ಇಂದು ರಾಜಸ್ಥಾನ-ಕೋಲ್ಕತಾ ಸೆಣಸು


Team Udayavani, Apr 18, 2018, 6:00 AM IST

Ajinkya-Madhukar-Rahane–1.jpg

ಜೈಪುರ: ಐಪಿಎಲ್‌ನಲ್ಲಿ ಆತಿಥೇಯ ರಾಜಸ್ಥಾನ ತಂಡ ಬುಧವಾರ ನಡೆಯಲಿರುವ ಪಂದ್ಯದಲ್ಲಿ ಕೋಲ್ಕತಾ ತಂಡವನ್ನು ಎದುರಿಸಲಿದೆ.

ಕೆಕೆಆರ್‌ ತಂಡ ಕೂಟದಲ್ಲಿ 3ನೇ ಗೆಲುವಿನ ನಿರೀಕ್ಷೆಯಲ್ಲಿದೆ. ಆಡಿದ 4 ಪಂದ್ಯಗಳಲ್ಲಿ 2 ಸೋಲುಂಡಿರುವ ಕೆಕೆಆರ್‌ ಗೆಲುವಿನ ಅಭಿಯಾನ ಮುಂದುವರಿಸುವ ಕನಸಿನಲ್ಲಿದೆ. ರಾಜಸ್ಥಾನ್‌ ರಾಯಲ್ಸ್‌ ಒಟ್ಟು 3 ಪಂದ್ಯವನ್ನು ಆಡಿದ್ದು ಮೊದಲ ಪಂದ್ಯದಲ್ಲಿ ಸೋತದ್ದು ಬಿಟ್ಟರೆ ಉಳಿದಂತೆ ಎರಡು ಪಂದ್ಯವನ್ನು ಸತತವಾಗಿ ಗೆದ್ದಿದ್ದು ಹ್ಯಾಟ್ರಿಕ್‌ ನಿರೀಕ್ಷೆಯಲ್ಲಿದೆ.

ಮುಖಾಮುಖೀ
ಒಟ್ಟು ಪಂದ್ಯ: 16
ರಾಜಸ್ಥಾನ್‌ ಗೆಲುವು: 09
ಕೋಲ್ಕತಾ ಗೆಲುವು: 06
ರದ್ದು: 01

ಅಗ್ರ ತಾರೆಯರು
ಕೋಲ್ಕತಾ:
ಆ್ಯಂಡ್ರೆ ರಸೆಲ್‌, ದಿನೇಶ್‌ ಕಾರ್ತಿಕ್‌, ಸುನೀಲ್‌ ನಾರಾಯಣ್‌
ರಾಜಸ್ಥಾನ್‌: ಸಂಜು ಸ್ಯಾಮ್ಸನ್‌, ಅಜಿಂಕ್ಯ ರಹಾನೆ, ಬೆನ್‌ ಸ್ಟೋಕ್ಸ್‌

ಕೋಲ್ಕತಾ
ಬಲ
: ಪ್ರಚಂಡ ಫಾರ್ಮ್ನಲ್ಲಿರುವ ಆಲ್‌ರೌಂಡರ್‌ ಆ್ಯಂಡ್ರೆ ರಸೆಲ್‌
ದೌರ್ಬಲ್ಯ: ಬೌಲಿಂಗ್‌ನಲ್ಲಿ ಪ್ರಬಲ ವೇಗಿಗಳಿಲ್ಲ. ನಾಗರಕೋಟಿ ಗಾಯಗೊಂಡಿದ್ದಾರೆ.
ರಾಜಸ್ಥಾನ್‌
ಬಲ: ಸಂಜು ಸ್ಯಾಮ್ಸನ್‌ ಸ್ಫೋಟಕ ಬ್ಯಾಟಿಂಗ್‌ ಮಾಡುತ್ತಿದ್ದಾರೆ.
ದೌರ್ಬಲ್ಯ: ಸ್ಟಾರ್‌ ಆಲ್‌ರೌಂಡರ್‌ ಸ್ಟೋಕ್ಸ್‌ರಿಂದ ರನ್‌ ಹರಿಯುತ್ತಿಲ್ಲ.

ಅಂಕಣ ಹೇಗಿದೆ?
ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ 160 ರನ್‌ ಅತ್ಯುತ್ತಮ ಸ್ಕೋರ್‌. ಮೊದಲು ಬ್ಯಾಟಿಂಗ್‌ ಮಾಡುವ ತಂಡಕ್ಕೆ ಅನುಕೂಲ ಹೆಚ್ಚು. ಸ್ಪಿನ್ನರ್‌ಗಳಿಗಿಂತ ವೇಗಿಗಳೇ ಈ ಪಿಚ್‌ನಲ್ಲಿ ಹೆಚ್ಚು ಯಶಸ್ಸು ಸಾಧಿಸಬಹುದು.

ಸ್ಥಳ: ಜೈಪುರ, ಸಮಯ: ರಾತ್ರಿ 8.00ಕ್ಕೆ
ನೇರ ಪ್ರಸಾರ: ಸ್ಟಾರ್‌ ನ್ಪೋರ್ಟ್ಸ್ 1, ಸುವರ್ಣ ಪ್ಲಸ್‌ (ಕನ್ನಡ)

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.