![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಇಂದು ರಾಜಸ್ಥಾನ-ಕೋಲ್ಕತಾ ಸೆಣಸು
Team Udayavani, Apr 18, 2018, 6:00 AM IST
![Ajinkya-Madhukar-Rahane–1.jpg](https://www.udayavani.com/wp-content/uploads/2018/04/18/Ajinkya-Madhukar-Rahane--1-620x364.jpg)
ಜೈಪುರ: ಐಪಿಎಲ್ನಲ್ಲಿ ಆತಿಥೇಯ ರಾಜಸ್ಥಾನ ತಂಡ ಬುಧವಾರ ನಡೆಯಲಿರುವ ಪಂದ್ಯದಲ್ಲಿ ಕೋಲ್ಕತಾ ತಂಡವನ್ನು ಎದುರಿಸಲಿದೆ.
ಕೆಕೆಆರ್ ತಂಡ ಕೂಟದಲ್ಲಿ 3ನೇ ಗೆಲುವಿನ ನಿರೀಕ್ಷೆಯಲ್ಲಿದೆ. ಆಡಿದ 4 ಪಂದ್ಯಗಳಲ್ಲಿ 2 ಸೋಲುಂಡಿರುವ ಕೆಕೆಆರ್ ಗೆಲುವಿನ ಅಭಿಯಾನ ಮುಂದುವರಿಸುವ ಕನಸಿನಲ್ಲಿದೆ. ರಾಜಸ್ಥಾನ್ ರಾಯಲ್ಸ್ ಒಟ್ಟು 3 ಪಂದ್ಯವನ್ನು ಆಡಿದ್ದು ಮೊದಲ ಪಂದ್ಯದಲ್ಲಿ ಸೋತದ್ದು ಬಿಟ್ಟರೆ ಉಳಿದಂತೆ ಎರಡು ಪಂದ್ಯವನ್ನು ಸತತವಾಗಿ ಗೆದ್ದಿದ್ದು ಹ್ಯಾಟ್ರಿಕ್ ನಿರೀಕ್ಷೆಯಲ್ಲಿದೆ.
ಮುಖಾಮುಖೀ
ಒಟ್ಟು ಪಂದ್ಯ: 16
ರಾಜಸ್ಥಾನ್ ಗೆಲುವು: 09
ಕೋಲ್ಕತಾ ಗೆಲುವು: 06
ರದ್ದು: 01
ಅಗ್ರ ತಾರೆಯರು
ಕೋಲ್ಕತಾ: ಆ್ಯಂಡ್ರೆ ರಸೆಲ್, ದಿನೇಶ್ ಕಾರ್ತಿಕ್, ಸುನೀಲ್ ನಾರಾಯಣ್
ರಾಜಸ್ಥಾನ್: ಸಂಜು ಸ್ಯಾಮ್ಸನ್, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್
ಕೋಲ್ಕತಾ
ಬಲ: ಪ್ರಚಂಡ ಫಾರ್ಮ್ನಲ್ಲಿರುವ ಆಲ್ರೌಂಡರ್ ಆ್ಯಂಡ್ರೆ ರಸೆಲ್
ದೌರ್ಬಲ್ಯ: ಬೌಲಿಂಗ್ನಲ್ಲಿ ಪ್ರಬಲ ವೇಗಿಗಳಿಲ್ಲ. ನಾಗರಕೋಟಿ ಗಾಯಗೊಂಡಿದ್ದಾರೆ.
ರಾಜಸ್ಥಾನ್
ಬಲ: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದಾರೆ.
ದೌರ್ಬಲ್ಯ: ಸ್ಟಾರ್ ಆಲ್ರೌಂಡರ್ ಸ್ಟೋಕ್ಸ್ರಿಂದ ರನ್ ಹರಿಯುತ್ತಿಲ್ಲ.
ಅಂಕಣ ಹೇಗಿದೆ?
ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ 160 ರನ್ ಅತ್ಯುತ್ತಮ ಸ್ಕೋರ್. ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಅನುಕೂಲ ಹೆಚ್ಚು. ಸ್ಪಿನ್ನರ್ಗಳಿಗಿಂತ ವೇಗಿಗಳೇ ಈ ಪಿಚ್ನಲ್ಲಿ ಹೆಚ್ಚು ಯಶಸ್ಸು ಸಾಧಿಸಬಹುದು.
ಸ್ಥಳ: ಜೈಪುರ, ಸಮಯ: ರಾತ್ರಿ 8.00ಕ್ಕೆ
ನೇರ ಪ್ರಸಾರ: ಸ್ಟಾರ್ ನ್ಪೋರ್ಟ್ಸ್ 1, ಸುವರ್ಣ ಪ್ಲಸ್ (ಕನ್ನಡ)
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.