ರಣಜಿ: ಸತತ 2ನೇ ಫೈನಲ್‌ನಲ್ಲಿ ಸೌರಾಷ್ಟ್ರ


Team Udayavani, Mar 5, 2020, 6:50 AM IST

ರಣಜಿ: ಸತತ 2ನೇ ಫೈನಲ್‌ನಲ್ಲಿ ಸೌರಾಷ್ಟ್ರ

ರಾಜ್‌ಕೋಟ್‌: ಸೌರಾಷ್ಟ್ರ ಸತತ 2ನೇ ಸಲ ರಣಜಿ ಟ್ರೋಫಿ ಪ್ರಶಸ್ತಿ ಸುತ್ತು ಪ್ರವೇಶಿಸಿದೆ. ರಾಜ್‌ಕೋಟ್‌ನಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಅದು ಗುಜರಾತ್‌ಗೆ 92 ರನ್‌ ಸೋಲುಣಿಸಿ ಮುನ್ನಡೆಯಿತು. ನಾಯಕ, ಪ್ರಧಾನ ಪೇಸ್‌ ಬೌಲರ್‌ ಜೈದೇವ್‌ ಉನಾದ್ಕತ್‌ 56 ರನ್ನಿಗೆ 7 ವಿಕೆಟ್‌ ಉಡಾಯಿಸಿ ಸೌರಾಷ್ಟ್ರ ಗೆಲುವಿನ ರೂವಾರಿಯಾಗಿ ಮೂಡಿಬಂದರು.

ಗೆಲುವಿಗೆ 327 ರನ್ನುಗಳ ಗುರಿ ಪಡೆದ ಗುಜರಾತ್‌, 4ನೇ ದಿನದಾಟದ ಅಂತ್ಯಕ್ಕೆ ಒಂದು ವಿಕೆಟಿಗೆ 7 ರನ್‌ ಮಾಡಿತ್ತು. ಬುಧವಾರ ಬ್ಯಾಟಿಂಗ್‌ ಮುಂದುವರಿಸಿ 234 ರನ್ನಿಗೆ ಸರ್ವಪತನ ಕಂಡಿತು.

ಒಂದು ಹಂತದಲ್ಲಿ ಗುಜರಾತ್‌ 63 ರನ್ನಿಗೆ 5 ವಿಕೆಟ್‌ ಕಳೆದುಕೊಂಡು ದೊಡ್ಡ ಸೋಲಿನತ್ತ ಮುಖ ಮಾಡಿತ್ತು. ಆದರೆ ಪಾರ್ಥಿವ್‌ ಪಟೇಲ್‌ (93) ಮತ್ತು ಚಿರಾಗ್‌ ಗಾಂಧಿ (96) 158 ರನ್‌ ಜತೆಯಾಟ ನಡೆಸಿ ಭರವಸೆ ಮೂಡಿಸಿದರು. ಆದರೆ ಈ ಜೋಡಿ ಬೇರ್ಪಟ್ಟ ಕೂಡಲೇ ಗುಜರಾತ್‌ ಪತನ ತೀವ್ರಗೊಂಡಿತು. ಇವರಿಬ್ಬರ ವಿಕೆಟ್‌ಗಳನ್ನು ಉನಾದ್ಕತ್‌ ಉರುಳಿಸಿದರು. ಅಂತಿಮ 5 ವಿಕೆಟ್‌ಗಳು ಬರೀ 13 ರನ್‌ ಅಂತರದಲ್ಲಿ ಉದುರಿದವು!

ರಾಜ್‌ಕೋಟ್‌ನಲ್ಲಿ ಫೈನಲ್‌
ಸೌರಾಷ್ಟ್ರ-ಬಂಗಾಲ ನಡುವಿನ ರಣಜಿ ಫೈನಲ್‌ ಮಾ. 9ರಿಂದ 13ರ ತನಕ ರಾಜ್‌ಕೋಟ್‌ ಅಂಗಳದಲ್ಲೇ ನಡೆಯಲಿದೆ. ಇದು ಸೌರಾಷ್ಟ್ರ ಕಾಣುತ್ತಿರುವ ಸತತ 2ನೇ ರಣಜಿ ಫೈನಲ್‌. ಕಳೆದ ಸಲ ಅದು ವಿದರ್ಭ ವಿರುದ್ಧ ಎಡವಿತ್ತು.
ಸಂಕ್ಷಿಪ್ತ ಸ್ಕೋರ್‌: ಸೌರಾಷ್ಟ್ರ-304 ಮತ್ತು 274. ಗುಜರಾತ್‌-242 ಮತ್ತು 234 (ಪಾರ್ಥಿವ್‌ ಪಟೇಲ್‌ 93, ಚಿರಾಗ್‌ ಗಾಂಧಿ 96, ಉನಾದ್ಕತ್‌ 56ಕ್ಕೆ 7).

ಪಂದ್ಯಶ್ರೇಷ್ಠ: ಅರ್ಪಿತ್‌ ವಸವಾಡ.

ಟಾಪ್ ನ್ಯೂಸ್

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.