ಉಬೆರ್‌ ಕಪ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ನಲ್ಲಿ ಎಡವಿದ ಭಾರತ

Uber Cup badminton: India in the quarter-finals

Team Udayavani, Oct 16, 2021, 5:36 AM IST

Uber Cup badminton:

ಆರುಸ್‌ (ಡೆನ್ಮಾರ್ಕ್‌): ಭಾರತದ ವನಿತಾ ತಂಡ “ಉಬೆರ್‌ ಕಪ್‌’ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಕ್ವಾರ್ಟ್‌ರ್‌ ಫೈನಲ್‌ನಲ್ಲಿ ಜಪಾನ್‌ಗೆ ಸೋತು ಕೂಟದಿಂದ ಹೊರಬಿದ್ದಿದೆ.

ಅಗ್ರ ಶ್ರೇಯಾಂಕದ ಆಟಗಾರ್ತಿಯರಾದ ಪಿ.ವಿ. ಸಿಂಧು, ಸೈನಾ ನೆಹ್ವಾಲ್‌ ಮೊದಲಾದವರ ಗೈರಿನಿಂದಾಗಿ ಭಾರತ ತಂಡ ಸಾಕಷ್ಟು ದುರ್ಬಲಗೊಂಡಿತ್ತು. ಹೀಗಾಗಿ ಬಲಿಷ್ಠ ಜಪಾನ್‌ ವಿರುದ್ಧದ “ಬೆಸ್ಟ್‌ ಆಫ್ ಫೈವ್‌’ ಹಣಾಹಣಿಯ ಮೊದಲ ಮೂರೂ ಪಂದ್ಯಗಳಲ್ಲಿ ಸೋಲು ಕಾಣಬೇಕಾಯಿತು.

ವಿಶ್ವದ 5ನೇ ಶ್ರೇಯಾಂಕದ ಅಕಾನೆ ಯಮಾಗುಚಿ 21-12, 21-17 ಅಂತರದಿಂದ ಮಾಳವಿಕಾ ಬನ್ಸೋಡ್‌ ಅವರನ್ನು ಮಣಿಸಿ ಜಪಾನಿಗೆ 1-0 ಮುನ್ನಡೆ ಒದಗಿಸಿದರು. ಡಬಲ್ಸ್‌ನಲ್ಲಿ ತನಿಷಾ ಕಾಸ್ಟೊì-ಋತುಪರ್ಣಾ ಪಂಡಾ ಅವರನ್ನು ಯುಕಿ ಫ‌ುಕುಶಿಮಾ-ಮಾಯು ಮಾತ್ಸುಮೊಟೊ 21-8, 21-10 ಅಂತರದಿಂದ ಹಿಮ್ಮೆಟ್ಟಿಸಿದರು. ಮರು ಸಿಂಗಲ್ಸ್‌ನಲ್ಲಿ ಅದಿತಿ ಭಟ್‌ ಕೂಡ ಎಡವಿದರು. ಅವರನ್ನು ಸಯಾಕಾ ಟಕಹಾಶಿ 21-16, 21-7 ಅಂಕಗಳಿಂದ ಪರಾಭವಗೊಳಿಸಿದರು.

ಇದನ್ನೂ ಓದಿ:ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

ಪುರುಷರಿಗೆ ಸೋಲು ಈಗಾಗಲೇ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿರುವ ಭಾರತದ ಪುರುಷರ ತಂಡ “ಥಾಮಸ್‌ ಕಪ್‌’ ಬ್ಯಾಡ್ಮಿಂಟನ್‌ ಕೂಟದ ಕೊನೆಯ ಲೀಗ್‌ ಪಂದ್ಯದಲ್ಲಿ ಬಲಿಷ್ಠ ಚೀನ ವಿರುದ್ಧ 1-4 ಅಂತರದಿಂದ ಪರಾಭವಗೊಂಡಿತು. ಈ ಮುಖಾಮುಖೀಯಲ್ಲಿ ಜಯಿಸಿದ್ದು ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿ ರೆಡ್ಡಿ ಜೋಡಿ ಮಾತ್ರ. ಇವರು ಹೆ ಜಿ ಟಿಂಗ್‌-ಜೂ ಹಾವೊ ಡಾಂಗ್‌ ವಿರುದ್ಧ 21-14, 21-14 ಅಂತರದ ಮೇಲುಗೈ ಸಾಧಿಸಿದರು.

ಗ್ರೂಪ್‌ನಲ್ಲಿ ದ್ವಿತೀಯ ಸ್ಥಾನಿಯಾದ ಭಾರತ ಕ್ವಾರ್ಟರ್‌ ಫೈನಲ್‌ನಲ್ಲಿ ಡೆನ್ಮಾರ್ಕ್‌ ವಿರುದ್ಧ ಸೆಣಸಲಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.