ನಿಮ್ಮ ತಾಯಿ ಚೀನಿ ಆಗಿರುವುದರಿಂದ ನೀವು ಮೋದಿ ವಿರೋಧಿಸುವುದಾ?


Team Udayavani, Aug 1, 2017, 7:20 AM IST

Jwala-Gutta.jpg

ನವದೆಹಲಿ: ಭಾರತದ ಮಾಜಿ ಬ್ಯಾಡ್ಮಿಂಟನ್‌ ಆಟಗಾರ್ತಿ ಜ್ವಾಲಾ ಗುಟ್ಟಾ ತಮ್ಮ ಆಟಕ್ಕಿಂತ ಸೌಂದರ್ಯದಿಂದಲೇ ಹೆಸರುವಾಸಿ. ಟ್ವೀಟರ್‌ನಲ್ಲಿ ಸಕ್ರಿಯರಾಗಿರುವ ಇವರಿಗೆ ಅಣಕಗಳು ಹೊಸತೇನಲ್ಲ. ವಿಶೇಷವೆಂದರೆ ಅಣಕಿಸಿಕೊಂಡಾಗಲೆಲ್ಲ  ಜ್ವಾಲಾ ಬೆಂಕಿಯಂತಹ ಉತ್ತರ ನೀಡಿ ಅಣಕಪಟುಗಳ ಬಾಯುಚ್ಚಿಸಿದ್ದಾರೆ. ಮೋದಿ ವಿರೋಧಿ ಎಂದು ಗುರ್ತಿಸಿಕೊಂಡಿರುವ ಜ್ವಾಲಾ, ಆ ಕಾರಣಕ್ಕೆ ಎದುರಿಸಿದ ಅಣಕಕ್ಕೆ ಅಷ್ಟೇ ತೀಕ್ಷ್ಣವಾಗಿ ಉತ್ತರಿಸಿ ಮತ್ತೂಮ್ಮೆ ಸುದ್ದಿಯಾಗಿದ್ದಾರೆ.

ನಿಮ್ಮ ತಾಯಿ ಚೀನಿ ಮೂಲದವರಾಗಿರುವುದರಿಂದಲೇ ನೀವು ಮೋದಿಯನ್ನು ವಿರೋಧಿಸುವುದಾ ಎಂದು ವ್ಯಕ್ತಿಯೊಬ್ಬ ಜ್ವಾಲಾಗೆ ಟ್ವೀಟ್‌ ಮೂಲಕ ಅಣಕಿಸಿದ್ದ. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಜ್ವಾಲಾ, ಮಾತನಾಡುವಾಗ 2 ಬಾರಿ ಯೋಚಿಸಿ. ನಾನು ಉತ್ತರಿಸುವಷ್ಟು ಯೋಗ್ಯತೆ ನಿಮಗಿಲ್ಲ. ಧೈರ್ಯವಿದ್ದರೆ ಪ್ರಶ್ನೆಯನ್ನು ಸಂಬಂಧಪಟ್ಟವರಿಗೆ ನೇರವಾಗಿ ಕೇಳಿ ಎಂದಿದ್ದರು. ಜ್ವಾಲಾ ತಾಯಿ ಯೆಲನ್‌ ಅವರು ಚೀನಾದ ತಿಯಾಂಜಿನ್‌ನವರು. ತಂದೆ ಹೈದರಾಬಾದ್‌ನ ಕ್ರಾಂತಿ ಗುಟ್ಟಾ. ಸದ್ಯ ಭಾರತ-ಚೀನಾ ಗಡಿವಿವಾದ ಜೋರಾಗಿರುವುದರಿಂದ ಟ್ವೀಟಿಗ ಈ ಸಂದರ್ಭ ಬಳಸಿಕೊಂಡ ಜ್ವಾಲಾ ಕೆಣಕಲು ಯತ್ನಿಸಿದ್ದ. ಆದರೆ ಅದರಲ್ಲಿ ದಯನೀಯವಾಗಿ ವಿಫ‌ಲರಾಗಿದ್ದಾರೆ.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.