿ ಬದಲಾವಣೆ ಮಾಡಬೇಕಾದ ಅಗತ್ಯ ಕಾಣುತ್ತಿದೆ ಎಂದರು. 

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.