ಟೋಕಿಯೊ ಒಲಿಂಪಿಕ್ಸ್‌: ಹೊಸ ಭರವಸೆಯಲ್ಲಿ ಭಾರತ..


Team Udayavani, Jul 23, 2021, 7:45 AM IST

ಟೋಕಿಯೊ ಒಲಿಂಪಿಕ್ಸ್‌: ಹೊಸ ಭರವಸೆಯಲ್ಲಿ ಭಾರತ..

122 ವರ್ಷಗಳ ಒಲಿಂಪಿಕ್ಸ್‌ ನಂಟಿನ ಭಾರತ ಈ ವರೆಗೆ ಗೆದ್ದದ್ದು ಕೇವಲ 28 ಪದಕ. 2012ರ ಲಂಡನ್‌ ಕೂಟದಲ್ಲಿ  6 ಪದಕ ಒಲಿದದ್ದೇ ಶ್ರೇಷ್ಠ ಸಾಧನೆ. ಟೋಕಿಯೋದಲ್ಲಿ ಇದು ಎರಡಂಕೆಯ ಗಡಿ ಮುಟ್ಟಿತೇ?

ಭಾರತ ಮತ್ತು ಒಲಿಂಪಿಕ್ಸ್‌ಗೆ ಬರೋಬ್ಬರಿ 122 ವರ್ಷಗಳ ನಂಟು. ನಮ್ಮ ದೇಶ 1900ರಿಂದಲೇ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಪ್ರತಿನಿಧಿಸುತ್ತ ಬಂದಿದೆ. ಆದರೆ ಭಾರತದ ಒಲಿಂಪಿಕ್ಸ್‌ ಸಾಧನೆಯ ಪುಸ್ತಕದಲ್ಲಿ ಗೋಚರಿಸುವುದು ಹಾಕಿ ಸುವರ್ಣ ಅಧ್ಯಾಯವೊಂದೇ.

ಭಾರತದ ಜನಸಂಖ್ಯೆಗೂ ಪದಕ ಬೇಟೆಗೂ ಯಾವ ಸಂಬಂಧವೂ ಇಲ್ಲ. 130 ಕೋಟಿ ಜನಸಂಖ್ಯೆಯ ಭಾರತ ಈ ವರೆಗೆ ಒಲಿಂಪಿಕ್ಸ್‌ನಲ್ಲಿ ಜಯಿಸಿದ್ದು ಬರೀ 28 ಪದಕ. 9 ಚಿನ್ನ, 7 ಬೆಳ್ಳಿ, 12 ಕಂಚು. ಇದರಲ್ಲಿ 8 ಚಿನ್ನ ಹಾಕಿಯೊಂದರಲ್ಲೇ ಒಲಿದಿದೆ. ಉಳಿದ ಏಕೈಕ ವೈಯಕ್ತಿಕ ಚಿನ್ನದ ಒಡೆಯನೆಂದರೆ ಶೂಟರ್‌ ಅಭಿನವ್‌ ಬಿಂದ್ರಾ (2008).

2012ರ ಲಂಡನ್‌ ಒಲಿಂಪಿಕ್ಸ್‌ನಲ್ಲಿ 6 ಪದಕ ಗೆದ್ದದ್ದು ಭಾರತದ ಅತ್ಯುತ್ತಮ ನಿರ್ವಹಣೆ. ಆದರೆ ಇದರಲ್ಲಿ ಒಂದೂ ಬಂಗಾರವಿಲ್ಲ. ಒಲಿಂಪಿಕ್ಸ್‌ನಲ್ಲಿ ಇಂಥದೊಂದು ಕಳಪೆ ಹಿನ್ನೆಲೆ ಹೊಂದಿರುವ ಭಾರತದಿಂದ ಟೋಕಿಯೊದಲ್ಲಿ ಪವಾಡ ನಿರೀಕ್ಷಿಸಲು ಸಾಧ್ಯವೇ? ಆದರೆ ಆಶಾವಾದಕ್ಕೆ ಮಿತಿ ಇಲ್ಲ. ಎರಡಂಕೆಯ ಪದಕ ಭಾರತದ ಗುರಿ. ಇದರಲ್ಲಿ ಎಷ್ಟರ ಮಟ್ಟಿಗೆ ಯಶಸ್ಸು ಲಭಿಸಲಿದೆ ಎಂಬುದನ್ನು ಕುತೂಹಲದಿಂದ ಗಮನಿಸಬೇಕಿದೆ.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.