ಉಬೆರ್‌ ಕಪ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ನಲ್ಲಿ ಎಡವಿದ ಭಾರತ

Uber Cup badminton: India in the quarter-finals

Team Udayavani, Oct 16, 2021, 5:36 AM IST

Uber Cup badminton:

ಆರುಸ್‌ (ಡೆನ್ಮಾರ್ಕ್‌): ಭಾರತದ ವನಿತಾ ತಂಡ “ಉಬೆರ್‌ ಕಪ್‌’ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಕ್ವಾರ್ಟ್‌ರ್‌ ಫೈನಲ್‌ನಲ್ಲಿ ಜಪಾನ್‌ಗೆ ಸೋತು ಕೂಟದಿಂದ ಹೊರಬಿದ್ದಿದೆ.

ಅಗ್ರ ಶ್ರೇಯಾಂಕದ ಆಟಗಾರ್ತಿಯರಾದ ಪಿ.ವಿ. ಸಿಂಧು, ಸೈನಾ ನೆಹ್ವಾಲ್‌ ಮೊದಲಾದವರ ಗೈರಿನಿಂದಾಗಿ ಭಾರತ ತಂಡ ಸಾಕಷ್ಟು ದುರ್ಬಲಗೊಂಡಿತ್ತು. ಹೀಗಾಗಿ ಬಲಿಷ್ಠ ಜಪಾನ್‌ ವಿರುದ್ಧದ “ಬೆಸ್ಟ್‌ ಆಫ್ ಫೈವ್‌’ ಹಣಾಹಣಿಯ ಮೊದಲ ಮೂರೂ ಪಂದ್ಯಗಳಲ್ಲಿ ಸೋಲು ಕಾಣಬೇಕಾಯಿತು.

ವಿಶ್ವದ 5ನೇ ಶ್ರೇಯಾಂಕದ ಅಕಾನೆ ಯಮಾಗುಚಿ 21-12, 21-17 ಅಂತರದಿಂದ ಮಾಳವಿಕಾ ಬನ್ಸೋಡ್‌ ಅವರನ್ನು ಮಣಿಸಿ ಜಪಾನಿಗೆ 1-0 ಮುನ್ನಡೆ ಒದಗಿಸಿದರು. ಡಬಲ್ಸ್‌ನಲ್ಲಿ ತನಿಷಾ ಕಾಸ್ಟೊì-ಋತುಪರ್ಣಾ ಪಂಡಾ ಅವರನ್ನು ಯುಕಿ ಫ‌ುಕುಶಿಮಾ-ಮಾಯು ಮಾತ್ಸುಮೊಟೊ 21-8, 21-10 ಅಂತರದಿಂದ ಹಿಮ್ಮೆಟ್ಟಿಸಿದರು. ಮರು ಸಿಂಗಲ್ಸ್‌ನಲ್ಲಿ ಅದಿತಿ ಭಟ್‌ ಕೂಡ ಎಡವಿದರು. ಅವರನ್ನು ಸಯಾಕಾ ಟಕಹಾಶಿ 21-16, 21-7 ಅಂಕಗಳಿಂದ ಪರಾಭವಗೊಳಿಸಿದರು.

ಇದನ್ನೂ ಓದಿ:ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

ಪುರುಷರಿಗೆ ಸೋಲು ಈಗಾಗಲೇ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿರುವ ಭಾರತದ ಪುರುಷರ ತಂಡ “ಥಾಮಸ್‌ ಕಪ್‌’ ಬ್ಯಾಡ್ಮಿಂಟನ್‌ ಕೂಟದ ಕೊನೆಯ ಲೀಗ್‌ ಪಂದ್ಯದಲ್ಲಿ ಬಲಿಷ್ಠ ಚೀನ ವಿರುದ್ಧ 1-4 ಅಂತರದಿಂದ ಪರಾಭವಗೊಂಡಿತು. ಈ ಮುಖಾಮುಖೀಯಲ್ಲಿ ಜಯಿಸಿದ್ದು ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿ ರೆಡ್ಡಿ ಜೋಡಿ ಮಾತ್ರ. ಇವರು ಹೆ ಜಿ ಟಿಂಗ್‌-ಜೂ ಹಾವೊ ಡಾಂಗ್‌ ವಿರುದ್ಧ 21-14, 21-14 ಅಂತರದ ಮೇಲುಗೈ ಸಾಧಿಸಿದರು.

ಗ್ರೂಪ್‌ನಲ್ಲಿ ದ್ವಿತೀಯ ಸ್ಥಾನಿಯಾದ ಭಾರತ ಕ್ವಾರ್ಟರ್‌ ಫೈನಲ್‌ನಲ್ಲಿ ಡೆನ್ಮಾರ್ಕ್‌ ವಿರುದ್ಧ ಸೆಣಸಲಿದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.