‘ಸಿಡ್ನಿ ಟೆಸ್ಟ್‌ನಲ್ಲಿ ಎರಡು ಎಡವಟ್ಟು ಮಾಡಿದ್ದೆ’: ಸ್ಟೀವ್‌ ಬಕ್ನರ್


Team Udayavani, Jul 20, 2020, 6:55 AM IST

‘ಸಿಡ್ನಿ ಟೆಸ್ಟ್‌ನಲ್ಲಿ ಎರಡು ಎಡವಟ್ಟು ಮಾಡಿದ್ದೆ’: ಸ್ಟೀವ್‌ ಬಕ್ನರ್

ಅಂಪಾಯರ್‌ ಸ್ಟೀವ್‌ ಬಕ್ನರ್.

ಹೊಸದಿಲ್ಲಿ: ಭಾರತ-ಆಸ್ಟ್ರೇಲಿಯ ನಡುವಿನ 2008ರ ಸಿಡ್ನಿ ಟೆಸ್ಟ್‌ ಪಂದ್ಯ ಹಗರಣಗಳಿಂದಲೇ ಸುದ್ದಿಯಾಗಿತ್ತು.

ಅಂಪಾಯರ್‌ಗಳಾದ ಸ್ಟೀವ್‌ ಬಕ್ನರ್‌ ಮತ್ತು ಮಾರ್ಕ್‌ ಬೆನ್ಸನ್‌ ಮಾಡಿದ ಎಡವಟ್ಟುಗಳು, ಸೈಮಂಡ್ಸ್‌-ಹರ್ಭಜನ್‌ ಒಳಗೊಂಡ ‘ಮಂಕಿಗೇಟ್‌’ ಪ್ರಕರಣವೆಲ್ಲ ಈ ಪಂದ್ಯಕ್ಕಷ್ಟೇ ಅಲ್ಲ, ಕ್ರಿಕೆಟಿಗೇ ಕಳಂಕವಾಗಿ ಉಳಿದಿದೆ.

12 ವರ್ಷಗಳ ಹಿಂದಿನ ಈ ಪಂದ್ಯವನ್ನು ಆಸ್ಟ್ರೇಲಿಯ ನಾಟಕೀಯ ರೀತಿಯಲ್ಲಿ ಜಯಿಸಿತ್ತು. ಈ ಸಂದರ್ಭದಲ್ಲಿ ತಾನು ನೀಡಿದ ಎರಡು ತಪ್ಪು ತೀರ್ಪುಗಳನ್ನು ಸ್ಟೀವ್‌ ಬಕ್ನರ್‌ ಒಪ್ಪಿಕೊಂಡಿದ್ದಾರೆ.

‘ಮೊದಲ ತಪ್ಪು, ಭಾರತ ಉತ್ತಮ ಪ್ರದರ್ಶನ ನೀಡುತ್ತಿದ್ದಾಗ ಸಂಭವಿಸಿತು. ಎರಡನೇ ತಪ್ಪು, ಪಂದ್ಯದ 5ನೇ ದಿನ ಕಂಡುಬಂತು. ಇದರಿಂದ ಭಾರತಕ್ಕೆ ಬಹಳ ನಷ್ಟವಾಯಿತು. ಆದರೆ ಟೆಸ್ಟ್‌ ಪಂದ್ಯವೊಂದರಲ್ಲಿ ಎರಡು ತಪ್ಪು ಮಾಡಿದ ಅಂಪಾಯರ್‌ ನಾನೊಬ್ಬನೆಯೇ ಎಂದು ಕೇಳಿಕೊಂಡರೂ ಇವು ಈಗಲೂ ನನ್ನನ್ನು ಕಾಡುತ್ತಿವೆ’ ಎಂದು ಬಕ್ನರ್‌ ಹೇಳಿದ್ದಾರೆ.

ಸೈಮಂಡ್ಸ್‌ಗೆ ಜೀವದಾನ
ಪಂದ್ಯದ ಮೊದಲ ದಿನದಾಟದಲ್ಲಿ ಬಕ್ನರ್‌ ನೀಡಿದ ತೀರ್ಪಿನಿಂದ ಸೈಮಂಡ್ಸ್‌ ಸ್ಟಂಪ್ಡ್ ಆಗುವುದರಿಂದ ಬಚಾವಾಗಿದ್ದರು. 6ಕ್ಕೆ 135ರಲ್ಲಿದ್ದ ಆಸೀಸ್‌, ಸೈಮಂಡ್ಸ್‌ ಅವರ 160 ರನ್‌ ಸಾಹಸದಿಂದ 463ರ ತನಕ ಸಾಗಿತ್ತು. 5ನೇ ದಿನ 333 ರನ್‌ ಗುರಿ ಪಡೆದಿದ್ದ ಭಾರತ ಉತ್ತಮ ಸ್ಥಿತಿಯಲ್ಲಿತ್ತು.

ಆಗ ದ್ರಾವಿಡ್‌ ವಿರುದ್ಧ ಕಾಟ್‌ ಬಿಹೈಂಡ್‌ ತೀರ್ಪು ಬಂತು. ಆದರೆ ಚೆಂಡು ದ್ರಾವಿಡ್‌ ಪ್ಯಾಡ್‌ ಸವರಿ ಹೋಗಿತ್ತು. ಪಂದ್ಯ ಭಾರತದ ಕೈಜಾರಿತು. ‘ಬಲವಾದ ಗಾಳಿ ಬೀಸುವಾಗ, ವೀಕ್ಷಕರ ಕೂಗು ವಿರೀತವಾಗಿರುವಾಗ ಇಂಥ ತಪ್ಪು ಸಂಭವಿಸುವುದು ಸಹಜ. ಆದರೆ ಇದು ಸಮರ್ಥನೆ ಅಲ್ಲ’ ಎಂಬುದಾಗಿ ಸ್ಟೀವ್‌ ಬಕ್ನರ್‌ ಹೇಳಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.