ಉದ್ಯಮಿಯಿಂದ ಶ್ರೀಜೇಶ್ಗೆ ಒಂದು ಕೋ.ರೂ. ಬಹುಮಾನ
Team Udayavani, Aug 10, 2021, 1:15 AM IST
ತಿರುವನಂತಪುರ: ಪುರುಷರ ಹಾಕಿಯಲ್ಲಿ 41 ವರ್ಷಗಳ ಬಳಿಕ ಭಾರತ ಪದಕ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಗೋಲ್ಕೀಪರ್ ಪಿ.ಆರ್. ಶ್ರೀಜೇಶ್ ಅವರಿಗೆ ದುಬಾೖನಲ್ಲಿರುವ ಕೇರಳ ಮೂಲದ ಉದ್ಯಮಿಯೊಬ್ಬರು ಒಂದು ಕೋಟಿ ನಗದು ಬಹುಮಾನ ಘೋಷಿಸಿದ್ದಾರೆ.
ವಿಪಿಎಸ್ ಹೆಲ್ತ್ಕೇರ್ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ| ಸಂಶೀರ್ ವಯಲಿಲ್ ಅವರು ಶ್ರೀಜೇಶ್ಗೆ ಈ ನಗದು ಬಹುಮಾನ ನೀಡಲಿದ್ದಾರೆ.”ಒಲಿಂಪಿಕ್ಸ್ ನಲ್ಲಿ ಭಾರತ ಕಂಚಿನ ಪದಕ ಗೆಲ್ಲುವಲ್ಲಿ ಶ್ರೀಜೇಶ್ ಮಹತ್ತರ ಪಾತ್ರ ವಹಿಸಿದ್ದಾರೆ. ಭಾರತೀಯ ಹಾಕಿ ಕ್ರೀಡೆಗೆ ಅವರ ಕೊಡುಗೆಯನ್ನು ಗುರುತಿಸಿ ನಗದು ಬಹುಮಾನ ನೀಡಲು ಖುಷಿಪಡುತ್ತಿದ್ದೇನೆ’ ಎಂದು ವಯಲಿಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ