ಒಲಿಂಪಿಕ್ಸ್‌ ನಲ್ಲಿ ವ್ಯತ್ಯಯವಾಗದು: ಐಒಎ


Team Udayavani, Mar 20, 2020, 6:45 AM IST

ಒಲಿಂಪಿಕ್ಸ್‌ ನಲ್ಲಿ ವ್ಯತ್ಯಯವಾಗದು: ಐಒಎ

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್‌ ಅನಿಶ್ಚಿತತೆ ಮುಂದುವರಿದಿದೆ. ಇದನ್ನು ಮುಂದೂಡುವುದು ಅಥವಾ ನಿಲ್ಲಿಸುವುದೇ ಸೂಕ್ತ ಎಂಬ ಅಭಿಪ್ರಾಯ ಸಾರ್ವತ್ರಿಕಗೊಂಡಿದೆ. ಇಂಥ ಸಂದರ್ಭದಲ್ಲಿ ಹೇಳಿಕೆಯೊಂದನ್ನು ನೀಡಿರುವ ಇಂಡಿಯನ್‌ ಒಲಿಂಪಿಕ್‌ ಅಸೋಸಿಯೇಶನ್‌ (ಐಒಎ), ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಯಾವುದೇ ಅಡ್ಡಿಯಾಗದು, ಅದು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಹೇಳುವ ಮೂಲಕ ಅಚ್ಚರಿ ಹುಟ್ಟಿಸಿದೆ.

“ನಿಜ, ಕೋವಿಡ್ 19 ವೈರಸ್‌ ವಿಶ್ವಾದ್ಯಂತ ವ್ಯಾಪಿಸಿದೆ. ಆದರೆ ಇದು ಒಂದೆರಡು ತಿಂಗಳಲ್ಲಿ ನಿಯಂತ್ರಣಕ್ಕೆ ಬರುವುದರಲ್ಲಿ ಅನುಮಾನವಿಲ್ಲ. ಚೀನದಲ್ಲಿ ಇದು ಈಗಾಗಲೇ ಹತೋಟಿಗೆ ಬಂದಿದೆ. ಒಲಿಂಪಿಕ್ಸ್‌ ಆರಂಭಕ್ಕೆ ಇನ್ನೂ 4 ತಿಂಗಳಿವೆ. ಹೀಗಾಗಿ ಈ ಕೂಟ ನಿಗದಿತ ವೇಳೆಯಲ್ಲೇ ನಡೆಯಲಿದೆ ಎಂಬ ವಿಶ್ವಾಸ ನಮ್ಮದು’ ಎಂದು ಐಒಎ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಆದರೆ ಈ ವಿಷಯದಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್‌ ಸಂಸ್ಥೆಯ (ಐಒಸಿ) ನಿರ್ಧಾರವೇ ಅಂತಿಮ. ಐಒಸಿ ಯಾವ ತೀರ್ಮಾನಕ್ಕೆ ಬರುವುದೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಅದು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿಬೇಕು ಎಂದು ಸೂಚಿಸಿದರೆ, ಯಾವುದೇ ಭೀತಿ ಇದ್ದರೂ ನಾವು ಭಾಗವಹಿಸಲೇಬೇಕಾಗುತ್ತದೆ’ ಎಂಬುದಾಗಿ ಅವರು ಹೇಳಿದ್ದಾರೆ.

ಕೇವಲ ಭಾರತದ ಸಮಸ್ಯೆಯಲ್ಲ
“ಒಲಿಂಪಿಕ್ಸ್‌ ತಯಾರಿ ಮತ್ತು ಅರ್ಹತೆಗೆ ಕೊರೊನಾದಿಂದ ಭಾರೀ ಹಿನ್ನಡೆಯಾಗಿದೆ. ಆದರೆ ಇದು ಕೇವಲ ಭಾರತದ ಸಮಸ್ಯೆಯಲ್ಲ. ಎಲ್ಲ ದೇಶಗಳೂ ಇದೇ ಸಮಸ್ಯೆಯನ್ನು ಎದುರಿಸುತ್ತಿವೆ. ಹೀಗಾಗಿ ನಮ್ಮ ನಿರೀಕ್ಷೆಯಲ್ಲೇನೂ ಬದಲಾವಣೆ ಇಲ್ಲ, ಟೋಕಿಯೊದಲ್ಲಿ ಭಾರತ ಹತ್ತಕ್ಕೂ ಹೆಚ್ಚು ಪದಕ ಗೆಲ್ಲಲಿದೆ…’ ಎಂದು ಐಒಎ ಅಧಿಕಾರಿ ಪಿಟಿಐ ಜತೆ ಹೇಳಿದ್ದಾರೆ.
ಆದರೆ ಐಒಎ ಅಧಿಕಾರಿಯ ಈ ಹೇಳಿಕೆಗೆ ಭಾರತದ ಕ್ರೀಡಾವಲಯದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ. ಅವರೇನು ನಮ್ಮ ಪ್ರಾಣವನ್ನು ಒತ್ತೆಯಿಟ್ಟು ಟೋಕಿಯೊಗೆ ಕಳುಹಿಸುವರೇ ಎಂಬಂಥ ತೀಕ್ಷ್ಣ ಅಭಿಪ್ರಾಯಗಳು ಕೇಳಿಬಂದಿವೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.